ಕುಂದಾಪುರ (ಫೆ.13): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ವೃತ್ತಿಪರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕಾರ್ಯಾಗಾರದಲ್ಲಿ ಸಿಎ/ಸಿಎಸ್/ಸಿಎಂಎ ವಿದ್ಯಾರ್ಥಿಗಳಿಗೆ ಫೈನಾನ್ಸಿಯಲ್ ಅನಾಲಿಸ್ಟ್, ಆರ್.ಡಿ.ಟಿ.ಎಂ.ಟಿ. ಸ್ಟೀಲ್ಸ್ ಇಂಡಿಯ ಪ್ರೆöÊವೇಟ್ ಲಿಮಿಟೆಡ್ ಸಿಎ ತನುಷ ಡಿ. ರಾವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ಗುರಿ ತಲುಪಲು ನಿರಂತರ ಅಭ್ಯಾಸವನ್ನು ರೂಢಿಸಿಕೊಳ್ಳಿ, ನಿಮ್ಮ ಗುರಿಯ ಮೇಲೆ ಮಾತ್ರ ಗಮನಹರಿಸಿ ಮತ್ತು ಸ್ಪರ್ಧೆಯು ಇತರರೊಂದಿಗೆ […]
Day: February 18, 2026
ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜು- ಬೈಂದೂರು, ಕುಂದಾಪುರ ತಾಲ್ಲೂಕಿನಲ್ಲಿ ಅಗ್ರಶ್ರೇಣಿ
Views: 7
ಹೆಮ್ಮಾಡಿ( ಫೆ .16): ಕೇಂದ್ರ ಸರಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ 2026ರ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಬೈಂದೂರು, ಕುಂದಾಪುರ ತಾಲ್ಲೂಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಧೀರಜ್ ಜಿ.ಡಿ 99.3604 ಪರ್ಸಂಟೈಲ್,ಮಾನ್ಯ ಪೂಜಾರಿ 98.6832 ಪರ್ಸಂಟೈಲ್ ,ಶ್ರೇಯಸ್ ಪಿ ಗಾಣಿಗ 98.4693 ಪರ್ಸಂಟೈಲ್, ಶ್ರೀರಾಮ್ ಪಿ ಭಟ್ 97.4402ಪರ್ಸಂಟೈಲ್,ಶ್ರೀಧಾನ್ ಎಂ ಶೆಟ್ಟಿ 97.5834ಪರ್ಸಂಟೈಲ್, ನಹುಷ್ ಚಂದ್ರ ಬಿಲ್ಲವ […]










