Views: 8
ಹೆಮ್ಮಾಡಿ(ಸೆ. 05): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.),ಅಂಬಲಪಾಡಿ,ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇದರ ಶಿಕ್ಷಕರಾದ ಶ್ರೀಮತಿ ಶಾರದಾರವರನ್ನು ಸೆಪ್ಟೆಂಬರ್ 05 ರಂದು ಹೆಮ್ಮಾಡಿಯ ಅವರ ಸ್ವಗ್ರಹಕ್ಕೆ ತೆರಳಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ,ಗೌರವಾಧ್ಯಕ್ಷ ದಿನೇಶ್ ಕಾಂಚನ್ ಬಾಳಿಕೆರೆ […]










