ಹೆಮ್ಮಾಡಿ (ಎ. 4): ಏಪ್ರಿಲ್ 27ರಂದು ನಡೆಯಲಿರುವ ಪುರಾಣ ಪ್ರಸಿದ್ದ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮ ರಥೋತ್ಸವದ ಪೂರ್ವ ತಯಾರಿ ಹಾಗೂ ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮ ಏಪ್ರಿಲ್ 4 ರ ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮಹಿಷಾಸುರ ಮರ್ದಿನಿ ಸಭಾಭವನದಲ್ಲಿ ನಡೆಯಿತು.ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯ.ಸಿ ಕೋಟ್ಯಾನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊಗವೀರ […]
Tag: bagvadi
ಎಪ್ರಿಲ್ 4 ರಂದು ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆ
Views: 431
ಹೆಮ್ಮಾಡಿ (ಎ. 2): ಪುರಾಣ ಪ್ರಸಿದ್ದ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮ ರಥೋತ್ಸವವು ಇದೇ ಏಪ್ರಿಲ್ 27ರಂದು ನಡೆಯಲಿದ್ದು, ರಥೋತ್ಸವದ ಪೂರ್ವ ತಯಾರಿ ಹಿನ್ನಲೆಯಲ್ಲಿ ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆಯು ಏಪ್ರಿಲ್ 4 ರ ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ದೇವಸ್ಥಾನದ ಬಳಿ ಇರುವ ಮಹಿಷಾಸುರ ಮರ್ದಿನಿ ಸಭಾಭವನದಲ್ಲಿ ನಡೆಯಲಿದ್ದು, ಈ ಸಭೆಯನ್ನು ನಾಡೋಜಾ ಡಾ. ಜಿ. ಶಂಕರ್ ರವರು ಉದ್ಘಾಟಿಸಲಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು […]