Views: 546
ಸಮಾಜದ ಎಲ್ಲಾ ವರ್ಗದವರಿಗೂ ಜಾತಿ, ಮತ, ಧರ್ಮ ಭೇಧಭಾವವಿಲ್ಲದೆ ಆರೋಗ್ಯ ಭದ್ರತೆ ನೀಡುವ ಸಲುವಾಗಿ ಪ್ರಾರಂಭಿಸಿದ ಡಾ. ಜಿ. ಶಂಕರ್ ರವರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿ. ಶಂಕರ್ ಆರೋಗ್ಯ ಸುರಕ್ಷಾ ವಿಮಾ ಯೋಜನೆಯನ್ನು ಜನವರಿ 19 ರಂದು ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ಎಸ್ ಬಲ್ಲಾಳ್ ರವರು ಹೆಲ್ತ್ ಕಾರ್ಡ್ ಬಿಡುಗಡೆ ಮಾಡುವುದರ ಮೂಲಕ ಯೋಜನೆಗೆ ಚಾಲನೆ ನೀಡಿದರು. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ, ಉಡುಪಿಯ ಪ್ರವರ್ತಕರು, […]