ಕುಂದಾಪುರ (ಜು.01): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ ದಿನಾಚರಣೆಯ ಸಂದರ್ಭ ಒತ್ತಡ ನಿರ್ವಹಣೆಯ ಕುರಿತಾಗಿ ವಿಭಿನ್ನ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶೈಲಜಾ ಕೃಷ್ಣಾನಂದ, ಒತ್ತಡ ನಿರ್ವಹಣೆ ಹಾಗೂ ಏಕಾಗೃತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಉಡುಪಿಯ ವೀ-ರೀಚ್ ಅಕಾಡೆಮಿಯ ಸ್ಥಾಪಕರಾದ ಸಿಎಸ್ ಸಂತೋಷ್ ಪ್ರಭುರವರು […]
Tag: bbhc
ಪ್ರಾಕ್ತನ ವಿದ್ಯಾರ್ಥಿಗಳಿಂದ ಸಿಎ/ಸಿಎಸ್/ಸಿಎಂಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ
ಕುಂದಾಪುರ (ಏ: 11): ಇಲ್ಲಿಯ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ ಸಿಎಂಎ ವಿಧ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಯ ಕುರಿತಾಗಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ವಿನೋಲ್ ಡಿಸೋಜಾ ಹಾಗೂ ನಾದಶ್ರೀ ಇವರು ವಿಭಿನ್ನ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಪರೀಕ್ಷೆಯಲ್ಲಿ ಸಮಯ ನಿರ್ವಹಣೆ ಹಾಗೂ ಪರೀಕ್ಷಾ ಪೂರ್ವ ತಯಾರಿ ನಡೆಸುವ ಕುರಿತು ಅರಿವು ಮೂಡಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ […]
ಡಾ. ಬಿ. ಬಿ. ಹೆಗ್ಡೆ ಕಾಲೇಜ್ ನಲ್ಲಿ CA CS CMA ಕೋರ್ಸ್ ಗಳ ಪೂರ್ವ ಪರಿಚಯ ಕಾರ್ಯಕ್ರಮ ಹಾಗೂ ತರಗತಿ ಅಧ್ಯಾಪನದ ಉದ್ಘಾಟನೆ
ಕುಂದಾಪುರ (ಮೇ 26): ಸಮಾಜದ ಕಟ್ಟ ಕಡೆಯ ಮಗುವೂ ವಿಧ್ಯಾಭ್ಯಾಸ ಪಡೆಯಬೇಕಂಬ ಮಹತ್ವಾಕಾಂಕ್ಷೆಯಿಂದ ಹುಟ್ಟಿಕೊಂಡ ವಿಧ್ಯಾಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ಪ್ರಥಮ ವರ್ಷದ ಸಿಎ ಸಿಎಸ್ ಸಿಎಂಎ ವಿಧ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ ಹಾಗೂ ಮುಂದಿನ ದಿನಗಳಲ್ಲಿ ನಡೆಯುವ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಉಪಪ್ರಾಂಶುಪಾಲರಾದ ಡಾ.ಚೇತನ್ ಶೆಟ್ಟಿ ಕೋವಾಡಿ ಅವರು ಸಂಸ್ಥೆಯಲ್ಲಿ ಸಿಎಸ್ ಸಿಎಂಎ ವಿಧ್ಯಾರ್ಥಿಗಳಿಗೆ ಇರಬೇಕಾದ ಶಿಸ್ತು […]
ವಾಣಿಜ್ಯ ವಿಭಾಗದ ವತಿಯಿಂದ ಸಿಎ ಸಿಎಸ್ ಸಿಎಂಎ ವಿಧ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ
