Views: 181
ಉಡುಪಿ (ಮಾ.19): ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇದರ 250ನೇ ರಕ್ತದಾನ ಶಿಬಿರ ಹೆಗ್ಗುರುತು – 250ಏಪ್ರಿಲ್ 06 ರ ಆದಿತ್ಯವಾರದಂದು ಬೆಂಗಳೂರಿನಲ್ಲಿ ನಡೆಯಲಿದ್ದು ಇದರ ಪ್ರಯುಕ್ತ 250ನೇ ರಕ್ತದಾನ ಶಿಬಿರದ ಲಾಂಭನ ಬಿಡುಗಡೆ ಕಾರ್ಯಕ್ರಮ ಇದೇ ಮಾರ್ಚ್ 21ರಂದು ಶುಕ್ರವಾರ ಸಂಜೆ 5.00 ಗಂಟೆಗೆ ಮಣಿಪಾಲದ ಹೋಟೆಲ್ ಕೃಷ್ಣ ಕುಟೀರದಲ್ಲಿ ಜರುಗಲಿದೆ. ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಶ್ರೀ ಅಬೀದ್ ಗದ್ಯಾಳ ಇವರು ಉದ್ಘಾಟಿಸಲಿದ್ದು ಡಾ. ಬಾಲಕೃಷ್ಣ […]










