ಕುಂದಾಪುರ( ಸೆ ,01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ವ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲೆ ಮತ್ತು ಇಂಡಿಯನ್ ರೆಡ್’ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 01.09.2026’ನೇ ಮಂಗಳವಾರದಂದು ಕುಂದಾಪುರ ಮೊಗವೀರ ಭವನದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷರಾದ ರವೀಶ್ […]
ಕುಂದಾಪುರ : ರಕ್ತದಾನ ಶಿಬಿರ ಸಂಪನ್ನ
Views: 6










