ಹೆಮ್ಮಾಡಿ (ಜು, 11): ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ನಿಗೆ ಶಾಶ್ವತವಾಗಿ ಮನೆಯೊಂದನ್ನು ನಿರ್ಮಿಸಿ ಕೊಡುವ ಸಂಕಲ್ಪದೊಂದಿಗೆ ಹುಟ್ಟಿಕೊಂಡ ಅಮ್ಮ ಸೇವಾ ವೇದಿಕೆ ಹೆಮ್ಮಾಡಿ ಇದರ ಸೇವಾ ಚಟುವಟಿಕೆಗಳನ್ನು ವಿಸ್ತರಿಸುವ ಸಲುವಾಗಿ ಜುಲೈ 11 ರಂದು ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ಸಭಾಗ್ರಹದಲ್ಲಿ ಸಭೆ ನಡೆಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶ್ರೀ ಉದಯ ಕುಮಾರ್ ಹಟ್ಟಿಯಂಗಡಿಯವರನ್ನು ಅಧ್ಯಕ್ಷರಾಗಿ, ಚಂದ್ರ ಬಿ. ಕಂಡ್ಲೂರು ರವರನ್ನುಕಾರ್ಯದರ್ಶಿಯಾಗಿ ಹಾಗೂ ಕೋಶಾಧಿಕಾರಿಯಾಗಿ ಶ್ರೀ ಜಗದೀಶ್ ಮಾರ್ಕೋಡು […]
Tag: amma vedike
ಅಪಘಾತಕ್ಕೆ ಒಳಗಾಗಿ ಸಂಕಷ್ಟದಲ್ಲಿರುವ ಕಲಾವಿದನ ನೆರವಿಗಾಗಿ “ಅಮ್ಮ ವೇದಿಕೆ” – ಮನೆ ನಿರ್ಮಿಸಿ ಕೊಡುವ ಸಂಕಲ್ಪ
Views: 538
ಬಗ್ವಾಡಿ (ಜು, 4) : ಬೈಕ್ ಅಪಘಾತದಲ್ಲಿ ಗಾಯ ಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ವೆಚ್ಚ ಬರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರನಿಗೆ ಸಹ್ರದಯಿ, ಸಮಾನ ಮನಸ್ಕರ ತಂಡವೊಂದು ಸಹಾಯ ಮಾಡಲು ಮುಂದಾಗಿದೆ. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿರುವ ಕಲಾವಿದನಿಗೆ ಸುಸಜ್ಜಿತವಾದ ಮನೆಯೊಂದನ್ನು ನಿರ್ಮಿಸಿ ಕೊಡಲು “ಅಮ್ಮ ವೇದಿಕೆ” ಯೊಂದು ಸಜ್ಜಾಗಿದೆ. ಆರ್ಥಿಕವಾಗಿ ಬಡತನದಲ್ಲಿರುವ ಈ ಕಲಾವಿದನ ಜೊತೆ ಅಜ್ಜಿ, ಅಮ್ಮ ಹಾಗೂ ಸಹೋದರ […]