ಕುಂದಾಪುರ (ನ, 01): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಂದಗನ್ನಡ ಸಂಘದ ಜಂಟಿ ಆಶ್ರಯದಲ್ಲಿ ದೀಪಾವಳಿ ಸಂಭ್ರಮಾಚರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಹಾಗೂ ಶಿಕ್ಷಕ ಸತೀಶ್ ವಡ್ಡರ್ಸೆ ಕುಂದಾಪುರದಲ್ಲಿ ಭೂಮಿಯೊಂದಿಗೆ ಬೆಸೆದುಕೊಂಡ ಈ ದೀಪಾವಳಿ ಕೃಷಿ ಸಂಬoಧಿಯಾಗಿ ಬೆಳೆದು ಬಂದಿದ್ದು. ಹೀಗಾಗಿ ನರಕ ಚತುರ್ದಶಿ, ಬಲಿ ಪೂಜೆ ಮತ್ತು ಗೋಪೂಜೆಗಳು […]
Tag: bbhc
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ- ಶತಕಂಠ ಗಾಯನ
ಕುಂದಾಪುರ (ನ, 01): ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷ ಉಪನ್ಯಾಸ, ಕನ್ನಡ ಗೀತ ಗಾಯನ ಹಾಗೂ ವಿದ್ಯಾರ್ಥಿಗಳಿಂದ ಶತಕಂಠ ಗಾಯನ ನಡೆಯಿತು. ಮುಖ್ಯ ಅತಿಥಿ ಮೂಡುಬಿದರೆ ಆಳ್ವಾಸ್ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ| ಕೃಷ್ಣರಾಜ ಕರಬ ಅವರು ಮಾತನಾಡಿ, ಅನೇಕ ಪ್ರಾದೇಶಿಕ ಭಾಷೆಗಳಿಂದ ಕೂಡಿದ ಕನ್ನಡ ಜಗತ್ತಿನ ಶ್ರೀಮಂತ […]
ಬಿ.ಬಿ. ಹೆಗ್ಡೆ ಕಾಲೇಜು : ಆರೋಗ್ಯವಿಮೆ -ಅರಿವು ಕಾರ್ಯಕ್ರಮ
ಕುಂದಾಪುರ (ಅ. 29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಸ್ಟಾರ್ ಹೆಲ್ತ್ ಸಂಸ್ಥೆಯ ವತಿಯಿಂದ ಆರೋಗ್ಯ ವಿಮೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸ್ಟಾರ್ ಹೆಲ್ತ್ನ ಟ್ರೈನಿಂಗ್ ಮ್ಯಾನೇಜರ್ ಆಗಿರುವ ಶ್ರೀ ಸಂತೋಷ್ರವರು ಆರೋಗ್ಯ ವಿಮೆ ಹಾಗೂ ಲಭ್ಯವಿರುವ ವಿವಿಧ ಪಾಲಿಸಿಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆಯನ್ನು […]
ಡಾl ಬಿ.ಬಿ ಹೆಗ್ಡೆ ಕಾಲೇಜು : ನೊವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್-2024 ಸಂಪನ್ನ
ಕುಂದಾಪುರ (ಅ. 24): ಇಲ್ಲಿನ ಡಾI ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್, 24 ಹಾಗೂ 25 ರಂದು ನಡೆದ ನೊವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ -2024 ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಕುಂದಾಪುರ ಶಾಖೆಯ ಪ್ರಬಂಧಕರುಗಳಾದ ಶ್ರೀ ನಿಶಿತ್ ಪಾರ್ಮರ್ ಹಾಗೂ ಶ್ರೀ ರವಿ ಆಗಮಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. […]
ಡಾl ಬಿ.ಬಿ ಹೆಗ್ಡೆ ಕಾಲೇಜು :ನೋವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್-2024 ಉದ್ಘಾಟನೆ
ಕುಂದಾಪುರ (ಅ. 24): ಇಲ್ಲಿನ ಡಾI ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್, 24 ಹಾಗೂ 25 ರಂದು ನಡೆಯಲಿರುವ ನೋವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ -2024 ನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ ಉಮೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಬಿ ಬಿ ಎ ಕೋರ್ಸ್ ಜಾಗತಿಕವಾಗಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ಆಡಳಿತ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ವಿಪುಲವಾದ ಅವಕಾಶವನ್ನು ಕಲ್ಪಿಸುತ್ತಿದ್ದು ವಿದ್ಯಾರ್ಥಿಗಳು ತಮ್ಮನ್ನು […]
ಬಿ. ಬಿ. ಹೆಗ್ಡೆ ಕಾಲೇಜು: ಟೆಕ್ಮಂಥನ್ 4.0’ ಸಮಾರೋಪ
ಕುಂದಾಪುರ, (ಅಕ್ಟೋಬರ್ 23): ‘ನಹೀ ಜ್ಞಾನೇನ ಸದೃಶಂ’ ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಹಾಗೂ ವಿದ್ಯಾರ್ಥಿಗಳು ಸೋತಾಗ ಹೆದರದೆ ನಾವೆಲ್ಲಿ ಎಡವಿದ್ದೇವೆ ಎನ್ನುವುದನ್ನು ಮನದಟ್ಟು ಮಾಡಿಕೊಳ್ಳುವುದರ ಮೂಲಕ ಗೆಲುವಿನ ಹಾದಿಯಲ್ಲಿ ಸಾಗಬೇಕು ಎಂದು ವಿವೇಕ ಪದವಿ ಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ರೀ ಸಂತೋಷ್ ನೀಲಾವರ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ವಿಜ್ಞಾನ […]
ಬಿ. ಬಿ. ಹೆಗ್ಡೆಕಾಲೇಜು: ಟೆಕ್ಮಂಥನ್ 4.0 ಉದ್ಘಾಟನೆ
ಕುಂದಾಪುರ, (ಅಕ್ಟೋಬರ್ 23): ತಂತ್ರಜ್ಞಾನ ಮುಂದುವರಿದ ಈ ಕಾಲಘಟ್ಟದಲ್ಲಿ ಅವುಗಳ ಸದ್ಬಳಕೆಯನ್ನು ಅರಿತು-ಬಳಕೆ ಮಾಡಿದಾಗ ಮಾತ್ರ ಅದು ಒಳಿತು ಎಂಬುದನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳು ಬೆಳೆಯಬೇಕು ಎಂಬುದಾಗಿ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಾಗರಾಜ ಶೆಟ್ಟಿ ಹೇಳಿದರು. ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ವಿಜ್ಞಾನ ವಿಭಾಗ ಆಯೋಜಿಸಿದ ‘ಟೆಕ್ಮಂಥನ್ 4.0’ವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ […]
ಕುಂದಾಪುರ ಎಜುಕೇಶನ್ ಸೊಸೈಟಿಗೆ ಸುವರ್ಣ ಸಂಭ್ರಮ
ಕನ್ನಡ ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ– ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಕುಂದಾಪುರ ಪರಿಸರದಲ್ಲಿ ಉತ್ತಮ ಗುಣಮಟ್ಟದ ಮತ್ತು ಮೌಲ್ಯಪೂರ್ಣ ಶೈಕ್ಷಣಿಕ ಅವಕಾಶಗಳನ್ನು ವಿದ್ಯಾರ್ಥಿ ಸಮುದಾಯಕ್ಕೆ ಒದಗಿಸಬೇಕು ಎನ್ನುವ ಸದಾಶಯದೊಂದಿಗೆ 1975ರ ವೇಳೆಗೆ ಹುಟ್ಟಿಕೊಂಡ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ. ಕುಂದಾಪುರ ಹೃದಯ ಭಾಗದಲ್ಲಿ ತನ್ನ ನೆಲೆಯನ್ನು ಕಂಡುಕೊಂಡ ಈ ಸೊಸೈಟಿ ಆರಂಭಗೊಂಡದ್ದು ನರ್ಸರಿ ತರಗತಿಯ ಮೂಲಕ. ಆದರೆ ಇಂದು ತನ್ನ ಶೈಕ್ಷಣಿಕ ಉತ್ಕ್ರಷ್ಟತೆಯೊಂದಿಗೆ ಸಂಸ್ಥೆ ನರ್ಸರಿ ಇಂದ ಪದವಿಯ ವರೆಗೆ […]
ಡಾ. ಬಿ ಬಿ ಹೆಗ್ಡೆ ಕಾಲೇಜು : ರತನ್ ಟಾಟಾರವರಿಗೆ ನುಡಿ ನಮನ
ಕುಂದಾಪುರ ( ಆ ,18): ಇಲ್ಲಿನ ಡಾ . ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಇನ್ನೋವೇಶನ್ ಮತ್ತು ಎಂಟ್ರಪ್ರಿನಿಯರ್ಶಿಪ್ ಡೆವಲಪ್ಮೆಂಟ್ ಸೆಲ್ ಆಶ್ರಯದಲ್ಲಿ, ಭಾರತ ಕಂಡ ಶ್ರೇಷ್ಠ ಉದ್ಯಮಿ ಶ್ರೀ ರತನ್ ಟಾಟಾರವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಹಿನ್ನೆಲೆಯಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ಬಿ.ಕಾಂ. ವಿದ್ಯಾರ್ಥಿ ಕೃಷ್ಣ ಅವರು ರಚಿಸಿದ ಟಾಟರವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳೇ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದ […]
ಬಿ. ಬಿ. ಹೆಗ್ಡೆ ಕಾಲೇಜು : ‘ದಾಂಡಿಯ – 2024’
ಕುಂದಾಪುರ (ಅ.10): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘ ಹಾಗೂ ಹಿಂದಿ ಸಂಘದ ಜಂಟಿ ಆಶ್ರಯದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ‘ದಾಂಡಿಯ 2024’ ವಿಶೇಷವಾಗಿ ಜರುಗಿತು. ಕಾಲೇಜಿನ ಸಾಂಸ್ಕೃತಿಕ ತಂಡದಿಂದ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು. ವಿದ್ಯಾರ್ಥಿಗಳಿಗೆ ನಮ್ಮ ಕಲೆ ಸಂಸ್ಕೃತಿಯನ್ನು ಪರಿಚಯಿಸುವುದರ ಜೊತೆ ಜೊತೆಗೆ ಭವಿಷ್ಯದಲ್ಲಿ ಇಂತಹ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದರ ಬಗ್ಗೆ ತಿಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| […]










