ಕುಂದಾಪುರ (ನ.23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕ ಮತ್ತು ಹಿಂದಿ ಸಂಘದ ವತಿಯಿಂದ ಕುಂದಾಪುರದ ಲಯನ್ಸ್ ಕ್ಲಬ್ ವೆಯ್ಟ್ ಝೋನ್ ಜಿಮ್ ಫಿಟ್ನೆಸ್ ಕೇಂದ್ರ ಇವರ ಸಹಯೋಗದೊಂದಿಗೆ ‘ಫಿಟ್ನೆಸ್ ಚಾಲೆಂಜ್–2024’ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾದ ಲಯನ್ ರಾಜೀವ್ ಕೋಟ್ಯಾನ್, II ವಿ.ಡಿ.ಜಿ. ಅವರು ವಿದ್ಯಾರ್ಥಿಗಳಿಗೆ ದೈಹಿಕ ಆರೋಗ್ಯದ ಮಹತ್ವದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕುಂದಾಪುರದ ಲಯನ್ಸ್ […]
Tag: bbhc
ಹಕ್ಕುಗಳನ್ನು ಧನಾತ್ಮಕವಾಗಿ ಬಳಸಿಕೊಳ್ಳಿ. ಪ್ರೊ. ಕೆ. ಉಮೇಶ್ ಶೆಟ್ಟಿ
ಕುಂದಾಪುರ (ನ. 26): ಸಂವಿಧಾನ ದೇಶದ ಸರ್ವಶ್ರೇಷ್ಟ ಕಾನೂನಾಗಿದ್ದು ಇಡೀ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಯುವ ಸಮುದಾಯ ಸಂವಿಧಾನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಹಕ್ಕುಗಳನ್ನು ಋಣಾತ್ಮಕವಾಗಿ ಬಳಸಿಕೊಳ್ಳದೆ ಧನಾತ್ಮಕವಾಗಿ ಬಳಸಿಕೊಂಡು ಸತ್ಪ್ರಜೆಗಳಾಗಬೇಕು ಒಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ರೋವರ್ಸ & ರೇಂಜರ್ಸ್ ಘಟಕಗಳ ಆಶ್ರಯದಲ್ಲಿ ನವೆಂಬರ್ 26 ರಂದು ನಡೆದ ಸಂವಿಧಾನ […]
CSEET ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಕಾಲೇಜು ಉತ್ಕೃಷ್ಟ ಸಾಧನೆ
ಕುಂದಾಪುರ (ನ.20): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ 2024ರ ನವೆಂಬರ್ನಲ್ಲಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ ಕೌಶಿಕ್, ಅಕ್ಷೋಭ್ಯ, ಶಾಶ್ವತ್, ಸಿದ್ದಾರ್ಥ, ಸುಷ್ಮಾ, ವರ್ಷಾ, ದರ್ಶನ್, ಮೈತ್ರೆಯಿ ಹಾಗೂ ಕೀರ್ತನಾ ಇವರು ಸಿ.ಎಸ್. ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ […]
ಬಿ. ಬಿ. ಹೆಗ್ಡೆ ಕಾಲೇಜು : ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಎನ್ಪಿಟಿಎಲ್ ಸ್ವಯಂ ಕೋರ್ಸಿನ ಮಾಹಿತಿ ಕಾರ್ಯಾಗಾರ
ಕುಂದಾಪುರ (ನ.13): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನವೆಂಬರ್ 13, 2024 ರಂದು ಎನ್ಪಿಟಿಎಲ್ ಸ್ವಯಂ ಕೋರ್ಸಿನ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ವಹಿಸಿಕೊಂಡಿದ್ದರು. ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಈ […]
ಬಿ. ಬಿ. ಹೆಗ್ಡೆ ಕಾಲೇಜು : ಮಂಗಳೂರು ವಿ.ವಿ. ಮಟ್ಟದಅಂತರ್-ಕಾಲೇಜು ಕುಸ್ತಿ ಪಂದ್ಯಾಟ ಸಂಪನ್ನ
ಕುಂದಾಪುರ, (ನ.15): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ವಿ.ವಿ. ವ್ಯಾಪ್ತಿಯ ಅಂತರ್-ಕಾಲೇಜು ಪುರುಷರ ಮತ್ತು ಮಹಿಳೆಯರ ಕುಸ್ತಿ ಪಂದ್ಯಾಟದ ಸಮಾರೋಪ ಸಮಾರಂಭ ಶುಕ್ರವಾರ ನಡೆಯಿತು. ಕುಸ್ತಿ ಪಾರಂಪರಿಕ ಹಿನ್ನಲೆ ಇರುವ ಕ್ರೀಡೆ. ರಾಜಪ್ರಭುತ್ವ ಕಾಲಘಟ್ಟದಲ್ಲಿ ಅತ್ಯಂತ ಚಾಲ್ತಿಯಲ್ಲಿತ್ತು. ದೇಸಿ ಸೊಗಡು ಹೊಂದಿರುವ ಈ ಕ್ರೀಡೆ ಇಂದು ಜಾಗತಿಕ ಮನ್ನಣೆ ಪಡೆದು ವಿವಿಧ ಆಯಾಮಗಳಲ್ಲಿ ಗುರುತಿಸಿಕೊಳ್ಳುತ್ತಿದೆ. ಇಂತಹ ಕ್ರೀಡೆಯಲ್ಲಿ […]
