ಕುಂದಾಪುರ ( ಜ .30): ತಮಿಳುನಾಡಿನ ಪುದುಚೇರಿಯಲ್ಲಿ ಜರುಗಿದ National Level 2nd “WEKIE CHAMP” Mental Arithmetic Competition ನಲ್ಲಿ ಹೊಸಾಡು ಗ್ರಾಮದ ಅರಾಟೆ ಲಕ್ಸ್ ರಾಜೇಶ್ ಚಿನ್ನದ ಪದಕ ಪಡೆಯುವುದರೊಂದಿಗೆ 21 ನೇ ” National Level Abacus and Mental Arithmetic Competition ನಲ್ಲಿಯೂ ಸಹ ಭಾಗವಹಿಸಿ 85 ವಿದ್ಯಾರ್ಥಿಗಳಲ್ಲಿ ಹಿಂದಿಕ್ಕಿ “SUPER CHAMPION” ಪ್ರಶಸ್ತಿ ಪಡೆದಿದ್ದಾನೆ. ಈ ಸ್ಪರ್ಧೆಯಲ್ಲಿ ರಾಷ್ಟ್ರದ ವಿವಿಧ ಭಾಗಗಳಿಂದ 2200 […]
Day: February 1, 2026
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆ: 77 ನೇ ಗಣರಾಜ್ಯೋತ್ಸವ
ಕುಂದಾಪುರ : ( ಜ. 30) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಚರಿಸಿದ 77 ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ ಭಟ್ ರವರು ಧ್ವಜಾರೋಹಣಗೈದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ರಾಷ್ಟ್ರೀಯ ಮಹಾ ನಾಯಕರಿಂದ ಸ್ಪೂರ್ತಿ ಪಡೆದು ಬಲಿಷ್ಠ ಹಾಗೂ ಹೆಚ್ಚು ಸದೃಢವಾದ ಭಾರತವನ್ನು ನಿರ್ಮಿಸಲು […]
ರಾಷ್ಟ್ರೀಯ ಆವಿಷ್ಕಾರ ರಸಪ್ರಶ್ನೆ ಸ್ಪರ್ಧೆ: ವಚನ ದ್ವಿತೀಯ ಸ್ಥಾನ
ಕುಂದಾಪುರ ( ಫೆ .01): ಡಿ.ಡಿ ಚಂದನ ಕೇಂದ್ರ ಬೆಂಗಳೂರು, ಮೈಸೂರು ವಿಭಾಗದಿಂದ ಆಯೋಜಿಸಿದ ರಾಜ್ಯಮಟ್ಟದ ರಾಷ್ಟ್ರೀಯ ಆವಿಷ್ಕಾರ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು -(11) ಇದರ 5ನೇ ತರಗತಿಯ ವಚನ ಮತ್ತು ಹಾಸನದ ಸರ್ಕಾರಿ ಪ್ರಾಥಮಿಕ ಶಾಲೆ ಹೊಳೆನರಸೀಪುರದ 5ನೇ ತರಗತಿಯ ಹರ್ಷ ಇವರಿಬ್ಬರು ಪ್ರತಿನಿಧಿಸಿರುತ್ತಾರೆ. ಈ ಸ್ಪರ್ಧೆಯಲ್ಲಿ ವಚನ ದ್ವಿತೀಯ ಸ್ಥಾನವನ್ನು ಪಡೆದು ಉಳ್ಳೂರು ಸರಕಾರಿ ಶಾಲೆಯ ಶಾಲೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. […]










