ಕುಂದಾಪುರ (ಜು.30): ಪದವಿ ಶಿಕ್ಷಣದ ಜೊತೆಗೆ ನಾಯಕತ್ವ, ಸಹಾಯ, ಸಹಕಾರ ಮನೋಭಾವದೊಂದಿಗೆ ದೇಶಪ್ರೇಮವನ್ನು ಬೆಳೆಸಿಕೊಳ್ಳಿ. ಆ ಮೂಲಕ ಮುಂದೆ ದೇಶದ ಒಳ್ಳೆಯ ಪ್ರಜೆಗಳಾಗುವುದರೊಂದಿಗೆ ಭವಿಷ್ಯದ ನಾಯಕರಾಗಿ ಎಂದು ಉಡುಪಿ ಜಿಲ್ಲೆಯ ಅಥ್ಲೇಟಿಕ್ ಅಸೋಸಿಯೇಶನ್ಸ್ ಅಧ್ಯಕ್ಷರಾದ ಲಯನ್ ಹರಿಪ್ರಸಾದ್ ರೈ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭ ಅವರು […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು: ಪ್ರೇರಣಾ ಶಿಬಿರ -‘ನಡವಳಿಕೆ ಹಾಗೂ ಶಿಸ್ತು’ ಕುರಿತು ವಿಶೇಷ ಉಪನ್ಯಾಸ
ಕುಂದಾಪುರ (ಜು.17): ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ದೃಢ ಸಂಕಲ್ಪವನ್ನು ಹೊಂದಬೇಕು, ಉತ್ತಮ ನಡವಳಿಕೆ ಹಾಗೂ ಶಿಸ್ತನ್ನು ಬದುಕಿನಲ್ಲಿ ಅಳವಡಿಸಿಕೊಂಡು ತಮ್ಮ ಹೆತ್ತವರಿಗೆ, ಕಲಿತ ಶಿಕ್ಷಣ ಸಂಸ್ಥೆಗೆ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಸಿದ್ದಾಪುರದ ಜ್ಞಾನ ಸರಸ್ವತಿ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಮರೇಶ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಐಕ್ಯೂಎಸಿ […]
ಬಿ. ಬಿ. ಹೆಗ್ಡೆ ಕಾಲೇಜು: ವಿಶಾಲಾಕ್ಷಿ .ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜುಲೈ 18): ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ಡಾ| ಬಿ. ಬಿ. ಹೆಗ್ಡೆಯವರ ಧರ್ಮಪತ್ನಿ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಗ್ರಂಥಾಲಯದಲ್ಲಿ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಸಂಸ್ಥೆಯ ಏಳಿಗೆಗೆ ಕಾರಣರಾದ ಮಾತೃ ಹೃದಯಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಹಕಾರವನ್ನು ಸ್ಮರಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ […]
ಸಿ.ಎಂ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
ಕುಂದಾಪುರ, (ಜು,14): ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎಂಎ ಫೌಂಡೇಶನ್ ಜೂನ್–2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶ್ರಾವ್ಯ, ಶ್ರೇಯಾ, ರಂಜಿತ್ ಹಾಗೂ ನಿಶಾಂತ್ ಕೆ. ಶೆಟ್ಟಿ ಉತ್ತೀರ್ಣರಾಗಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ಕಾಲೇಜಿನ ಸಹಯೋಗದಲ್ಲಿ ವಿ-ರೀಚ್ ಅಕಾಡೆಮಿಯ ಮೂಲಕ ನೀಡಲಾದ ಗುಣಮಟ್ಟದ ಪಠ್ಯ-ಪ್ರವಚನಗಳು, ನಿಯಮಿತ ಮಧ್ಯಂತರ ಹಾಗೂ ಮಾದರಿ ಪರೀಕ್ಷೆಗಳು, […]
ಡಾ. ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಸಿ.ಎ. ಫೈನಲ್ನಲ್ಲಿ ತೇರ್ಗಡೆ
ಕುಂದಾಪುರ(ಜೂ,22): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಸಿ.ಎ. ಫೈನಲ್ ಮೇ 2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲಿಯೇ ಸಿ.ಎ. ಪರೀಕ್ಷೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗುವ ಮೂಲಕ ದಾಖಲೆ ನಿರ್ಮಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸಿ.ಎ. ಪರೀಕ್ಷೆಯು ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
ಕುಂದಾಪುರ (ಜೂನ್.02): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಜೂನ್ 2ರಂದು “ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ” ಕುರಿತ ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ MSDC ಮಣಿಪಾಲದ ಐ.ಟಿ. ಕೌಶಲ್ಯ ತರಬೇತುದಾರರಾದ ಶ್ರೀಮತಿ ಸಾವಿತ್ರಿ ಪ್ರಭುರವರು ಜೀವನ ಕೌಶಲ್ಯಗಳ ಮಹತ್ವ ಕುರಿತು ತಿಳಿಸಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಜೀವನ ಕೌಶಲ್ಯಗಳನ್ನು ವರ್ಧಿಸಿಕೊಳ್ಳುವುದು ವರ್ತಮಾನದ ತುರ್ತು […]
ಕುಂದಾಪುರ: ಆರ್.ಎನ್.ಶೆಟ್ಟಿ ಪಿ.ಯು ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಮಾಹಿತಿ ಉಪನ್ಯಾಸ
ಕುಂದಾಪುರ(ಜು,13): ಪರೀಕ್ಷೆ ಬಗ್ಗೆ ಮಾಹಿತಿ ಉಪನ್ಯಾಸ ವಿದ್ಯಾರ್ಥಿಗಳು ನೀಟ್ ನಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಸಿಸುವಾಗ ತಮ್ಮ ಸ್ಪರ್ಧೆಯಿರುವುದು ಬೇರೆಯವರೊಂದಿಗೆ ಅಲ್ಲ, ತನ್ನದೇ ಆದ ನಿನ್ನೆಯ ಸಾಮರ್ಥ್ಯದೊಂದಿಗೆ ಇಂದಿನ ಕೌಶಲ್ಯವನ್ನು ಸ್ಪರ್ಧೆಗೊಡ್ಡಿ, ನಿರಂತರತೆ, ಶಿಸ್ತು ಮತ್ತು ದೊಡ್ಡ ಕನಸು ಕಾಣುವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ ಒಂದು ಪ್ರತಿಶತವಾದರೂ ನಿನ್ನೆಗಿಂತ ಉತ್ತಮರಾಗಬೇಕೆಂದು ಮನಗಂಡು ಯಶಸ್ಸು ಸಾಧಿಸಬೇಕು” ಎಂದು ಕುವೈಟ್ ನ ಅಲ್ ಸಭಾ ಆಸ್ಪತ್ರೆಯ ಮಕ್ಕಳತಜ್ಞ, ಸೀನಿಯರ್ ರಿಜಿಸ್ಟ್ರಾರ್, ಡಾ. ಶಿಶಿರ್ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಶಿಶಿರ್ ಶೆಟ್ಟಿಯವರನ್ನು ಸಭೆಗೆ ಪರಿಚಯಿಸಿ ಸ್ವಾಗತಿಸಿದರು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರಾದ ಸಹನಾ ಮತ್ತು ಮೇಘನಾ ಪ್ರಾರ್ಥನೆಗೈದರು.ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಾನೀಸ್ ನತಾಶಾ ಡಿಸೋಜಾ ರವರು ನಿರೂಪಿಸಿ ವಂದನಾರ್ಪಣೆಗೈದರು.
ಬಿ.ಬಿ. ಹೆಗ್ಡೆ ಕಾಲೇಜು: ಟಿವಿಎಸ್ ಗ್ರೂಪ್ ಕ್ಯಾಂಪಸ್ ನೇಮಕಾತಿ
ಕುಂದಾಪುರ( ಎ,12): ಕುಂದಾಪುರದ ಡಾ .ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಟಿವಿಎಸ್ ಗ್ರೂಪ್ ಸಂಸ್ಥೆ ವತಿಯಿಂದ ಎಕ್ಸ್ ಫಿನೋ ಕನ್ಸಲ್ಟೆನ್ಸಿ ವತಿಯಿಂದ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಎಪ್ರಿಲ್ 11 ರಂದು ನಡೆಸಿತು. ಅಂತಿಮ ವರ್ಷದ B .Com.ಮತ್ತು BBA ವಿದ್ಯಾರ್ಥಿಗಳು ಭಾಗವಹಿಸಿದರು. ಎಕ್ಸ್ ಫಿನೋ ಕನ್ಸಲ್ಟೆನ್ಸಿ ಸಂಸ್ಥೆಯ HR ಅಧಿಕಾರಿ ಹಿತಾ ಶೆಟ್ಟಿ ಯವರು ವಿವಿಧ ಹುದ್ದೆಗಳು ಮತ್ತು ನೇಮಕಾತಿ ಪ್ರಕ್ರಿಯೆ ಬಗ್ಗೆ ಮಾಹಿತಿಯನ್ನು ನೀಡಿದರು. ಸಂಸ್ಥೆಯ ಇತರೆ ಅಧಿಕಾರಿಗಳಾದ ಜ್ಯೋತಿ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ “ಸಾಮಾಜಿಕ ನ್ಯಾಯ ಮತ್ತು ಭದ್ರತೆ” ವಿಷಯದ ಕುರಿತು ವಿಶೇಷ ಉಪನ್ಯಾಸ
ಕುಂದಾಪುರ (ಮೇ 21): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಮಾನ ಅವಕಾಶ ಘಟಕದ ಆಶ್ರಯದಲ್ಲಿ “ಸಾಮಾಜಿಕ ನ್ಯಾಯ ಮತ್ತು ಭದ್ರತೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಮೇ 21ರಂದು ಕಾಲೇಜಿನ ಎ.ವಿ. ಹಾಲ್ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಕುಂದಾಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರಮೇಶ್ ಕುಲಾಲ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ, ಮೂಲಭೂತ ಹಕ್ಕುಗಳು, ವಿದ್ಯಾರ್ಥಿವೇತನಗಳು […]
ಬಿ.ಬಿ. ಹೆಗ್ಡೆ ಕಾಲೇಜು: ಬಿಸಿಎ ವಿಭಾಗದಿಂದ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಕೇಂದ್ರಕ್ಕೆ ಅಧ್ಯಯನ ಭೇಟಿ
ಕುಂದಾಪುರ (ಮೇ.07): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಮೇ 7 ರಂದು ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಕೇಂದ್ರಕ್ಕೆ ಅಧ್ಯಯನ ಭೇಟಿ ಆಯೋಜಿಸಲಾಯಿತು. ಈ ಅಧ್ಯಯನ ಭೇಟಿಯಲ್ಲಿ 100 ಬಿಸಿಎ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರುಗಳಾದ ಶ್ರೀಮತಿ ಜಯಲಕ್ಷ್ಮಿ ಕೆ., ಶ್ರೀಮತಿ ವಿಜಯಶ್ರೀ, ಶ್ರೀ ಮಹೇಶ್ ಪೂಜಾರಿ ಪಾಲ್ಗೊಂಡರು. ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ರಾಜಲಕ್ಷ್ಮೀ ಆನಂದನ್ ಅವರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಸ್ವಾಗತಿಸಿದರು. […]










