ಕೋಟ(ಜ.8): ಇಲ್ಲಿನ ಮಣೂರು ಸರಕಾರಿ ಸಂಯುಕ್ತ ಫ್ರೌಢಶಾಲೆಯ 6ನೆ ತರಗತಿಯ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ಸ್ಟ್ಯಾನಪೊರ್ಡ್ ಯುನಿವರ್ಸಿಟಿ ಯು ಎಸ್ ಎ, ಪೊಲ್ಡ್ ಸ್ಕೋಪ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆ, ದಯಾಲಾಬಾಗ್ ಎ್ಯಜುಕೇಶನ್ ಇನ್ಸ್ಟಿಟ್ಯೂಟ್ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಕಲಿಕಾಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಳ ಮ್ಯೆಕ್ರೊಸ್ಕೋಪ್ ಮಾದರಿಯ ಸಾಧನ ಪೊಲ್ಡೆಸ್ಕೋಪ್ ನ್ನು ಉಚಿತವಾಗಿ ವಿತರಿಸುದರ ಜೊತೆಗೆ ಅದರ ಬಳಕೆಯ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಇತ್ತೀಚೆಗೆ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. […]
Tag: anand c kunder
ಕೋಟ: ಗೀತಾನಂದ ಫೌಂಡೇಶನ್( ರಿ) ಮತ್ತು ಜನತಾ ಸಂಸ್ಥೆ ವತಿಯಿಂದ “ಸೃಷ್ಠಿ” ಸಸಿಗಳನ್ನು ನೆಟ್ಟು ಪೋಷಿಸುವ ವಿನೂತನ ಕಾರ್ಯಕ್ರಮ
Views: 508
ಕೋಟ (ಜೂ, 25): ಸಾಮಾಜಿಕ,ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಕೊಡುಗೈದಾನಿ ,ಉದ್ಯಮಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಆನಂದ .ಸಿ.ಕುಂದರ್ ರವರ ಸಂಚಾಲಕತ್ವದ ಗೀತಾನಂದ ಫೌಂಡೇಶನ್( ರಿ) ಮತ್ತು ಜನತಾ ಸಂಸ್ಥೆ ಜಂಟಿಯಾಗಿ “ಸೃಷ್ಠಿ” ಸಸಿಗಳನ್ನು ನೆಟ್ಟು ಪೋಷಿಸುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಪ್ರತಿ ವರುಷದಂತೆ ಈ ವರ್ಷವೂ ಸಹ ಸುಮಾರು 6000 ಗಿಡಗಳನ್ನು “ಸೃಷ್ಠಿ”ಕಾರ್ಯಕ್ರಮದಡಿಯಲ್ಲಿ ವಿತರಿಸುವ ಸಲುವಾಗಿ ಸಸಿಗಳನ್ನು ಸಂಗ್ರಹಿಸಲಾಗಿದೆ. ತಾರೆ, ಕುಂಟು ನೆರಳೆ, […]