ಕುಂದಾಪುರ(ಸೆ,27): ರಾಜ್ಯಾದ್ಯಂತ ಗ್ರಾಮೀಣ ಭಾಗದ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೆ ಬಸ್ ಸೇವೆ ಪುನರಾಂಭಿಸಬೇಕು, ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ, ಹಾಸ್ಟಲ್ಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಾರಂಭಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ತಾಲೂಕು ಇದರ ವತಿಯಿಂದ ತಹಶೀಲ್ದಾರರಾದ ಶ್ರೀ ಕಿರಣ್ ಗೊರಯ್ಯ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಬಿವಿಪಿಯ ಪ್ರಮುಖರಾದ ಜಯಸೂರ್ಯ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಪೂರ್ಣಚಂದ್ರ ಶೆಟ್ಟಿ , ಸುಚಿನ್, ದಿನೇಶ್, ರೋಹಿತ್, […]
Tag: abvp
ಕುಂದಾಪುರ: ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿಗೊಳಿಸಲು ಎ ಬಿ ವಿ ಪಿ ಆಗ್ರಹ
Views: 469
ಕುಂದಾಪುರ(ಸೆ,15): “ಯತ್ರ ನಾರ್ಯಸ್ತು ಪೂಜ್ಯಂರಮಂತೇ ತತ್ರ ದೇವತಾಃ” ಎನ್ನುವ ನಮ್ಮ ದೇಶದಲ್ಲಿ ಎಳೆ ವಯಸ್ಸಿನ ಮಕ್ಕಳಿಂದ ಹಿಡಿದು ಇಳಿವಯಸ್ಸಿನವರ ಮೇಲೆ ಅತ್ಯಾಚಾರ, ಹಿಂಸೆ,ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದು ದುಃಖಕರ ಸಂಗತಿ. ದೇಶದಲ್ಲಿ ನಿರಂತರವಾಗಿ ನಡೆಯುತ್ತಲೇ ಇರುವ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವ ಕಾನೂನು ಜಾರಿಯಾಗಬೇಕೆಂದು ವಿದ್ಯಾರ್ಥಿನಿ ಪ್ರಮುಖ್ ನಿರಕ್ಷಿತಾ ಹೇಳಿದರು. ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕುಂದಾಪುರದ ವತಿಯಿಂದ ಕುಂದಾಪುರ ಮಿನಿವಿಧಾನಸೌಧದ ಎದುರು ಸೆಪ್ಟೆಂಬರ್,15 ರಂದು ದೇಶಾದ್ಯಂತ […]