ಕುಂದಾಪುರ (ಎ.8): ಇಲ್ಲಿಯ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ ಸಿಎಂಎ ವಿಧ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ನಿರ್ವಹಣೆ ಕುರಿತಾಗಿ ವಿಭಿನ್ನ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್ ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶ್ರೀಮತಿ ಶೈಲಜಾ ಕೃಷ್ಣಾನಂದ ಅವರು ಒತ್ತಡ ನಿರ್ವಹಣೆ ಹಾಗು ಏಕಾಗ್ರತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎನ್ನುವುದರ ಕುರಿತು ಅರಿವು ಮೂಡಿಸಿದರು. […]
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆ : ಸಂದೀಪ್ ಪೂಜಾರಿ ಪ್ರಥಮ
ಮoಗಳೂರು(ಜೂ .16): ಆರೋಗ್ಯಧಾಮ ಯೋಗ ವಿದ್ಯಾ ಟ್ರಸ್ಟ್(ರಿ), ಮಂಗಳೂರು,ತಪಸ್ವಿ ಯೋಗ ಕೇಂದ್ರ, ಬಿಕರ್ನ ಕಟ್ಟೆ, ಮಂಗಳೂರುಮತ್ತು ಕೆನರಾ ಹೈಸ್ಕೂಲ್ ಅಸೋಸಿಯೇಷನ್ (ರಿ), ಮಂಗಳೂರು. ಇದರ ಸಹಯೋಗದೊಂದಿಗೆಯೋಗ ವಿಜ್ಞಾನದ ಹರಿಕಾರ, ಭಾರತದ ಪ್ರಥಮ ಯೋಗ ಪ್ರೊಫೆಸರ್ ದಿ. ಡಾ. ಕೆ. ಕೃಷ್ಣ ಭಟ್ ಇವರ ಸ್ಮರಣಾರ್ಥ ಜೂನ್ 15 ರಂದು ಕೆನರಾ ಪ್ರೌಡ ಶಾಲೆ ಊರ್ವ ಮಂಗಳೂರಿನಲ್ಲಿ ನಡೆದ ತುಳುನಾಡ ಯೋಗ ಕುಮಾರ-2025 ತುಳುನಾಡ ಯೋಗ ಕುಮಾರಿ-2025 ನಡೆದ ದಕ್ಷಿಣ ಕನ್ನಡ […]
ಮಂಗಳೂರು ವಿ. ವಿ ಸಿಬ್ಬಂದಿ ಪಂದ್ಯಾಕೂಟ: ವಿವಿಕ್ಯಾಂಪಸ್ ಪ್ರಥಮ, ಬಿ. ಬಿ. ಹೆಗ್ಡೆ. ರನ್ನರ್ಅಪ್
ಕುಂದಾಪುರ (ಜೂನ್ 8): ಇಲ್ಲಿನ ನಗರದ ಗಾಂಧಿ ಮೈದಾನದಲ್ಲಿ ಡಾ. ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ವಿ. ವಿ ವ್ಯಾಪ್ತಿಯ ಸಿಬ್ಬಂದಿ ಪಂದ್ಯಕೂಟದ ಭಾಗವಾಗಿ ಪುರುಷ ಸಿಬ್ಬಂದಿಗಳ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಕೂಟದಲ್ಲಿ ಕ್ರಿಕೆಟ್ ಮತ್ತು ವಾಲಿಬಾಲ್ನಲ್ಲಿ ಕ್ರಮವಾಗಿ ವಿ.ವಿ. ಕ್ಯಾಂಪಸ್ ಪ್ರಥಮ, ಆತಿಥೇಯ ಬಿ.ಬಿ. ಹೆಗ್ಡೆ ಕಾಲೇಜು ರನ್ನರ್ ಅಪ್ ಪ್ರಶಸ್ತಿ […]
ಬಿ.ಬಿ. ಹೆಗ್ಡೆ ಕಾಲೇಜು : ಬೀಳ್ಕೊಡುಗೆ ಕಾರ್ಯಕ್ರಮ
ಕುಂದಾಪುರ (ಜೂನ್-04): ವಿದ್ಯಾರ್ಥಿಗಳು ಸಮಯಪ್ರಜ್ಞೆ, ಪರಿಶ್ರಮ, ಶಿಸ್ತು, ಸಂಸ್ಕಾರಗಳನ್ನು ಮೈಗೂಡಿಸಿಕೊಂಡಾಗ ಪಡೆದ ಪದವಿಗೆ ಗೌರವ ಮತ್ತು ಮೌಲ್ಯ ಎಂದು ವಂಡಾರಿನ ಕೃಷ್ಣಪ್ರಸಾದ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಶ್ರೀ ಸಂಪತ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ […]
ಬಿ.ಬಿ. ಹೆಗ್ಡೆ ಕಾಲೇಜು : ರಾಣಿ ಅಬ್ಬಕ್ಕ @ 500 –ಉಪನ್ಯಾಸ
ಕುಂದಾಪುರ (ಜೂ,06): ಸ್ವಾತಂತ್ರ್ಯ ಹೋರಾಟಕ್ಕೆ ಮುನ್ನುಡಿ ಬರೆದ ರಾಣಿ ಅಬ್ಬಕ್ಕ ಕರಾವಳಿ ಕರ್ನಾಟಕದ ಧೀಮಂತ ಶಕ್ತಿ. ವಸಾಹತುಶಾಹಿ ಆಳ್ವಿಕೆಗೆ ಅಬ್ಬಕ್ಕ ನೀಡಿದ ಪ್ರತಿಕ್ರಿಯೆ ಸ್ತುತ್ಯಾರ್ಹ. ಅಂತವರ ವ್ಯಕ್ತಿತ್ವವನ್ನು ಇಂದಿನ ಯುವ ಜನತೆಗೆ ಪರಿಚಯಿಸುವುದು ಮುಖ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಡಾ| ವಿ.ಕೆ. ಯಾದವ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ, ಮಂಗಳೂರು […]
ಡಾl ಬಿ. ಬಿ. ಹೆಗ್ಡೆ ಕಾಲೇಜು ಎನ್. ಎಸ್ಎ.ಸ್ ಘಟಕದಿಂದ ನಮ್ಮ ನಡಿಗೆ ಗ್ರಾಮದೆಡೆಗೆ
ಕುಂದಾಪುರ, (ಜೂ,1 ): ಇಲ್ಲಿನ ಡಾl ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಆಶ್ರಯದಲ್ಲಿ, ಸ್ವರಾಜ್ಯ 75 ತಂಡದ ಸಂಯೋಜನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಮತ್ತು ಕುಂದಾಪುರ ತಾಲೂಕು ಘಟಕ, ಜನ ಸೇವಾ ಟ್ರಸ್ಟ್ ಮೂಡು ಗಿಳಿಯಾರು, ಹಸ್ತ ಚಿತ್ರ ಫೌಂಡೇಷನ್ ವಕ್ವಾಡಿ, ಉಸಿರು ಕೋಟ ಸಹಕಾರದೊಂದಿಗೆ ಹೊಂಬೆಳಕು ಕಾರ್ಯಕ್ರಮ ಮೊಳಹಳ್ಳಿ ಬಡಾಮನೆಯಲ್ಲಿ ನಡೆಯಿತು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ […]
ಡಾl ಬಿ.ಬಿ.ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಕಪಿಲೆ ಗೋಸಮೃದ್ಧಿ ಟ್ರಸ್ಟ್ ಗೆ ಭೇಟಿ
ಕುಂದಾಪುರ,(ಜೂ, 1): ಇಲ್ಲಿನ ಡಾl ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆ ಭಾಗವಾಗಿ ವಿದ್ಯಾರ್ಥಿಗಳು ಬೀಜಾಡಿಯ ಕಪಿಲೆ ಗೋ ಸಮೃದ್ಧಿ ಟ್ರಸ್ಟಿಗೆ ಭೇಟಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ, ಕಪಿಲೇ ಗೋಸಮೃದ್ಧಿ ಟ್ರಸ್ಟ್ ಪ್ರವರ್ತಕ ಕುಮಾರ್ ಕಾಂಚನ್ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ವಿದ್ಯಾರ್ಥಿಗಳಿಗೆ ದೇಸಿ ಗೋ ಉತ್ಪನ್ನಗಳ ಮಹತ್ವದ […]