ಉಡುಪಿ(ಏ,14): ಚೇತನ ಸ್ಪ್ರಿಂಟರ್ಸ್ ಮತ್ತು ರನ್ನರ್ಸ್ ಇವರ ಸಹಯೋಗದೊಂದಿಗೆ ಕಿಡ್ಸ್ ಸ್ಪೋರ್ಟ್ಸ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಕ್ರೀಡಾಕೂಟ 2025 ರಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿಯ 26 ಕ್ರೀಡಾಪಟುಗಳು ಪದಕ ಪಡೆದು ಸಾಧನೆಗೈದಿದ್ದಾರೆ. 8 ವರ್ಷ ವಯೋಮಾನದ ಹುಡುಗರ ವಿಭಾಗ :ಪ್ರತ್ಯುಶ್ ಜಿ ಶೆಟ್ಟಿ – 50 ಮೀಟರ್ ( ದ್ವಿತೀಯ ), ಬಾಲ್ ಥ್ರೋ (ತೃತೀಯ ), 4×100ಮೀಟರ್ ರಿಲೇ (ದ್ವಿತೀಯ ).ಆರಾಧನ್ ಪಿ […]
Year: 2025
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರವರಿಗೆ ರಾಷ್ಟ್ರೀಯ ಮಟ್ಟದ ಸರ್ದಾರ್ ಪಟೇಲ್ ಯುನಿಟಿ ಪ್ರಶಸ್ತಿ ಪ್ರದಾನ
ಹೆಮ್ಮಾಡಿ( ಏ .14): ಏಪ್ರಿಲ್ 11ರಂದು ಗೋವಾದಲ್ಲಿ ನಡೆದ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಪ್ರಶಸ್ತಿಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರಿಗೆ ಪ್ರದಾನ ಮಾಡಲಾಯಿತು. ಶ್ರೀಯುತರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು […]
ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ
ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ […]
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕಾರ್ಕಳ/ಉಡುಪಿ(ಏ,10): ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ […]
ಉಡುಪಿ ಜಿಲ್ಲಾ ಸಾಧಕರಿಗೆ ಪ್ರಾಂಶುಪಾಲರ ಸಂಘದ ಅಭಿನಂದನೆ
ಉಡುಪಿ(ಏ,10) : 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ಶೇ.93.90ರ ಫಲಿತಾಂಶದೊAದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದೆ. ಈ ಸಾಧನೆಗೆ ಜಿಲ್ಲಾಡಳಿತದ ಮಾರ್ಗದರ್ಶನ, ಉಪನಿರ್ದೇಶಕರ ನಿರ್ದೇಶನ, ಕಾಲೇಜು ಆಡಳಿತ ಮಂಡಳಿಗಳ ಹಾಗೂ ಪೋಷಕರ ಸಹಕಾರ ಮತ್ತು ಪ್ರಾಂಶುಪಾಲರ ಸಂಘದ ಕಾರ್ಯವೈಖರಿಯು ಕಾರಣೀಭೂತವಾಗಿದೆ. ವಿಜ್ಞಾನ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ (596), ವಾಣಿಜ್ಯ ವಿಭಾಗದಲ್ಲಿ ಕ್ರೈಸ್ತ ಕಿಂಗ್ ಕಾಲೇಜಿನ ಸುಧೀಕ್ಷಾ ಶೆಟ್ಟಿ ಮತ್ತು ವಿದ್ಯೋದಯ ಕಾಲೇಜಿನ ಪ್ರಣವಿ […]
ಗಂಗೊಳ್ಳಿ : ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆ
ಗಂಗೊಳ್ಳಿ(ಏ,07): ಇಲ್ಲಿನ ಬೈಲು ಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರ ಮತ್ತು ಸಪರಿವಾರ ದೇವರುಗಳ ಸನ್ನಿಧಿಯಲ್ಲಿ ಇತ್ತೀಚೆಗೆ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣಾ ಕಾರ್ಯಕ್ರಮವು ನೆರವೇರಿತು. ಶ್ರೀ ವೀರೇಶ್ವರ ದೇವಸ್ಥಾನದಿಂದ ಸನ್ನಿಧಾನದವರಿಗೆ ಮೆರವಣಿಗೆಯಲ್ಲಿ ಪೂರ್ಣ ಕುಂಭ ಸ್ವಾಗತದೊಂದಿಗೆ ರಜದ ಕಿರೀಟ ಮತ್ತು ರಜದ ಪ್ರಭಾವಳಿಯನ್ನು ತರಲಾಯಿತು. ಅರ್ಚಕರಾದ ರವೀಶ ಮತ್ತು ಬಳಗ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಸನ್ನಿಧಾನದ ಅರ್ಚಕರಾದ ಆನಂದ ಬಿಲ್ಲವ ಅವರು […]
