ಕುಂದಾಪುರ( ಆ ,26): ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ಹೋಲಿ ರೋಸರಿ ಚರ್ಚ್ ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಸಂಹಿತ ತಂತ್ರಿ ಆಯಿಷ ತಾನಾಜ್ಜ್ ,ರಿಯಾ ಅರ್ ಪುತ್ರನ್ , ಜೆನಿಫರ್ ಇಂಡಿಯಾ, ಆರಾಧ್ಯ ಎಂ,ಲಿಶಾ ಡಯಾಸ್ […]
Day: August 27, 2026
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಸೈನ್ಸ್ ಕ್ಲಬ್ ಉದ್ಘಾಟನೆ
ಗಂಗೊಳ್ಳಿ( ಆ ,26) : ಇಂದಿನ ಸ್ಪರ್ಧಾತ್ಮಕ ಮತ್ತು ಬದಲಾಗುತ್ತಿರುವ ಯುಗದಲ್ಲಿ ಉದ್ಯೋಗವನ್ನು ಪಡೆಯಲು ನಮ್ಮ ಜ್ಞಾನವನ್ನು ಸರಿಯಾದ ರೀತಿಯಲ್ಲಿ ಹೊಸ ರೀತಿಯ ಕೌಶಲ್ಯದೊಂದಿಗೆ ಬಳಸಿಕೊಳ್ಳುವ ಕಲೆಯನ್ನು ನಾವು ಸಿದ್ದಿಸಿಕೊಳ್ಳಬೇಕು. ಆಗ ಮಾತ್ರ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ ಎಂದು ಮಂಗಳೂರಿನ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಸಿಸ್ಟೆಂಟ್ ಪ್ರೊಫೆಸರ್ ಅರ್ಚನಾ ದೇವಾಡಿಗ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆರಂಭಗೊಂಡ ಸೈನ್ಸ್ ಕ್ಲಬ್ ನ್ನು ಉದ್ಘಾಟಿಸಿ […]
ಕಾರ್ಕಳ: ಕ್ರಿಯೇಟಿವ್ ಪಿ .ಯು ಕಾಲೇಜಿನಲ್ಲಿ ನೂತನ ಎನ್ ಸಿ ಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ
ಕಾರ್ಕಳ( ಆ,26): ಇಲ್ಲಿನ ಕ್ರಿಯೇಟಿವ್ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಯಾದ ಎನ್ಸಿಸಿ ಕೆಡೆಟ್ಗಳಿಗಾಗಿ ಎನ್ಸಿಸಿ ಪರಿಚಯ ಕಾರ್ಯಕ್ರಮ ಆಗಸ್ಟ್.6 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಹಿಸಿದ್ದರು. 6 ಕರ್ನಾಟಕ ನೌಕಾದಳ ಎನ್ಸಿಸಿ ಘಟಕ, ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅತಿಥಿಗಳನ್ನು ಅಸೋಸಿಯೇಟ್ ಎನ್ಸಿಸಿ ಅಧಿಕಾರಿ ಸಬ್ ಲೆಫ್ಟಿನೆಂಟ್ ಮಹೇಶ್ ಆರ್. ಶೆಣೈ ಕೆ. ವೇದಿಕೆಗೆ ಬರಮಾಡಿಕೊಂಡರು. […]










