ಕೊಲ್ಲೂರು( ಡಿ.12): ಇತ್ತೀಚಿಗೆ ಸುಬ್ರಹ್ಮಣ್ಯ ನೆಡೆದ ಪದವಿಪೂರ್ವ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವು ಪ್ರಥಮ ಸ್ಥಾನ ಪಡೆಯಿತು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರಿನ ಗಣೇಶ ಕೆ. ಆರ್.ದ್ವಿತೀಯ ಕಲಾ ವಿಭಾಗ, ನಿರೂಪ ಪಿ.ದ್ವಿತೀಯ ವಾಣಿಜ್ಯ ವಿಭಾಗ, ದಿಗಂತ ಎಂ.ಡಿ,ದ್ವಿತೀಯ ವಾಣಿಜ್ಯ ವಿಭಾಗಯಶಸ್ ಎಂ. ಕೆ, ದ್ವಿತೀಯ ಕಲಾ ವಿಭಾಗ, ರೋಹಿತ್ ಸಿ.ಕೆ,ದ್ವಿತೀಯ ಕಲಾ […]
Month: December 2025
ಸಿಎ .ಸಿ.ಎಸ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಡಿ, 09): ಇನ್ಸ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿಎಸ್ ಫೌಂಡೇಶನ್ ನವೆಂಬರ್ 2025ರ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ದೀಕ್ಷಿತ್, ತೃಪ್ತಿ ಶಿವರಾಮ ಪೂಜಾರಿ, ವೈಷ್ಣವಿ ವಿ. ಪೂಜಾರಿ, ಸಾಂಗ್ವಿ, ರಕ್ಷಿತಾ, ದರ್ಶನ್, ಸುಜಿತ್ ಕುಮಾರ್, ದರ್ಶನ್ ಕುಮಾರ್, ಧನುಷ್ ಜೆ. ಶೆಟ್ಟಿ, ಅರ್ಪಿತಾ, ಧನುಶ್ರೀ, ಪುಷ್ಪ ಕುಲಾಲ್, ಮನೋಹರ್, ಹಾಗೂ ರಚನಾ […]
ಬಿ. ಬಿ. ಹೆಗ್ಡೆ ಕಾಲೇಜು : ವೃಕ್ಷ ಮಾತೆತಿಮ್ಮಕ್ಕ – ಒಂದುಸಮರ್ಪಣೆ
ಕುಂದಾಪುರ (ಡಿ.02): ವೃಕ್ಷ ಮಾತೆ ತಿಮ್ಮಕ್ಕ – ಒಂದು ಸಮರ್ಪಣೆ ಎನ್ನುವ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ತಿಮ್ಮಕ್ಕ ಅವರ ಜೀವನ ಚರಿತ್ರೆಯ ಬಗ್ಗೆ ಪ್ರಹಸನ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ವಿಕಾಸ್, ಶರಣ್ಯ, ದೀಪಿಕಾ, ಅಭಿಷೇಕ್ ಉಪಸ್ಥಿತರಿದ್ದರು. ಎನ್.ಎಸ್.ಎಸ್.ನ ಕಾರ್ಯಕ್ರಮಾಧಿಕಾರಿಯಾದ ರಾಜೇಶ್ ಶೆಟ್ಟಿ […]
ಬಗ್ವಾಡಿ ದೇವಸ್ಥಾನಕ್ಕೆ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ
ಕುಂದಾಪುರ(ಡಿ,06): ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಡಿ.6 ಶನಿವಾರ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದರು. ಶ್ರೀಕ್ಷೇತ್ರ ಬಗ್ವಾಡಿ ಪ್ರಗತಿಯನ್ನು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ ಶ್ರೀಗಳು ಮುಂದಿನ ದಿನದಲ್ಲಿ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಈ ಪುಣ್ಯ ಬಗ್ವಾಡಿ ಮಹಿಷಾಸುರಮರ್ದಿನಿ ಕ್ಷೇತ್ರದಲ್ಲಿ ಚಾತುರ್ಮಾಸ್ಯ ಕಾರ್ಯಕ್ರಮ ನೆರವೇರಲಿ ಎಂದು ಹಾರೈಸಿದರು. ಬಗ್ವಾಡಿ […]










