ಕುಂದಾಪುರ (ಡಿ.02): ವೃಕ್ಷ ಮಾತೆ ತಿಮ್ಮಕ್ಕ – ಒಂದು ಸಮರ್ಪಣೆ ಎನ್ನುವ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ತಿಮ್ಮಕ್ಕ ಅವರ ಜೀವನ ಚರಿತ್ರೆಯ ಬಗ್ಗೆ ಪ್ರಹಸನ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ವಿಕಾಸ್, ಶರಣ್ಯ, ದೀಪಿಕಾ, ಅಭಿಷೇಕ್ ಉಪಸ್ಥಿತರಿದ್ದರು. ಎನ್.ಎಸ್.ಎಸ್.ನ ಕಾರ್ಯಕ್ರಮಾಧಿಕಾರಿಯಾದ ರಾಜೇಶ್ ಶೆಟ್ಟಿ […]
Day: December 9, 2025
ಬಗ್ವಾಡಿ ದೇವಸ್ಥಾನಕ್ಕೆ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ
Views: 15
ಕುಂದಾಪುರ(ಡಿ,06): ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಡಿ.6 ಶನಿವಾರ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದರು. ಶ್ರೀಕ್ಷೇತ್ರ ಬಗ್ವಾಡಿ ಪ್ರಗತಿಯನ್ನು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ ಶ್ರೀಗಳು ಮುಂದಿನ ದಿನದಲ್ಲಿ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಈ ಪುಣ್ಯ ಬಗ್ವಾಡಿ ಮಹಿಷಾಸುರಮರ್ದಿನಿ ಕ್ಷೇತ್ರದಲ್ಲಿ ಚಾತುರ್ಮಾಸ್ಯ ಕಾರ್ಯಕ್ರಮ ನೆರವೇರಲಿ ಎಂದು ಹಾರೈಸಿದರು. ಬಗ್ವಾಡಿ […]










