ಉಪ್ಪುಂದ(ಅ,19): ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ಸಂಕದ ಬಾಗಿಲು ದಿ.ಗೋವಿಂದ ಖಾರ್ವಿಯವರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಅಕ್ಟೋಬರ್ 17 ರ ಭಾನುವಾರದಂದು ನಡೆಯಿತು. “ಸ್ವರಾಜ್ಯ ೭೫” ರ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ನಾಮಫಲಕ ಅಳವಡಿಕೆಯ ಹಿನ್ನೆಲೆಯಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮವನ್ನು ಸಾಹಿತಿಗಳಾದ ಉಪ್ಪುಂದ ಶ್ರೀ ರಮೇಶ್ ವೈದ್ಯರವರು ನಾಮಫಲಕ ಅನಾವರಣ ಮಾಡಿ ದಿ.ಗೋವಿಂದ ಖಾವಿ೯ಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ […]
Tag: basrur
ಕನ್ನಡ ನೆಲದಲ್ಲಿ ಛತ್ರಪತಿ ಶಿವಾಜಿ
Views: 471
ಬಸ್ರೂರು ಹಿಂದೆ ಗತವೈಭವ ಮೆರೆದ ಸ್ಥಳ. ಇಲ್ಲಿಯ ಒಂದೊಂದು ಕಲ್ಲು ಒಂದೊಂದು ಇತಿಹಾಸದ ಚಿತ್ರಣವನ್ನೂ ತಿಳಿಸುತ್ತದೆ. ಆಳುಪ, ವಿಜಯನಗರ, ಕೆಳದಿಯಂತಹ ಆಳ್ವಿಕೆ ನಡೆಸಿದ ಪ್ರದೇಶ ಬಸ್ರೂರು. ಬಾರಕೂರು ತನ್ನ ರಾಜಧಾನಿಯನ್ನಾಗಿ ಮಾಡಿ ಬಸ್ರೂರು ವ್ಯಾಪಾರದ ಕೇಂದ್ರವನ್ನಾಗಿ ಆಳುಪರು ಆಳ್ವಿಕೆ ನಡೆಸುತ್ತಿದ್ದರು. ಬಾರಕೂರು ಹಾಗೂ ಬಸ್ರೂರು ಅವಳಿ ಪ್ರದೇಶವೆಂದು ಕರೆಯುತ್ತಿದ್ದರು. ಗುರು ವಿದ್ಯಾರಣ್ಯರ ಮಾರ್ಗದರ್ಶನದಲ್ಲಿ ಸುಭದ್ರವಾಗಿ ಆಳ್ವಿಕೆ ನಡೆಸಿದ ರಾಜ ಮನೆತನ, ವಿಜಯನಗರ ಆಳ್ವಿಕೆ ನಡೆಸಿದ ಪ್ರಸಿದ್ಧ ಪ್ರದೇಶ ಕೂಡಾ ಬಸ್ರೂರು. […]
ಶ್ರೀ ಶಾರದಾ ಕಾಲೇಜು ಬಸ್ರೂರು : ರಾಷ್ಟ್ರೀಯ ಮತದಾರರ ದಿನಾಚರಣೆ
Views: 424
ಶ್ರೀ ಶಾರದ ಕಾಲೇಜು ಬಸ್ರೂರು ಇದರ ಐಕ್ಯೂಎಸಿ, ಸ್ವೀಪ್ ಕಮಿಟಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನವರಿ 25ರಂದು ಆಚರಿಸಲಾಯಿತು