ಕೊಲ್ಲೂರು ( ಜು 15): ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜಿನ 2025-26 ನೇ ಶೈಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 44 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಕಾಲೇಜಿನ ಮೇಲುಸ್ತುವಾರಿಗಳು ಆಗಿರುವ ಸುರೇಂದ್ರ ಶೆಟ್ಟಿ ಯವರು ಎಲ್ಲಾ ವಿದ್ಯಾರ್ಥಿಗಳಿಗೆ ಮೂಕಾಂಬಿಕೆಯ ನಾಣ್ಯ ನೀಡಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಂದಿನ ದಿನಗಳಲ್ಲಿಯೂ ಇದೆ ರೀತಿ ಸಾಧನೆ ಮಾಡಬೇಕು ನಿಮಗೆ […]
Day: July 15, 2026
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ.ಯು ಕಾಲೇಜು ಕೊಲ್ಲೂರು: ಸಾಂಸ್ಕೃತಿಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
ಕುಂದಾಪುರ ( ಜು ,15): ಕುಂದಾಪ್ರ ಕನ್ನಡ ಅಧ್ಯಯನ ಪೀಠ ಹಾಗೂ ಸುಜ್ಞಾನ ಪದವಿಪೂರ್ವ ಕಾಲೇಜು ಯಡಾಡಿ ಮತ್ಯಾಡಿ ಯವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪ್ರ ಕನ್ನಡ ಭಾಷಿಕ ವಿದ್ಯಾರ್ಥಿಗಳ ವಾಲ್ಬೆಲ್ಲ ಇದು ಕುಂದಾಪುರ ಕನ್ನಡ ಸಿಹಿ ಕಾರ್ಯಕ್ರಮದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಏಳು ಸಾವಿರ ರೂಪಾಯಿ ನಗದು ಬನುಮಾನ ಪಡೆದುಕೊಂಡಿದ್ದಾರೆ. ವಿಜೇತರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಅಭಿನಂದನೆ ಹಾಗೂ […]
ಎಚ್ .ಎಮ್ .ಎಮ್ ಪೂರ್ವ ಪ್ರಾಥಮಿಕ ವಿಭಾಗ : ರೈನಿ ಡೇ ಸೆಲೆಬ್ರೇಷನ್ – 2026
ಕುಂದಾಪುರ(ಜು,10): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ರೈನಿ ಡೇ ಯನ್ನು ಜುಲೈ, 07 ರಂದು ಆಚರಿಸಲಾಯಿತು. ಬಣ್ಣದ ಛತ್ರಿ ಮತ್ತು ರೇನ್ ಕೋಟ್ ಧರಿಸಿದ ನಮ್ಮ ಪುಟ್ಟ ಮಕ್ಕಳು ತೊಯ್ದ ಅಂಗಳದಲ್ಲಿ ಮಳೆ ದಿನವನ್ನು ಸಂಭ್ರಮದಿಂದ ಆಚರಿಸಿದರು. ಮಳೆ ಹಾಡು, ಕಾಗದ ದೋಣಿ, ಆಟಗಳ ಮೂಲಕ ಮಕ್ಕಳು ಖುಷಿಯಿಂದ ಕುಣಿದಾಡಿದರು ಮತ್ತು ಮಳೆಯ ಮಹತ್ವವನ್ನು ಕಲಿತರು.
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಂಗ್ಲ ಮಾಧ್ಯಮ ಶಾಲೆ: ಯಕ್ಷಗಾನ ತರಬೇತಿಗೆ ಶುಭಾರಂಭ
ಕುಂದಾಪುರ (ಜು,15): ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಬಡಗುತಿಟ್ಟು ಯಕ್ಷಗಾನ ಹೆಜ್ಜೆ ತರಬೇತಿ ಇದರ ಉದ್ಘಾಟನಾ ಸಮಾರಂಭ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ಸಂಸ್ಥೆಯ ಉಪ ಪ್ರಾಂಶುಪಾಲೆ ಶ್ರೀಮತಿ ಶುಭಾ ಕೆ. ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷ ಶಿಕ್ಷಣ ಟ್ರಸ್ಟ್ ಮತ್ತು ಕಲಾರಂಗ ಉಡುಪಿ […]
ಸಿ.ಎಂ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
ಕುಂದಾಪುರ, (ಜು,14): ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎಂಎ ಫೌಂಡೇಶನ್ ಜೂನ್–2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶ್ರಾವ್ಯ, ಶ್ರೇಯಾ, ರಂಜಿತ್ ಹಾಗೂ ನಿಶಾಂತ್ ಕೆ. ಶೆಟ್ಟಿ ಉತ್ತೀರ್ಣರಾಗಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ಕಾಲೇಜಿನ ಸಹಯೋಗದಲ್ಲಿ ವಿ-ರೀಚ್ ಅಕಾಡೆಮಿಯ ಮೂಲಕ ನೀಡಲಾದ ಗುಣಮಟ್ಟದ ಪಠ್ಯ-ಪ್ರವಚನಗಳು, ನಿಯಮಿತ ಮಧ್ಯಂತರ ಹಾಗೂ ಮಾದರಿ ಪರೀಕ್ಷೆಗಳು, […]
ಗಂಗೊಳ್ಳಿ: ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಉಚಿತ ಪುಸ್ತಕ ವಿತರಣಾ ಸಮಾರಂಭ
ಗಂಗೊಳ್ಳಿ(ಜು ,15) : ಉತ್ತಮ ಕೆಲಸಗಳನ್ನು ಪ್ರೋತ್ಸಾಹಿಸುವ ಮನೋಭಾವ ನಮ್ಮಲ್ಲಿ ಹೆಚ್ಚಾಗಬೇಕು. ಆ ಮೂಲಕ ಒಂದು ಸಮಾಜದ ಅಭಿವೃದ್ಧಿಯಲ್ಲಿ ನಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬಿಲ್ಲವರ ಹಿತರಕ್ಷಣಾ ವೇದಿಕೆಯ ಆರನೇ ವರ್ಷದ ಬಿಲ್ಲವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀ […]
ಕ್ರಿಯೇಟಿವ್ ನೀಟ್ ಅಕಾಡೆಮಿ
ಶಿಕ್ಷಣ ಕ್ಷೇತ್ರದಲ್ಲಿ ಅತೀ ಕಡಿಮೆ ಅವಧಿಯಲ್ಲಿ ಅಸಾಮಾನ್ಯ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ, ಕಾರ್ಕಳ, ಉಡುಪಿ, ಶಿವಮೊಗ್ಗ ಹಾಗೂ ಹಾಸನದಲ್ಲೂ ತನ್ನ ಶಾಖೆಗಳನ್ನು ಒಳಗೊಂಡಿದ್ದು, ಗುಣಾತ್ಮಕ ಶಿಕ್ಷಣಕ್ಕೆ ಇಲ್ಲಿನ ಅತ್ಯುತ್ತಮ ಫಲಿತಾಂಶಗಳೇ ಕೈಗನ್ನಡಿ. ಭವಿಷ್ಯದಲ್ಲಿ ಡಾಕ್ಟರ್ ಆಗಬೇಕೆನ್ನುವ ಅಚಲ ಸಾಹಸಿಗಳಿಗಂತೂ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಒಂದು ಸಮರ್ಥ ಆಯ್ಕೆ. 10 ವರ್ಷಗಳಿಗಿಂತಲೂ ಹೆಚ್ಚು ನೀಟ್ ತರಬೇತಿಯಲ್ಲಿಯೇ ಅಪಾರ ಅನುಭವ ಹೊಂದಿರುವ ಉಪನ್ಯಾಸಕರ ವೃಂದವೇ ಕ್ರಿಯೇಟಿವ್ […]










