ರಾಣಿಬೇನ್ನೂರು (ಆ, 03) : ನಗರದ ಯುವ ಕವಿ ಸಾಹಿತಿ ಹಾಗೂ ಲೇಖಕರಾದ ಹಾವೇರಿ ಜಿಲ್ಲೆಯರಾಣಿಬೆನ್ನೂರಿನ ಬಸವರಾಜ .ಎಸ್ . ಬಾಗೇವಾಡಿಮಠ ರವರು ಸಾಹಿತ್ಯ, ಸಮಾಜ ಸೇವೆ, ಹಾಗೂ ಇವರ ಮಾನವೀಯ ಸೇವೆಗಳನ್ನು ಗುರುತಿಸಿ ಗುರು ಕುಲ ಚಾಣಕ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗುರುಕುಲ ಕಲಾ ಪ್ರತಿಷ್ಠಾನ (ರಿ) ರಾಜ್ಯ ಘಟಕದ ಸಂಸ್ಥೆಯ ಅಧ್ಯಕ್ಷರಾದ ಹುಲಿಯೂರು ದುರ್ಗ ಲಕ್ಷ್ಮೀ ನಾರಾಯಣ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Tag: basavaraj s
ಕವಿತೆ – ರಾಣಿ
Views: 464
ಕವಿತೆ ಬಾರದ ನನಗೆ…ನೆನಪಿಗೆಅದು ಎಳೆ ಬಿಸಿಲಿನ ಮುಸ್ಸಂಜೆಯವೇಳೆಗೆ ಏಕೋ ಗೊತ್ತಿಲ್ಲ ನನಗೆಕವಿತೆ ಬಾರದ ನನಗೆ…. ನೆನಪಿಗೆ… ಹನಿ ಹನಿ ಇಬ್ಬನಿಯು ಮಳೆಹನಿಯಾಗಿ ಬೀಳುವ ಸಮಯದಲ್ಲಿಹಚ್ಚ ಹಸಿರಿನಿಂದ ಕೂಡಿದ ಹಚ್ಚಹಸಿರಿನಲ್ಲಿ ಕವಿತೆ ಬಾರದ ನನಗೆ…ನೆನಪಿಗೆ… ಹಸಿರ ಸೀರೆ ಉಟ್ಟು ಕೊಂಡು ನೀನುಕೈ ಗಳಿಗೆ ಹಸಿರ ಬಳೆ ಹಾಕಿ ಕೊಂಡುನಿಂತರೆ ಅದೇನೇ ಎಷ್ಟು ಸುಂದರವಾಗಿಕಾಣತಿ ಕವಿತೆ ಬಾರದ ನನಗೆ ….ನೆನಪಿಗೆ… ಕವಿತೆ ರಾಣಿ ನನ್ನ ಎರಡು ಕಣ್ಣುಗಳುಸಾಲದು ನಿನ್ನನ್ನು ನೊಡಲು ನನ್ನ ಕನಸಿನಕಲ್ಪನೆಯ […]










