Views: 38
ಬೆಂಗಳೂರು (ಜ. 07): ಇಲ್ಲಿನ ಬಸವೇಶ್ವರ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಸಂದೀಪ್ ನಾಯರಿ ನೇತೃತ್ವದಲ್ಲಿ ಕ್ಯಾಟರಿಂಗ್, ಹೋಟೆಲ್, ಬೇಕರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಮ್ಮಿಲನ ಟ್ರೋಫಿ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾಟ ವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಈ ಪಂದ್ಯಟದವನ್ನು ತುರುವೆಕೆರೆ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡರಾದ ಶ್ರೀ ಎಂ.ಡಿ.ಲಕ್ಷ್ಮೀನಾರಾಯಣ ರವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಜಯಕರ್ನಾಟಕ ಮುಖಂಡರಾದ ಪ್ರವೀಣ್ ಶೆಟ್ಟಿ […]