ಪಿ ಯು ಫಲಿತಾಂಶ : ಜ್ಞಾನಸುಧಾದ ವಿದ್ಯಾರ್ಥಿಗಳಿಂದ ಉತ್ಕೃಷ್ಟ ಸಾಧನೆ
ಗಣಿತನಗರ( ಏ,9): : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 29 ವಿದ್ಯಾರ್ಥಿಗಳು 10ರೊಳಗಿನ ರ್ಯಾಂಕ್ ಪಡೆದಿದ್ದು, ಕಾರ್ಕಳ ಜ್ಞಾನಸುಧಾದ ವಿಜ್ಞಾನ ವಿಭಾಗದ ಆಸ್ತಿ ಎಸ್ 596 ಅಂಕಗಳೊoದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು, ಶ್ರೀ ರಕ್ಷಾ ಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿ […]
ಹೆಮ್ಮಾಡಿಯಲ್ಲಿ ಜನತಾ ಕ್ರಾಂತಿ-ಸತತ 3 ನೇ ವರ್ಷವೂ ಜನತಾ ಪಿಯು ಕಾಲೇಜಿಗೆ ದಾಖಲೆಯ 100 ಫಲಿತಾಂಶ,ರಾಜ್ಯ ಮಟ್ಟದ 7 ರ್ಯಾಂಕ್
ಕುoದಾಪುರ(ಏ,09) : 2024 -25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಸತತ ಮೂರನೇ ವರ್ಷವೂ ಶೇಕಡಾ ನೂರು ಫಲಿತಾಂಶದೊoದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ . ವಿಜ್ಞಾನ ವಿಭಾಗದಲ್ಲಿ 204 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 113 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 113 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ .ವಾಣಿಜ್ಯ ವಿಭಾಗದಲ್ಲಿ 88 ವಿದ್ಯಾರ್ಥಿಗಳು […]
ಏಪ್ರಿಲ್ 12 ರಂದು ಬಗ್ವಾಡಿ ಉತ್ಸವ – ರಾಜ್ಯ ಮಟ್ಟದ ನ್ರತ್ಯ ಸ್ಪರ್ಧೆ
ಬಗ್ವಾಡಿ (ಏ. 09): ಕುಂದಾಪುರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ಬ್ರಹ್ಮರಥೋತ್ಸವ ಇದೇ ಏಪ್ರಿಲ್ 12ರ ಶನಿವಾರದಂದು ನಡೆಯಲಿದ್ದು , ರಥೋತ್ಸವದ ಪ್ರಯುಕ್ತ ಸಂಜೆ 7 ರಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮ ಹಾಗೂ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಪ್ರಖ್ಯಾತ ನೃತ್ಯ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದೆ ಎಂದು ಶ್ರೀ ಮಹಿಷಾಸುರ ಮರ್ದಿನಿ ಸಾಂಸ್ಕೃತಿಕ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ
ಕುಂದಾಪುರ (ಏ,5): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಡಿಪಾರ್ಟ್ಮೆಂಟ್ ಹಾಗೂ ಕುಂದಾಪುರದ ಸ್ಪರ್ಧಾ ಸಾರಥಿ ಅಕಾಡೆಮಿ ಇವುಗಳ ಜಂಟಿ ಆಶ್ರಯದಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ಕಾಲೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿ ಉಪ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪಾಟೀಲ್ ಮಾತನಾಡಿ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಕ್ರಿಯಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ […]










