ಕೋಟೇಶ್ವರ ( ಜ .05): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹೊಂಬಾಡಿ-ಮಂಡಾಡಿ (ಸುಣ್ಣಾರಿ) ಇದರ ಆಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಶಾಲಾ ವಿವೇಕೋತ್ಸವ ಹಾಗೂ ಶಾಲಾ ಸಂಸ್ಥಾಪಕರಾದ ಕಾಪು ಸಂಜೀವ ಶೆಟ್ಟರ 110 ನೇ ಜನುಮ ದಿನದ ಆರದ ನೆನಪು ಹಾಗೂ ಶಾಲಾ ಸಂಚಾಲಕರಾದ ಸುಣ್ಣಾರಿ ದಿನಕರ ಶೆಟ್ಟರ 5 ನೇ ಪುಣ್ಯ ಸ್ಮರಣೆ ಆಚರಣೆಯು ಕುಂದಾಪುರ ವಿಧಾನ ಸಭಾ ಸದಸ್ಯರಾದ ಕಿರಣ ಕುಮಾರ […]
ಸುಣ್ಣಾರಿ : ವಿವೇಕೋತ್ಸವ
Views: 51










