ಕುಂದಾಪುರ (ಮಾ.11): ಸ್ಪೇಸ್ ಮೀಡಿಯಾ DCX ಸಿಸ್ಟಮ್ಸ್ ಲಿಮಿಟೆಡ್ ಅರ್ಷಿಸುವ,ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ದಾನ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಂತ್ರಾಲಯ,ಪರಮಪೂಜ್ಯ ಶ್ರೀ ಶ್ರೀ ಶ್ರೀ 1008 ಶ್ರೀ ಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2025ನ್ನು ಪ್ರಶಸ್ತಿಗೆ ಹೆಮ್ಮಾಡಿಯ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ (ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ […]
Year: 2025
ಸಿ. ಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಮಾ. 5): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ವಿಘ್ನೇಶ್, ಶ್ರದ್ಧಾ, ಸಿಂಚನ, ಮನೀಷ್, ಕೌಶಲ್, ಸುರಕ್ಷಾ ಹಾಗೂ ಶ್ರೇಯಸ್ ಇವರು ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ […]
ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನೂತನ ಪಿ.ಆರ್.ಒ ಆಗಿ ರಾಮಚಂದ್ರ ನೆಲ್ಲಿಕಾರು ನೇಮಕ
ಮಣಿಪಾಲ(ಮಾ.05) : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಇವರು ಕಳೆದ 12 ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವಿ. ಖ್ಯಾತ ವಾಗ್ಮಿಯಾಗಿರುವ ಶ್ರೀಯುತರು 2ಸಾವಿರಕ್ಕೂ ಅಧಿಕ ಅನೇಕ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಭಾಷಣಕಾರರಾಗಿ, ರಾಜ್ಯಮಟ್ಟದಲ್ಲಿ ನಡೆದ ಎನ್.ಎಸ್.ಎಸ್ ಶಿಬಿರದಲ್ಲಿ ಮೂರು ಬಾರಿ […]
ಸಿ ಎ ಫೌಂಡೇಶನ್ ಪರೀಕ್ಷೆ -2025 : ಉತ್ತಮ ಸಾಧನೆಗೈದ ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ;(ಮಾ,05): ಸಿ ಎ ಫೌಂಡೇಶನ್ ಪರೀಕ್ಷೆ 2025ರಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವಿಘ್ನೇಶ್ 228 ಅಂಕಗಳು,ಕೌಶಲ್ ಆಚಾರ್ 209 ಅಂಕಗಳು,ರಿತೇಶ್ ಮೊಗವೀರ 208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆಯೊಂದಿಗೆ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ […]
ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆ
ಗುಜ್ಜಾಡಿ(ಮಾ.5): ಇಲ್ಲಿನ ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆಯಾಗಿದ್ದಾರೆ. ಹಲವಾರು ಸಂಘ ಸಂಸ್ಥೆ ಗಳಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರ ದಲ್ಲಿ ಅಪಾರ ಸೇವೆ ಸಲ್ಲಿಸಿರುವ ಇವರು ತ್ರಾಸಿ ಗ್ರಾಮ ಪಂಚಾಯತ್ ನ ಸದಸ್ಯರಾಗಿ ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ. ಮೊಗವೀರ ಮಹಾಜನ ಸೇವಾ ಸಂಘ (ರಿ,) ಮುಂಬೈ, ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಸದಸ್ಯರಾಗಿ, ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ,ಹೆಮ್ಮಾಡಿ […]
ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆ
ಗುಜ್ಜಾಡಿ(ಮಾ.5): ಇಲ್ಲಿನ ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆಯಾಗಿದ್ದಾರೆ. ಹಲವಾರು ಸಂಘ ಸಂಸ್ಥೆ ಗಳಲ್ಲಿ ,ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರ ದಲ್ಲಿ ಅಪಾರ ಸೇವೆ ಸಲ್ಲಿಸಿರುವ ಇವರು ತ್ರಾಸಿ ಗ್ರಾಮ ಪಂಚಾಯತ್ ನ ಸದಸ್ಯರಾಗಿ ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ. ಮೊಗವೀರ ಮಹಾಜನ ಸೇವಾ ಸಂಘ (ರಿ,) ಮುಂಬೈ ,ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಸದಸ್ಯರಾಗಿ, ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ […]
ಬಿ.ಬಿ. ಹೆಗ್ಡೆ ಕಾಲೇಜು : ‘ಗಣಕ ವಿಜ್ಞಾನದಲ್ಲಿ ಇತ್ತೀಚಿನ ಪ್ರವೃತ್ತಿಗಳು’ – ಬೋಧಕ ಪುನಶ್ಚೇತನ ಕಾರ್ಯಕ್ರಮ
ಕುಂದಾಪುರ (ಮಾ 01): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಆಶ್ರಯದಲ್ಲಿ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳಿಗಾಗಿ ಮಾರ್ಚ್ 1, 2025ರಂದು ‘ಗಣಕ ವಿಜ್ಞಾನದಲ್ಲಿ ಇತ್ತೀಚಿನ ಪ್ರವೃತ್ತಿಗಳು’ ಎಂಬ ವಿಷಯದ ಕುರಿತು ಬೋಧಕ ಪುನಶ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ USAನ ದಿ ಎಲ್ಸ್ ಇನ್ಸ್ಟಿಟ್ಯೂಟ್ ನಲ್ಲಿ ಸಂಶೋಧಕ ಪ್ರಾಂಶುಪಾಲರಾದ ಡಾ. ಸುದರ್ಶನ್ ಮೂರ್ತಿರವರು “ಅಧ್ಯಾಪಕರು ಪ್ರಸ್ತುತ ಕಾಲಮಾನಕ್ಕೆ ತಮ್ಮನ್ನು ತಾವು ಉನ್ನತೀಕರಣಗೊಳಿಸಿಕೊಂಡು ಬದಲಾವಣೆಗೆ ಒಗ್ಗಿಕೊಂಡಲ್ಲಿ […]
ಬಿ.ಬಿ. ಹೆಗ್ಡೆ ಕಾಲೇಜು : ಶಿವಾಜಿಯ ಕರ್ನಾಟಕದೊಂದಿಗಿನ ಬಾಂಧವ್ಯದ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಕುಂದಾಪುರ (ಮಾ 01): ಉತ್ತಮ ಆಡಳಿತಗಾರನಾದ ಶಿವಾಜಿ ಶಿಸ್ತಿನೊಂದಿಗೆ ಮಹಿಳೆಯರನ್ನು ಗೌರವಿಸುವ ವ್ಯಕ್ತಿತ್ವ ಹೀಗಾಗಿ ಶಿವಾಜಿಯ ಬಗೆಗಿನ ಇತಿಹಾಸದ ಅಧ್ಯಯನ ಕೇವಲ ವ್ಯಕ್ತಿಯ ಅಧ್ಯಯನವಾಗದೇ ಆ ಕಾಲಘಟ್ಟದ ಸಂಸ್ಕೃತಿ, ಕಲೆ, ವಾಸ್ತುಶಿಲ್ಪ ಜೀವನಕ್ರಮದ ಅಧ್ಯಯನ ಹೀಗಾಗಿ ಇತಿಹಾಸದ ಓದು ವಿದ್ಯಾರ್ಥಿಗಳ ದೃಷ್ಟಿಕೋನವನ್ನು ಬದಲಾಯಿಸುತ್ತದೆ ಎಂದು ಇತಿಹಾಸ ತಜ್ಞ, ವಾಗ್ಮಿ, ಪ್ರಾಧ್ಯಾಪಕ ಶ್ರೀ ರವಿರಾಜ್ ಪರಾಡ್ಕರ್ ಹೇಳಿದರು. ಅವರು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ಇತಿಹಾಸ […]
ಕೋಡಿ ಬೀಚ್ ಬಳಿ ಕುಂದಾಪುರ ಟ್ರ್ಯಾಕ್ ಮತ್ತು ಫೀಲ್ಡ್ ಸಮ್ಮರ್ ಕ್ಯಾಂಪ್- 2025
ಕುಂದಾಪುರ(ಮಾ. 01): ಇಲ್ಲಿನ ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆ ವತಿಯಿಂದ ಕೋಡಿ ಬೀಚ್ ಬಳಿ ಸಮ್ಮರ್ ಕ್ಯಾಂಪ್- 2025 ಹಮ್ಮಿಕೊಂಡಿದೆ. ಏಪ್ರಿಲ್ 15 ರಿಂದ ಪ್ರಾರಂಭವಾಗುವ ಈ ಕ್ಯಾಂಪ್ 15 ದಿನಗಳ ಕಾಲ ನಡೆಯಲಿದೆ. ಸೋಮವಾರದಿಂದ ಶನಿವಾರದವರೆಗೆ ಸಂಜೆ 4:00 – ಸಂಜೆ 5:30 ತನಕ ನಡೆಯಲಿದೆ. 8 ವರ್ಷಕ್ಕಿಂತ ಮೇಲ್ಪಟ್ಟವರು ಈ ಸ್ಪೋರ್ಟ್ಸ್ ಕ್ಯಾಂಪ್ ಅಲ್ಲಿ ಭಾಗವಹಿಸಬಹುದಾಗಿದೆ. 1000 ರೂ ನೋಂದಣಿ ಶುಲ್ಕ ಇರುತ್ತದೆ. ರಾಷ್ಟ್ರೀಯ […]
ಕಲರ್ಸ್ ಕನ್ನಡದಲ್ಲಿ ಭಾರ್ಗವಿ ಎಲ್. ಎಲ್. ಬಿ ’ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ
ಮಂಗಳೂರು(ಮಾ.02): ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ ‘ಭಾರ್ಗವಿ ಎಲ್ ಎಲ್ ಬಿ ’ಪ್ರೇಕ್ಷಕರಿಗೆ ತಲುಪಿಸುತ್ತಿದೆ. ಈ ಬಹು ನಿರೀಕ್ಷಿತ ಧಾರಾವಾಹಿ ಮಾ.3 ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 8.30ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ. ಈ ಕಥೆ, ಧೈರ್ಯಶಾಲಿ ಹಾಗೂ ಮಧ್ಯಮ ವರ್ಗದ ಯುವತಿ ಭಾರ್ಗವಿ ಮತ್ತು ಅತ್ಯಂತ ಪ್ರಭಾವಶಾಲಿ ಮತ್ತು […]










