ಕುಂದಾಪುರ( ಸೆ .15): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಹಾಗೂ ವೈಯಕ್ತಿಕ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ‘Good Touch–Bad Touch’ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ ಸಮಾಲೋಚಕಿ ಹಾಗೂ ಯೋಗ ತರಬೇತುದಾರ್ತಿ ಶ್ರೀಮತಿ ಭಾರತಿ ಅವರು ಮಕ್ಕಳಿಗೆ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶದ ಕುರಿತು ಸರಳವಾಗಿ ವಿವರಿಸಿದರು. ತಮ್ಮ ದೇಹದ ಬಗ್ಗೆ ಜಾಗೃತಿ ಹೊಂದುವುದು, ಅಸೌಕರ್ಯ ಉಂಟುಮಾಡುವ ಸ್ಪರ್ಶವನ್ನು ಗುರುತಿಸುವುದು […]
Day: September 16, 2026
ಕ್ರಿಯೇಟಿವ್ ಸ್ಫೂರ್ತಿಮಾತು:ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭಾಗಿ
ಕಾರ್ಕಳ( ಸೆ .12): ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸ್ಫೂರ್ತಿಮಾತು ಕಾರ್ಯಕ್ರಮದ 18 ನೇ ಸರಣಿಯಲ್ಲಿ “ಜೆನ್ ಜಿ: ಹೊಸ ಭಾರತದ ನವಶಕ್ತಿ” ಎಂಬ ವಿಷಯದ ಮೇಲೆ ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಅವರು ಭಾಗವಹಿಸಿ ಮಾತನಾಡಿದರು. ‘ಇಂದಿನ ಯುವಜನತೆ ಭಾರತೀಯ ಇತಿಹಾಸ ಮತ್ತು ಪರಂಪರೆಯನ್ನು ಮನೋಜ್ಞವಾಗಿ ಅರ್ಥೈಸಿಕೊಳ್ಳಬೇಕು. ಭಾರತೀಯ ನೆಲಮೂಲ ಸಂಸ್ಕೃತಿಯನ್ನು ಜಗತ್ತಿನೆಲ್ಲೆಡೆ ಪಸರಿಸುವ ಕಾರ್ಯಕ್ಕೆ ಮುಂದಾಗಬೇಕು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿಯೆ ತೊಡಗಿ ತಮ್ಮ […]
ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆ : ಆಯ್ಷಾ ಅಥೀಫಾ ಸಾಧನೆ
ಗಂಗೊಳ್ಳಿ( ಸೆ.12): ತೌಹೀದ್ ಇಂಗ್ಲಿಷ್ ಮೀಡಿಯಂ ಸ್ಕೂಲ್, ಗಂಗೊಳ್ಳಿಯ 5ನೇ ತರಗತಿ ವಿದ್ಯಾರ್ಥಿನಿ ಆಯ್ಷಾ ಅಥೀಫಾ, ಅಬ್ದುಲ್ ರಝಾಕ್ ಮತ್ತು ಶಮ್ಶಾದ್ ಅವರ ಪುತ್ರಿ, ಶಿವಮೊಗ್ಗ ಓಪನ್ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಕಟಾ ಹಾಗೂ ಕುಮಿಟೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ಗೆದ್ದು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹಾರಿಸಿದ್ದಾರೆ. ಭಾರತ ಸೇರಿದಂತೆ ಅಮೆರಿಕಾ, ಶ್ರೀಲಂಕಾ, ನೇಪಾಳ, ಮಲೇಷ್ಯಾ, ಗ್ಯಾಬೋನ್ ಮತ್ತು […]










