ಕುಂದಾಪುರ (ಜೂನ್ 8) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕಾಲೇಜಿನ ಆಡಳಿತ ಸಿಬ್ಬಂದಿಗಳಿಗೆ “ಸ್ಕಿಲ್ ಡೆವಲಪ್ಮೆಂಟ್ ಟ್ರೈನಿಂಗ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿಯವರು ಮಾತನಾಡಿ,ಬದಲಾದ ಕಾಲಮಾನಕ್ಕೆ ನಮ್ಮ ವೃತ್ತಿ ಬದುಕಿನಲ್ಲಿಯೂ ಹೊಸ ಬದಲಾವಣೆಗಳನ್ನು ಮಾಡಿಕೊಂಡಾಗ ಮಾತ್ರ ನಾವು ಇನ್ನಷ್ಟುಬೆಳೆದು ಸುಲಭವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದರು.ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು : ಫ್ರೆಶರ್ಸ್ ಡೇ
ಕುಂದಾಪುರ (ಸೆ.18): ಪದವಿ ಶಿಕ್ಷಣವು ವಿದ್ಯಾರ್ಥಿಗಳ ಬದುಕಿನ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವನ್ನು ಸೃಷ್ಟಿಸಿಕೊಡಬೇಕು. ಆ ಮೂಲಕ ಪ್ರಜ್ಞಾವಂತ ನಾಗರಿಕರಾಗಿ ಸಮಾಜಮುಖಿಯಾಗಿ ಬದುಕು ರೂಪಿಸಿಕೊಳ್ಳಲು ಈ ಪದವಿಯೊಂದಿಗೆ ಪಡೆಯುವ ಇತರ ಚಟುವಟಿಕೆಗಳು ಪೂರಕ. ಹೀಗಾಗಿ ಪಠ್ಯಪೂರಕವಾದ ಅಂಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಕುಂದಾಪುರದ ಎಲೆಕ್ಟ್ರಿಕಲ್ ಗುತ್ತಿಗೆದಾರರಾದ ಶ್ರೀ ಕೆ.ಆರ್. ನಾಯ್ಕ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೂತನ […]
ಬಿ. ಬಿ. ಹೆಗ್ಡೆ ಕಾಲೇಜು : ಹಿಂದಿ ದಿವಸ್ ಆಚರಣೆ
ಕುಂದಾಪುರ, (ಸೆ. 14): ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ಪ್ರತೀಕ. ಹಿಂದಿ ಭಾಷೆ ಭಾರತೀಯ ಸಂಸ್ಕೃತಿಯ ಕೊಂಡಿಯಾಗಿದೆ. ಹೀಗಾಗಿ ಭಾಷೆ, ಸಂಸ್ಕೃತಿ- ಸಂಸ್ಕಾರವನ್ನು ಗೌರವಿಸಿ, ಅನುಸರಿಸಿ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಶ್ರೀ ಸಂತೋಷ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ‘ಹಿಂದಿ ದಿವಸ್’ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಓಣಂ ಸಂಭ್ರಮ
ಕುಂದಾಪುರ (ಸೆ.17): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.
ಬಿ. ಬಿ. ಹೆಗ್ಡೆ ಕಾಲೇಜು : ರ್ಯಾಗಿಂಗ್ ಕುರಿತು ಅರಿವು ಕಾರ್ಯಕ್ರಮ
ಕುಂದಾಪುರ (ಸೆಪ್ಟೆಂಬರ್ 2): ರ್ಯಾಗಿಂಗ್ ಗೆ ಐತಿಹಾಸಿಕ ಹಿನ್ನೆಲೆ ಇದೆ. ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಯುದ್ಧದ ಪೂರ್ವ ತಯಾರಿಯ ಸಂದರ್ಭದಲ್ಲಿ ಆರಂಭಗೊAಡ ರ್ಯಾಗಿಂಗ್ ಪ್ರಸ್ತುತ ಶಾಲಾ-ಕಾಲೇಜುಗಳಲ್ಲಿ ವಿವಿಧ ರೂಪದಲ್ಲಿ ಕಾಣಿಸಿಕೊಂಡಿದೆ. ಮಹಿಳಾ ದೌರ್ಜನ್ಯ ಮತ್ತು ರ್ಯಾಗಿಂಗ್ ಬಗ್ಗೆ ಕಾನೂನಿನಲ್ಲಿರುವ ಮಾಹಿತಿಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ದೌರ್ಜನ್ಯ ಆದ ಸಂದರ್ಭದಲ್ಲಿ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿ ಸತೀಶ್ಚಂದ್ರ ಕಾಳವರ್ಕರ್ […]
ಬಿ. ಬಿ. ಹೆಗ್ಡೆ ಕಾಲೇಜು : ರೋಟರಾಕ್ಟ್ ಪದಗ್ರಹಣ
ಕುಂದಾಪುರ (ಸೆ. 12) : ಇಲ್ಲಿನ ಡಾ| ಬಿ ಬಿ ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್ನ 2024-25ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಸೆಪ್ಟಂಬರ್ 12ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ರೋಟರಿ ಕ್ಲಬ್ ಕುಂದಾಪುರ ಹಾಗೂ ಕಾಲೇಜಿನ ರೋಟರಾಕ್ಟ್ ಕ್ಲಬ್ನ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರೋಟರಾಕ್ಟ್ ಸಂಸ್ಥೆಯು ಯುವಕರಿಗಾಗಿ ಸ್ಥಾಪಿಸಿದ ಸಂಸ್ಥೆಯಾಗಿದೆ. ಸದಸ್ಯರು ಸಂಸ್ಥೆಯ ನೀತಿ, ನಿಯಮ, ಉದ್ದೇಶವನ್ನು ತಿಳಿದುಕೊಂಡು ಕಾರ್ಯ ಪ್ರವೃತ್ತರಾಗಬೇಕು, ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ವ್ಯಕ್ತಿತ್ವ […]
ಬಿ.ಬಿ ಹೆಗ್ಡೆ ಕಾಲೇಜು: ವ್ರತ್ತಿ ಮಾರ್ಗದರ್ಶನ ಕಾರ್ಯಕ್ರಮ
ಕುಂದಾಪುರ (ಸೆ.14) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಆಶ್ರಯದಲ್ಲಿ ದಿನಾಂಕ ಸೆಪ್ಟೆಂಬರ್ 14ರಂದು ಅಂತಿಮ ವರ್ಷದ ಬಿ.ಸಿ.ಎ. ವಿದ್ಯಾರ್ಥಿಗಳಿಗಾಗಿ “ಕರಿಯರ್ ಗೈಡೆನ್ಸ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ವಹಿಸಿಕೊಂಡಿದ್ದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಕಾಲೇಜಿನ ಡೀನ್ (ಅಕಾಡೆಮಿಕ್ಸ್) ಶ್ರೀ ಗಿರಿರಾಜ್ ಭಟ್ರವರು “ನಾವು ಸಂದರ್ಶನಕ್ಕೆ ಹೋದಾಗ ಸಲ್ಲಿಸುವ ರೆಸೂಮ್ ಎನ್ನುವುದು ನಮ್ಮ […]
ಬಿ. ಬಿ. ಹೆಗ್ಡೆ ಕಾಲೇಜು : ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಉಪನ್ಯಾಸ
ಕುಂದಾಪುರ (ಸೆ.11): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ 1 & 2ರ ಆಶ್ರಯದಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳು ಎಂಬ ವಿಷಯದ ಕುರಿತ ಅರಿವು ಮೂಡಿಸುವ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಾದಕ ಸೇವನೆಯ ವಿವಿಧ ಮಜಲುಗಳು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಲಹೆಗಾರರಾದ ಮಂಜುಳಾ ಶೆಟ್ಟಿ ಉಪನ್ಯಾಸ […]
ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಪಿಜಿಸಿಇಟಿ ಕುರಿತು ಮಾಹಿತಿ ಕಾರ್ಯಾಗಾರ
ಕುಂದಾಪುರ (ಸೆ.10): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಪ್ರವೇಶಕ್ಕಾಗಿ ನಡೆಸುವ ಪಿಜಿಸಿಇಟಿ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಸೆಪ್ಟೆಂಬರ್ 10ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವಿಸ್ಡಮ್ ಇನ್ಸ್ಟಿಟ್ಯೂಷನ್ಸ್ ನೆಟ್ವರ್ಕ್ ಸಂಸ್ಥೆಯ ಸಿ.ಇ.ಓ. ಶ್ರೀ ಅಭಿಲಾಷ್ ಕ್ಷತ್ರಿಯ ಪರೀಕ್ಷೆಯ ತಯಾರಿ ಹೇಗಿರಬೇಕು, ಪರೀಕ್ಷೆ ಯಾವ ಸಂದರ್ಭದಲ್ಲಿ ನಡೆಸಲಾಗುತ್ತದೆ, ಪರೀಕ್ಷೆಯ ಪೂರ್ವ ತಯಾರಿಯ ಬಗ್ಗೆ […]
ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಪರಿಸರ ಸ್ನೇಹಿ ಗಣಪತಿ
ಕುಂದಾಪುರ (ಸೆ,06): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 06ರಂದು ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ ಮಣ್ಣಿನ ಗಣಪತಿಯನ್ನು ರಚಿಸುವುದು ಉತ್ತಮ ಎಂದು ಕಾಲೇಜಿನ […]










