ಕುಂದಾಪುರ (ಜು, 02): ಡಾl ಬಿ ಬಿ ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಅಂತಿಮ ಬಿ ಬಿ ಎ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಆದಾಯತೆರಿಗೆ ಪಾವತಿ ಕುರಿತು ಅರಿವು ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಸಿ. ಎ ಆನಂದ್ ತೀರ್ಥ ಉಡುಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಆದಾಯ ತೆರಿಗೆ ಪಾವತಿ ಮಾಡುವಾಗ ಅನುಸರಿಸ ಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು : ಸೈಬರ್ ಸೆಕ್ಯೂರಿಟಿ ಅರಿವು ಕಾರ್ಯಕ್ರಮ
ಕುಂದಾಪುರ(ಜು,29) : ಇಲ್ಲಿನ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಸೈಬರ್ ಸೆಕ್ಯೂರಿಟಿಯ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿ ವಿಷಯಾಧರಿತ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀ ಟಿ.ವಿ. ದೇವರಾಜ್ ಅಡಿಷನಲ್ ಎಸ್.ಐ., ಸೈಬರ್ ಕ್ರೈಂ ಡಿಪಾರ್ಟ್ಮೆಂಟ್, ಮಣಿಪಾಲ ಇವರು ವಿವಿಧ ರೀತಿಯ ಸೈಬರ್ ಅಪರಾಧವನ್ನು ತಡೆಗಟ್ಟುವುದು ಮತ್ತು ಅದರಿಂದ ತಪ್ಪಿಸಿಕೊಳ್ಳುವ ರೀತಿಯ ಬಗ್ಗೆ ಮಾತನಾಡುತ್ತಾ, ಹದಿಹರೆಯದ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ವಿಶ್ವ ರಕ್ತದಾನಿಗಳ ದಿನ
ಕುಂದಾಪುರ (ಜೂನ್ 15) ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 & 2 ಮತ್ತು ಯುವ ರೆಡ್ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನ ಶಿಬಿರ ಮತ್ತು ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹೆಚ್ಚು ಬಾರಿ ರಕ್ತದಾನ ಮಾಡಿದ ಕಾಲೇಜಿನ […]
ಬಿ. ಬಿ. ಹೆಗ್ಡೆ ಕಾಲೇಜು: ಬೀಳ್ಕೊಡುಗೆ ಸಮಾರಂಭ
ಕುಂದಾಪುರ (ಜೂನ್ 18): ಸಂಸ್ಥೆಯಿಂದ ತೆರಳಿದ ನಂತರದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಅಧಿಕವಾಗಿದ್ದು, ನಿಮ್ಮ ಸಂಸ್ಥೆಯನ್ನು ಪ್ರೀತಿಸುವ ಮೂಲಕ ಸಮಾಜದಲ್ಲಿ ಉನ್ನತ ಮಟ್ಟಕ್ಕೇರಿದಾಗಲೂ ಸಂಸ್ಥೆಯನ್ನು ಮರೆಯದಿರಿ. ಕಲಿತ ವಿದ್ಯೆ, ಪಡೆದ ಜ್ಞಾನ ವಿದ್ಯಾರ್ಥಿಗಳ ಭವಿಷ್ಯವನ್ನು ಸುಂದರವಾಗಿಸಲಿ ಎಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ| ಕೆ. ಚಂದ್ರಶೇಖರ್ ಶೆಟ್ಟಿ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ […]
ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಯೋಗ ದಿನ
ಕುಂದಾಪುರ (ಜೂನ್ 21): ಯೋಗ ಮನುಷ್ಯನ ಶರೀರ ಮತ್ತು ಮನಸ್ಸನ್ನು ಸಮತೋಲನದಲ್ಲಿರಿಸಲು ಸಹಕಾರಿಯಾಗುತ್ತದೆ. ಯೋಗವನ್ನು ಪ್ರಾಣಯಾಮ, ದೈಹಿಕ ಕಸರತ್ತು ಎನ್ನುವ ಸೀಮಿತ ಅರ್ಥದಲ್ಲಿ ಗ್ರಹಿಸದೆ, ಅದು ಬದುಕಿನ ಸರ್ವಾಂಗೀಣ ವಿಕಸನಕ್ಕೆ ಕಾರಣವಾಗುತ್ತದೆ ಎನ್ನುವುದನ್ನು ತಿಳಿಯಬೇಕು. ಯೋಗ ಆತ್ಮ ದರ್ಶನಕ್ಕೆ ಹೊರತು ಪ್ರದರ್ಶನಕ್ಕೆ ಅಲ್ಲ ಎಂದು ನಿವೃತ್ತ ಶಿಕ್ಷಕ, ಯೋಗ ತರಬೇತುದಾರ ಶ್ರೀ ಕರುಣಾಕರ ಶೆಟ್ಟಿ ಕಟ್ಕೇರಿ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ […]
ಅಂತರ್ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟ: ಡಾIಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಚಾಂಪಿಯನ್
ಉಡುಪಿ (ಜು,18): ಬಾರ್ಕೂರು ಶ್ರೀಮತಿ ರುಕ್ಕಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮತ್ತು ಕಾಲೇಜಿನ ಉಪನ್ಯಾಸಕ ಸಂಘದ ಆಶ್ರಯದಲ್ಲಿ ಜೂನ್ 16 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ ಕ್ರಿಕೆಟ್ ಲೀಗ್ ಪಂದ್ಯಾಟದಲ್ಲಿ ಕುಂದಾಪುರದ ಪ್ರತಿಷ್ಟಿತ ಡಾಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಬ್ರಹ್ಮಾವರದ ಎಸ್ ಎಮ್ ಎಸ್ ಕಾಲೇಜು ತಂಡದ ಎದುರು ಗೆಲುವು ಸಾಧಿಸಿ […]
ಬಿ. ಬಿ. ಹೆಗ್ಡೆ ಕಾಲೇಜು: ಕ್ರೀಡಾ ಸಾಧಕರಿಗೆ ಸನ್ಮಾನ
ಕುಂದಾಪುರ (ಜೂನ್ 07) : ಮಂಗಳೂರು ವಿಶ್ವವಿದ್ಯಾನಿಲಯ, ಅಂತರ್ ಕಾಲೇಜು ಮತ್ತು ಕಾಲೇಜು ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳಾದ ಸಾಫ್ಟ್ ಬಾಲ್ನಲ್ಲಿ ತೃತೀಯ ಬಿ.ಕಾಂ. ‘ಎ’ ಚರಣ್, ಪ್ರಥಮ ಬಿ.ಕಾಂ. ‘ಎ’ ಲಕ್ಷ್ಮೀ , ಚೆಸ್ನಲ್ಲಿ ತೃತೀಯ ಬಿ.ಸಿ.ಎ. ದಿವ್ಯಾ, ಕುಸ್ತಿಯಲ್ಲಿ ತೃತೀಯ ಬಿ.ಕಾಂ. ‘ಸಿ’ ಪ್ರಥಮ್, ಪ್ರಥಮ ಬಿ.ಕಾಂ. ‘ಸಿ’ ಆರ್ಯ ಸಿ. ಪುತ್ರನ್, ಕರಾಟೆಯಲ್ಲಿ ದ್ವಿತೀಯ ಬಿ.ಕಾಂ. ‘ಡಿ’ ಆಕಾಶ್ ಶೆಟ್ಟಿ ಇವರನ್ನು ವಾರ್ಷಿಕ ಗೇಮ್ಸ್ ಫೆಸ್ಟ್ […]
ಬಿ.ಬಿ. ಹೆಗ್ಡೆ ಕಾಲೇಜು : ಪ್ರಥಮ ಚಿಕಿತ್ಸಾ ತರಬೇತಿ
ಕುಂದಾಪುರ (ಜೂನ್ 08): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್, ಎನ್.ಎಸ್.ಎಸ್. ಹಾಗೂ ರೋವರ್ಸ್-ರೇಂಜರ್ಸ್ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ಜೂನ್ 08 ರಂದು ಜರಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯುವ ರೆಡ್ಕ್ರಾಸ್ ಕಾರ್ಯವೈಖರಿಯಲ್ಲಿ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು […]
ಬಿ. ಬಿ. ಹೆಗ್ಡೆ ಕಾಲೇಜು: ಬ್ರಹ್ಮಾವರದ “ಅಪ್ಪ ಅಮ್ಮ ಅನಾಥಾಲಯ”ಕ್ಕೆ ಭೇಟಿ
ಕುಂದಾಪುರ (ಜೂನ್ 06): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಬ್ರಹ್ಮಾವರದ ಅಪ್ಪ-ಅಮ್ಮ ಅನಾಥಾಲಯಕ್ಕೆ ಜೂನ್ 06ರಂದು ಭೇಟಿ ನೀಡಲಾಯಿತು. ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ದಿನಸಿ ಮತ್ತು ದೈನಂದಿನ ಅಗತ್ಯಗಳ ಕೆಲವು ವಸ್ತುಗಳನ್ನು ಅನಾಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಹಾಗೆಯೇ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಮನೋರಂಜನೆ ಕಾರ್ಯಕ್ರಮವನ್ನು ಪ್ರದರ್ಶಿಸಿದರು. […]
ಬಿ. ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ
ಕುಂದಾಪುರ (ಜೂನ್ 06): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಜೂನ್ 06ರಂದು ಬ್ರಹ್ಮಾವರದ ಉಪ್ಪೂರಿನ ಕೆ.ಎಮ್.ಎಫ್. ನಂದಿನಿ ಕೈಗಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಮತ್ತು ತರಬೇತಿಗಳನ್ನು ನೀಡಲಾಯಿತು. ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರಜತ್ ಬಂಗೇರ, ಹಿಂದಿ ವಿಭಾಗದ ಮುಖ್ಯಸ್ಥೆ […]