ಬಿ. ಬಿ. ಹೆಗ್ಡೆ ಕಾಲೇಜು : ಕಾನೂನಿನ ಅರಿವಿನ ವಿನೂತನ ಪ್ರಯೋಗ ‘ವಿಧಿಕ್ತ-2024’ ಸಂಪನ್ನ
ಕುಂದಾಪುರ (ನ.12): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ‘ವಿಧಿಕ್ತ 2024’ ಕಾನೂನು ಅರಿವಿನ ಅಂತರ್ ತರಗತಿ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನಗೊoಡಿತು. ವಿದ್ಯಾರ್ಥಿಗಳಿಗೆ ಕಾನೂನಿನ ಪ್ರಾಯೋಗಿಕ ಅಂಶಗಳನ್ನು ಅರ್ಥ ಮಾಡಿಸುವ ಹಾಗೂ ಕಾನೂನಿನ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಸಹಕರಿಸುವ ಉದ್ದೇಶದಿಂದ ಆಯೋಜಿಸಿದ್ದ ಈ ಸ್ಪರ್ಧೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಬಾರ್ ಅಸೋಸಿಯೇಷನ್ ಇದರ ಮಾಜಿ ಅಧ್ಯಕ್ಷರು ಹಾಗೂ ಹೆಸರಾಂತ […]
ಬಿ. ಬಿ. ಹೆಗ್ಡೆ ಕಾಲೇಜು : ‘ಉಗಮ-2024’ -ಸಮಾರೋಪ
ಕುಂದಾಪುರ (ನ.15): ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ದೊರೆತಾಗ ಮಾತ್ರ ಸಮತೋಲನವಾದ ಕಲಿಕೆ ಸಾಧ್ಯ. ಆ ಮೂಲಕ ಅಂಕಕ್ಕಿoತ ಮುಖ್ಯವಾದ ಬದುಕಿಗೆ ಅಗತ್ಯವಾದ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆಯುವಂತಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು. ಇವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಹಿತ್ಯಿಕ & ಸಾಂಸ್ಕೃತಿಕ ಸ್ಪರ್ಧೆ ‘ಉಗಮ-2024’ರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ […]
ಡಾ|ಬಿ.ಬಿ.ಹೆಗ್ಡೆ ಸಂಸ್ಮರಣೆ
ಕುಂದಾಪುರ (ನ.11): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ ಹೇಳಿದರು. ಇವರು […]
ಬಿ. ಬಿ. ಹೆಗ್ಡೆ ಕಾಲೇಜು : ನವೆಂಬರ್ 15 ರಂದು ‘ಉಗಮ’ – ಪದವಿ ಪೂರ್ವ ವಿದ್ಯಾರ್ಥಿಗಳ ಸ್ಪರ್ಧೆ
ಕುಂದಾಪುರ (ನವೆಂಬರ್ 12): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ನವೆಂಬರ್ 15ರಂದು ನಡೆಯಲಿದೆ . ಉಡುಪಿ ಜಿಲ್ಲಾ ವ್ಯಾಪ್ತಿಯ ಪಿ ಯು ಕಾಲೇಜುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿ. ಬಿ. ಹೆಗ್ಡೆ ಕಾಲೇಜು- ಎನ್.ಸಿ.ಸಿ. ಘಟಕ : ಗೋಗ್ರೀನ್ – 2.0 ಜಾಗೃತಿ ಜಾಥಾ
ಕುಂದಾಪುರ (ನ.06): ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ಎನ್.ಸಿ.ಸಿ. ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮತ್ತು ಮಣ್ಣಿನ ಸಂರಕ್ಷಣೆ ಹಾಗೂ ಗಿಡಗಳನ್ನು ನೆಡುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಕುಂದಾಪುರದ ವಿವಿಧ ಭಾಗಗಳಾದ ಟೋಟಲ್ ಗ್ಯಾಸ್ ಬಂಕ್, ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು, ಜ್ಯೂನಿಯರ್ ಕಾಲೇಜು, ತಹಶೀಲ್ದಾರ ಕಛೇರಿ, ಪೊಲೀಸ್ ಸ್ಟೇಶನ್, ಸಂಚಾರಿ ಪೊಲೀಸ್ ಸ್ಟೇಶನ್, ಪುರಸಭೆ, ಸೈಂಟ್ ಮೇರಿಸ್ ಪದವಿ ಪೂರ್ವ […]










