Views: 32
ಉಡುಪಿ (ಫೆ .16): ತುಳುನಾಡ ಧ್ವನಿ ಅಂತರ್ಜಾಲ ಪತ್ರಿಕೆಯ ಮುಖ್ಯಸ್ಥೆಯಾದ ಶ್ರೀಮತಿ ಯಶೋದಾ ಕೇಶವ್ ಇವರು ಪ್ರತಿಷ್ಠಿತ ವೀರ ರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ. ABRSM-KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿಸಿರುವ “ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ” ಕಾರ್ಯಕ್ರಮದ ಅಂಗವಾಗಿ ಈ ಗೌರವ ಪುರಸ್ಕಾರವನ್ನು ನೀಡಲಾಗುತ್ತಿದೆ. ಸಮಾಜಮುಖಿ ಕಾರ್ಯಗಳು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯರನ್ನು […]










