ಕುಂದಾಪುರ (ಜ.12) : ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟಿAಗ್ ಆಫ್ ಇಂಡಿಯಾ ನಡೆಸುವ ಸಿಎಂಎ ಫೌಂಡೇಶನ್, ಡಿಸೆಂಬರ್ 2025ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ಪ್ರಗತಿ, ದೀಕ್ಷಿತಾ, ಐಶ್ವರ್ಯ, ತಿಲಕ್ ಹಾಗೂ ಶಬ್ದಿಕಾ ಪೂಜಾರಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ […]
Day: January 20, 2026
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ವಕೀಲಿಕೆ ಮತ್ತು ಜನಸಾಮಾನ್ಯರು ಕಾರ್ಯಕ್ರಮ
ಗಂಗೊಳ್ಳಿ( ಜ ,15) : ಜನಸಾಮಾನ್ಯರ ಪ್ರತೀ ಸಮಸ್ಯೆಯೂ ವಕೀಲರನ್ನು ಸ್ಪಂದಿಸುವಂತೆ ಮಾಡುತ್ತದೆ. ದೈನಂದಿನ ಬದುಕಿನಲ್ಲಿ ವಕೀಲರ ಮೂಲಕ ತಮ್ಮ ಕ್ಲಿಷ್ಟ್ಟ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವುದರೊಂದಿಗೆ ಜನ ಸಾಮಾನ್ಯ ಮತ್ತು ವಕೀಲರ ಸಂಬಂಧ ಗಟ್ಟಿಯಾಗಿದೆ ಎಂದು ನ್ಯಾಯವಾದಿ ಮತ್ತು ಪತ್ರಕರ್ತರಾಗಿರುವ ರವಿಕುಮಾರ್ ಗಂಗೊಳ್ಳಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ […]
ರಾಷ್ಟ್ರೀಯ ನೆಟ್ಬಾಲ್ ಪ್ರಶಸ್ತಿ ವಿಜೇತರಿಗೆ ಸಿಗಂದೂರು ದೇವಸ್ಥಾನದ ವತಿಯಿಂದ ಸನ್ಮಾನ
ಕೊಲ್ಲೂರು( ಜ ,19) : ಸಿಗಂದೂರು ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ 69ನೇ ನ್ಯಾಶನಲ್ ಸ್ಕೋಲ್ ಗೇಮ್ಸ್ 2025-26ರ ನೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಬೆಳ್ಳಿಯ ಪದಕವನ್ನು ಗಳಿಸಿದ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಗಣೇಶ್ ಕೆ ಆರ್ (ಕರ್ನಾಟಕ ತಂಡದ ನಾಯಕ), ನಿರೂಪ್ ಪಿ, ದಿಗಂತ್ ಎಂ.ಡಿ, ರೋಹಿತ್ ಸಿ.ಕೆ, ಯಶಸ್ ಎಂ.ಕೆ ಹಾಗೂ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ, ದೈಹಿಕ ಶಿಕ್ಷಣ […]
ಜನತಾ ಪಿಯು ಹೆಮ್ಮಾಡಿ: ರೆಡ್ ಕ್ರಾಸ್ ಕಾರ್ಯಗಾರ
ಹೆಮ್ಮಾಡಿ(ಜ .19): ರೆಡ್ ಕ್ರಾಸ್ ಮಾನವೀಯನೆಲೆಯಲ್ಲಿ ಕೆಲಸ ಮಾಡುವ ದೊಡ್ಡ ಸಂಸ್ಥೆ, ಬೇರೆ ಸಂಸ್ಥೆಗಳಿಂದ ಭಿನ್ನವಾಗಿರುವ ರೆಡ್ ಕ್ರಾಸ್ ದೇಶದ ಉದ್ದಗಲಕ್ಕೂ ಹಲವಾರು ಜನಪರ, ಜನಹಿತ ಕಾರ್ಯಗಳನ್ನು ಮಾಡಿದೆ, ರೆಡ್ ಕ್ರಾಸ್ ಸಂಸ್ಥೆಯ ತತ್ವವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಚೇರ್ ಮೆನ್ ಜಯಕರ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕ, […]










