ಕನ್ನಡ ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ– ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಕುಂದಾಪುರ ಪರಿಸರದಲ್ಲಿ ಉತ್ತಮ ಗುಣಮಟ್ಟದ ಮತ್ತು ಮೌಲ್ಯಪೂರ್ಣ ಶೈಕ್ಷಣಿಕ ಅವಕಾಶಗಳನ್ನು ವಿದ್ಯಾರ್ಥಿ ಸಮುದಾಯಕ್ಕೆ ಒದಗಿಸಬೇಕು ಎನ್ನುವ ಸದಾಶಯದೊಂದಿಗೆ 1975ರ ವೇಳೆಗೆ ಹುಟ್ಟಿಕೊಂಡ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ. ಕುಂದಾಪುರ ಹೃದಯ ಭಾಗದಲ್ಲಿ ತನ್ನ ನೆಲೆಯನ್ನು ಕಂಡುಕೊಂಡ ಈ ಸೊಸೈಟಿ ಆರಂಭಗೊಂಡದ್ದು ನರ್ಸರಿ ತರಗತಿಯ ಮೂಲಕ. ಆದರೆ ಇಂದು ತನ್ನ ಶೈಕ್ಷಣಿಕ ಉತ್ಕ್ರಷ್ಟತೆಯೊಂದಿಗೆ ಸಂಸ್ಥೆ ನರ್ಸರಿ ಇಂದ ಪದವಿಯ ವರೆಗೆ […]
Tag: bbhc
ಡಾ. ಬಿ ಬಿ ಹೆಗ್ಡೆ ಕಾಲೇಜು : ರತನ್ ಟಾಟಾರವರಿಗೆ ನುಡಿ ನಮನ
ಕುಂದಾಪುರ ( ಆ ,18): ಇಲ್ಲಿನ ಡಾ . ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಇನ್ನೋವೇಶನ್ ಮತ್ತು ಎಂಟ್ರಪ್ರಿನಿಯರ್ಶಿಪ್ ಡೆವಲಪ್ಮೆಂಟ್ ಸೆಲ್ ಆಶ್ರಯದಲ್ಲಿ, ಭಾರತ ಕಂಡ ಶ್ರೇಷ್ಠ ಉದ್ಯಮಿ ಶ್ರೀ ರತನ್ ಟಾಟಾರವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಹಿನ್ನೆಲೆಯಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ಬಿ.ಕಾಂ. ವಿದ್ಯಾರ್ಥಿ ಕೃಷ್ಣ ಅವರು ರಚಿಸಿದ ಟಾಟರವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳೇ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದ […]
ಬಿ. ಬಿ. ಹೆಗ್ಡೆ ಕಾಲೇಜು : ‘ದಾಂಡಿಯ – 2024’
ಕುಂದಾಪುರ (ಅ.10): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘ ಹಾಗೂ ಹಿಂದಿ ಸಂಘದ ಜಂಟಿ ಆಶ್ರಯದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ‘ದಾಂಡಿಯ 2024’ ವಿಶೇಷವಾಗಿ ಜರುಗಿತು. ಕಾಲೇಜಿನ ಸಾಂಸ್ಕೃತಿಕ ತಂಡದಿಂದ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು. ವಿದ್ಯಾರ್ಥಿಗಳಿಗೆ ನಮ್ಮ ಕಲೆ ಸಂಸ್ಕೃತಿಯನ್ನು ಪರಿಚಯಿಸುವುದರ ಜೊತೆ ಜೊತೆಗೆ ಭವಿಷ್ಯದಲ್ಲಿ ಇಂತಹ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದರ ಬಗ್ಗೆ ತಿಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| […]
ಬಿ. ಬಿ. ಹೆಗ್ಡೆ ಕಾಲೇಜು: ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ
ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್ಸ್ -ರೇಂಜರ್ಸ್, ಯುವ ರೆಡ್ಕ್ರಾಸ್ ಘಟಕ ಹಾಗೂ ರೋಟರಾಕ್ಟ್ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ವ್ಯವಹಾರ ಆಡಳಿತ […]
ಬಿ. ಬಿ. ಹೆಗ್ಡೆ ಕಾಲೇಜು : ಡೆಂಗ್ಯೂ ಅರಿವು ಕಾರ್ಯಕ್ರಮ
ಕುಂದಾಪುರ (ಸೆ. 25) : ಇಲ್ಲಿನ ಡಾ| ಬಿ ಬಿ ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಜಂಟಿ ಆಶ್ರಯದಲ್ಲಿ ‘ಡೆಂಗ್ಯೂ ಅರಿವು’ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ| ಪ್ರೇಮಾನಂದ ಅವರು ಮಾತನಾಡಿ, ಡೆಂಗ್ಯೂ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ […]
ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ (ಸೆ.24): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ 2024-2025ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ಬೈಂದೂರು ತಾಲೂಕು ಮಾಜಿ ಕೋಶಾಧಿಕಾರಿ ಶ್ರೀ ಪಿ. ನರಸಿಂಹ ಮೂರ್ತಿಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಫಲದ ಅಪೇಕ್ಷೆ ಇಲ್ಲದೇ ಸೇವೆ ಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಪಕಾರಕ್ಕೆ ಸ್ಪಂದಿಸಬೇಕು […]
ಬಿ. ಬಿ. ಹೆಗ್ಡೆ ಕಾಲೇಜು: ಎನ್.ಸಿ.ಸಿ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ (ಸೆ.21): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ವಾರ್ಷಿಕ ಚಟುವಟಿಕೆಯನ್ನು ಕುಂದಾಪುರದ ವಿ.ಕೆ.ಆರ್. ಆಚಾರ್ಯ ಮೆಮೋರಿಯಲ್ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಕ್ಯಾಪ್ಟನ್ ಸುರೇಂದ್ರ ಶೆಟ್ಟಿ ಉದ್ಘಾಟಿಸಿ, ಎನ್.ಸಿ.ಸಿ. ಘಟಕದ ಪ್ರಾಮುಖ್ಯತೆಯನ್ನು ತಿಳಿಸಿದರು. ಈ ಸಂದರ್ಭದಲ್ಲಿ ಎನ್.ಸಿ.ಸಿ. ಸೀನಿಯರ್ ಕ್ಯಾಡೆಟ್ಗಳಿಗೆ ರ್ಯಾಂಕ್ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಎನ್.ಸಿ.ಸಿ.ಯ ಕಾರ್ಯವೈಖರಿಯನ್ನು ಮತ್ತು […]
ಬಿ. ಬಿ. ಹೆಗ್ಡೆಕಾಲೇಜು : ‘ಕ್ಯಾಂಪಸ್ ಪ್ಲೇಸ್ಮೆಂಟ್ ’
ಕುಂದಾಪುರ (ಸೆ.20): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕ ಕ್ಯೂ ಸ್ಪೈಡರ್ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕ್ಯೂ ಸ್ಪೈಡರ್ ಸಂಸ್ಥೆಯ ಹೆಚ್.ಆರ್. ಲೀಡ್ ಆಗಿರುವ ಚಂದನಾ ರವರು ಉದ್ಯೋಗ ಶಿಬಿರದ ಬಗ್ಗೆ ಮಾಹಿತಿ ನೀಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವೃತ್ತಿ […]
ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ. 20): ವಿದ್ಯಾರ್ಥಿ ದೆಸೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸುವ ಮಹತ್ವದ ಸಂಸ್ಥೆ ಎನ್.ಎಸ್.ಎಸ್. ಈ ಘಟಕಗಳ ಮೂಲಕ ನಡೆಯುವ ವಿವಿಧ ಕ್ರಿಯಾ ಚಟುವಟಿಕೆಗಳಲ್ಲಿ ಸ್ವಯಂ ಸೇವಕರು ಸಕ್ರಿಯವಾಗಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಸತ್ಪçಜೆಗಳಾಗಲು ಸಾಧ್ಯ. ನಾಯಕತ್ವ ಗುಣಗಳೊಂದಿಗೆ ಬದುಕಿನ ಶಿಕ್ಷಣವನ್ನು ವಿದ್ಯಾರ್ಥಿಗಳು ಈ ಮೂಲಕ ಪಡೆದುಕೊಳ್ಳಬೇಕೆಂದು ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀಮತಿ ಸುಗುಣಾ ಆರ್. ಕೆ. ಹೇಳಿದರು. ಅವರು ಕುಂದಾಪುರದ ಡಾ| ಬಿ. […]
ಬಿ.ಬಿ. ಹೆಗ್ಡೆ ಕಾಲೇಜು : ಯುವ ರೆಡ್ಕ್ರಾಸ್ ಘಟಕ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ.19): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ವಾರ್ಷಿಕ ಚಟುಟಿಕೆಗಳ ಉದ್ಘಾಟನ ಕಾರ್ಯಕ್ರಮ ಸೆಪ್ಟೆಂಬರ್ 19ರಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟಿçÃಯ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆಗಳ ಕಾರ್ಯವೈಖರಿ ಕುರಿತು ಸಂಕ್ಷೀಪ್ತವಾಗಿ ವಿವರಿಸಿ, ಕಾಲೇಜಿನ ರೆಡ್ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು […]










