ಕುಂದಾಪುರ( ಏ, 09): ಸರಳ ಜೀವನದ ಸೂತ್ರವೇ ಜೀವನ ಮೌಲ್ಯ. ತಾವು ಸರಳವಾಗಿ ಬದುಕುವ ಮೂಲಕ ಇನ್ನೊಬ್ಬರಿಗೆ ನೆರವಾಗಬೇಕು. ಇದು ಜೀವನಕ್ಕೆ ಸಂತೃಪ್ತಿ ನೀಡುತ್ತದೆ ಎಂದು ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಹೇಳಿದರು. ಇವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಮಾಲಿಕೆ 4ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ […]
Tag: bbhc
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ
ಕುಂದಾಪುರ (ಏ,5): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಡಿಪಾರ್ಟ್ಮೆಂಟ್ ಹಾಗೂ ಕುಂದಾಪುರದ ಸ್ಪರ್ಧಾ ಸಾರಥಿ ಅಕಾಡೆಮಿ ಇವುಗಳ ಜಂಟಿ ಆಶ್ರಯದಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ಕಾಲೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿ ಉಪ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪಾಟೀಲ್ ಮಾತನಾಡಿ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಕ್ರಿಯಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ […]
ಎನ್.ಎಸ್.ಎಸ್. ಉತ್ಸವ ಕ್ಷಿತಿಜ: ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್. ಘಟಕಕ್ಕೆ ಸಮಗ್ರ ಪ್ರಶಸ್ತಿ
ಕುಂದಾಪುರ (ಏ, 01 ): ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್-ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಎನ್.ಎಸ್.ಎಸ್. ಉತ್ಸವ ಕ್ಷಿತಿಜದಲ್ಲಿ ಕುಂದಾಪುರದ ಡಾ|ಬಿ.ಬಿ. ಹೆಗ್ಡೆಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸ್ವಯಂಸೇವಕರು ಸಮಗ್ರ ಪ್ರಶಸ್ತಿ ಪಡೆದರು. ಸಮೂಹ ಗಾನ, ವೆರೈಟಿ ಡಾನ್ಸ್, ಪೇಸ್ ಪೇಂಟಿಂಗ್ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ಬೀದಿ ನಾಟಕ, ಬೆಸ್ಟ್ ಔಟ್ ಆಫ್ ವೇಸ್ಟ್ […]
ಮಂಗಳೂರು ವಿ.ವಿ. ಸಾಫ್ಟ್ ಬಾಲ್ ಪಂದ್ಯಾಟ : ಬಿ .ಬಿ. ಹೆಗ್ಡೆ ಕಾಲೇಜು ಹ್ಯಾಟ್ರಿಕ್ ಸಾಧನೆ
ಕುಂದಾಪುರ(ಮಾ,28): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಮಂಗಳೂರು ವಿ. ವಿ. ಅಂತರ್ ಕಾಲೇಜು ಮಟ್ಟದ ಪುರುಷರ ಮತ್ತು ಮಹಿಳೆಯರ ಸಾಫ್ಟ್ ಬಾಲ್ ಪಂದ್ಯಾಟ ಸಂಪನ್ನಗೊಂಡಿತು. ಶ್ರೀ ಮಹಾವೀರ ಕಾಲೇಜು, ಮೂಡುಬಿದರೆ ರನ್ನರ್ ಅಪ್ ಪ್ರಶಸ್ತಿ, ವಿ.ವಿ. ಕ್ಯಾಂಪಸ್ ತೃತೀಯ, ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಚತುರ್ಥ […]
ಬಿ.ಬಿ. ಹೆಗ್ಡೆ ಕಾಲೇಜು: ಗಣಕ ವಿಜ್ಞಾನ ವಿಭಾಗದ ವತಿಯಿಂದ ಕೆ.ಪಿ.ಎಸ್. ವಂಡ್ಸೆ, ನೆಂಪುವಿನಲ್ಲಿ ವಿಸ್ತರಣಾ ಚಟುವಟಿಕೆ
ಕುಂದಾಪುರ (ಮಾ.19): ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಮಾರ್ಚ್ 19 ರಂದು ಕೆ.ಪಿ.ಎಸ್. ವಿದ್ಯಾರ್ಥಿಗಳಿಗಾಗಿ ವಿಸ್ತರಣಾ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು. ಗಣಕಯಂತ್ರದಲ್ಲಿನ ಇತ್ತೀಚಿಗಿನ ಹೊಸ ಆವಿಷ್ಕಾರಗಳು, ಅವುಗಳ ಬೆಳವಣಿಗೆ, ಅದರ ಉಪಯೋಗ ಮುಂತಾದವುಗಳ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ಕಾಲೇಜಿನ ಬಿ.ಸಿ.ಎ. ವಿಭಾಗದ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಅಲ್ಲಿನ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ, ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಯಿತು. […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಹೋಳಿ ಸಂಭ್ರಮ
ಕುಂದಾಪುರ (ಮಾ.13): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸರಸ್ವತಿ ಮೂರ್ತಿಗೆ ಅರಶಿನ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ, […]
ಬಿ.ಬಿ. ಹೆಗ್ಡೆ ಕಾಲೇಜು: ಮಾರ್ಚ್ 17 ರಿಂದ ‘ವಿ-ಗ್ರೋ’ಬ್ಯುಸಿನೆಸ್ ಡೇ
ಕುಂದಾಪುರ (ಮಾ,12): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ವಿ-ಗ್ರೋ ಬ್ಯುಸಿನೆಸ್ ಡೇ ಕಾರ್ಯಕ್ರಮ ಮಾರ್ಚ್ 17, 20 ಮತ್ತು 22 ರಂದು ಮೂರು ಹಂತದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ, ಉದ್ಯಮಶೀಲತಾ ಕೌಶಲ್ಯಗಳನ್ನು ಬೆಳೆಸಿ ಜಾಗತಿಕ ಮಾರುಕಟ್ಟೆಯ ಪ್ರಾಯೋಗಿಕ ಜ್ಞಾನವನ್ನು ಪಡೆದರೆ ಭವಿಷ್ಯದಲ್ಲಿ ದೊಡ್ಡ ಉದ್ಯಮಿಗಳಾಗಬಹುದು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮೊದಲನೇ ಹಂತ ವ್ಯವಹಾರ ಯೋಜನೆ […]
ಬಿ.ಬಿ. ಹೆಗ್ಡೆ ಕಾಲೇಜಿನ ಶ್ರದ್ಧಾ ಆರ್. ಮಂಗಳೂರು ವಿ.ವಿ. ಶೈಕ್ಷಣಿಕ ಮಂಡಳಿಗೆ ಆಯ್ಕೆ
ಕುಂದಾಪುರ (ಮಾ.12): ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರತಿಭೆ ಅಂತಿಮ ಬಿ.ಬಿ.ಎ. ವಿದ್ಯಾರ್ಥಿನಿ ಶ್ರದ್ಧಾ ಆರ್. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಗೆ ವಿದ್ಯಾರ್ಥಿ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿಯವರು, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಬಿ.ಕಾಂ.ಮತ್ತು ಬಿ.ಸಿ.ಎ.ಪದವಿಯಲ್ಲಿ ಬಿ .ಬಿ .ಹೆಗ್ಡೆ ಕಾಲೇಜಿಗೆ ರ್ಯಾಂಕ್ಗಳು
ಕುಂದಾಪುರ, (ಮಾ.08): ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ಮತ್ತು ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಗಳಿಸಿದ್ದಾರೆ. ಮೊಳಹಳ್ಳಿಯ ಶ್ರೀ ನಾಗೇಶ್ವರ ಉಡುಪ ಹಾಗೂ ಸವಿತಾ ಎನ್. ಉಡುಪ ದಂಪತಿಗಳ ಪುತ್ರಿ ರಶ್ಮಿ ಉಡುಪ ಬಿ.ಕಾಂ. ಪದವಿಯಲ್ಲಿ 6ನೇ ರ್ಯಾಂಕ್, ಯಡಮೊಗೆಯ ಶ್ರೀ ಪುರುಷೋತ್ತಮ ಕನ್ನಂತ ಹಾಗೂ ನಾಗರತ್ನ ದಂಪತಿಗಳ ಪುತ್ರಿ ಕೀರ್ತನಾ ಬಿ.ಸಿ.ಎ. ಪದವಿಯಲ್ಲಿ 5ನೇ ರ್ಯಾಂಕ್ಗಳಿಸಿದ್ದಾರೆ. […]
ಸಿ. ಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಮಾ. 5): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ವಿಘ್ನೇಶ್, ಶ್ರದ್ಧಾ, ಸಿಂಚನ, ಮನೀಷ್, ಕೌಶಲ್, ಸುರಕ್ಷಾ ಹಾಗೂ ಶ್ರೇಯಸ್ ಇವರು ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ […]