ಮoಗಳೂರು(ಜೂ .16): ಆರೋಗ್ಯಧಾಮ ಯೋಗ ವಿದ್ಯಾ ಟ್ರಸ್ಟ್(ರಿ), ಮಂಗಳೂರು,ತಪಸ್ವಿ ಯೋಗ ಕೇಂದ್ರ, ಬಿಕರ್ನ ಕಟ್ಟೆ, ಮಂಗಳೂರುಮತ್ತು ಕೆನರಾ ಹೈಸ್ಕೂಲ್ ಅಸೋಸಿಯೇಷನ್ (ರಿ), ಮಂಗಳೂರು. ಇದರ ಸಹಯೋಗದೊಂದಿಗೆಯೋಗ ವಿಜ್ಞಾನದ ಹರಿಕಾರ, ಭಾರತದ ಪ್ರಥಮ ಯೋಗ ಪ್ರೊಫೆಸರ್ ದಿ. ಡಾ. ಕೆ. ಕೃಷ್ಣ ಭಟ್ ಇವರ ಸ್ಮರಣಾರ್ಥ ಜೂನ್ 15 ರಂದು ಕೆನರಾ ಪ್ರೌಡ ಶಾಲೆ ಊರ್ವ ಮಂಗಳೂರಿನಲ್ಲಿ ನಡೆದ ತುಳುನಾಡ ಯೋಗ ಕುಮಾರ-2025 ತುಳುನಾಡ ಯೋಗ ಕುಮಾರಿ-2025 ನಡೆದ ದಕ್ಷಿಣ ಕನ್ನಡ […]
Tag: bbhc
ಮಂಗಳೂರು ವಿ. ವಿ ಸಿಬ್ಬಂದಿ ಪಂದ್ಯಾಕೂಟ: ವಿವಿಕ್ಯಾಂಪಸ್ ಪ್ರಥಮ, ಬಿ. ಬಿ. ಹೆಗ್ಡೆ. ರನ್ನರ್ಅಪ್
ಕುಂದಾಪುರ (ಜೂನ್ 8): ಇಲ್ಲಿನ ನಗರದ ಗಾಂಧಿ ಮೈದಾನದಲ್ಲಿ ಡಾ. ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ವಿ. ವಿ ವ್ಯಾಪ್ತಿಯ ಸಿಬ್ಬಂದಿ ಪಂದ್ಯಕೂಟದ ಭಾಗವಾಗಿ ಪುರುಷ ಸಿಬ್ಬಂದಿಗಳ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಕೂಟದಲ್ಲಿ ಕ್ರಿಕೆಟ್ ಮತ್ತು ವಾಲಿಬಾಲ್ನಲ್ಲಿ ಕ್ರಮವಾಗಿ ವಿ.ವಿ. ಕ್ಯಾಂಪಸ್ ಪ್ರಥಮ, ಆತಿಥೇಯ ಬಿ.ಬಿ. ಹೆಗ್ಡೆ ಕಾಲೇಜು ರನ್ನರ್ ಅಪ್ ಪ್ರಶಸ್ತಿ […]
ಬಿ.ಬಿ. ಹೆಗ್ಡೆ ಕಾಲೇಜು : ಬೀಳ್ಕೊಡುಗೆ ಕಾರ್ಯಕ್ರಮ
ಕುಂದಾಪುರ (ಜೂನ್-04): ವಿದ್ಯಾರ್ಥಿಗಳು ಸಮಯಪ್ರಜ್ಞೆ, ಪರಿಶ್ರಮ, ಶಿಸ್ತು, ಸಂಸ್ಕಾರಗಳನ್ನು ಮೈಗೂಡಿಸಿಕೊಂಡಾಗ ಪಡೆದ ಪದವಿಗೆ ಗೌರವ ಮತ್ತು ಮೌಲ್ಯ ಎಂದು ವಂಡಾರಿನ ಕೃಷ್ಣಪ್ರಸಾದ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಶ್ರೀ ಸಂಪತ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ […]
ಬಿ.ಬಿ. ಹೆಗ್ಡೆ ಕಾಲೇಜು : ರಾಣಿ ಅಬ್ಬಕ್ಕ @ 500 –ಉಪನ್ಯಾಸ
ಕುಂದಾಪುರ (ಜೂ,06): ಸ್ವಾತಂತ್ರ್ಯ ಹೋರಾಟಕ್ಕೆ ಮುನ್ನುಡಿ ಬರೆದ ರಾಣಿ ಅಬ್ಬಕ್ಕ ಕರಾವಳಿ ಕರ್ನಾಟಕದ ಧೀಮಂತ ಶಕ್ತಿ. ವಸಾಹತುಶಾಹಿ ಆಳ್ವಿಕೆಗೆ ಅಬ್ಬಕ್ಕ ನೀಡಿದ ಪ್ರತಿಕ್ರಿಯೆ ಸ್ತುತ್ಯಾರ್ಹ. ಅಂತವರ ವ್ಯಕ್ತಿತ್ವವನ್ನು ಇಂದಿನ ಯುವ ಜನತೆಗೆ ಪರಿಚಯಿಸುವುದು ಮುಖ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಡಾ| ವಿ.ಕೆ. ಯಾದವ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ, ಮಂಗಳೂರು […]
ಡಾl ಬಿ. ಬಿ. ಹೆಗ್ಡೆ ಕಾಲೇಜು ಎನ್. ಎಸ್ಎ.ಸ್ ಘಟಕದಿಂದ ನಮ್ಮ ನಡಿಗೆ ಗ್ರಾಮದೆಡೆಗೆ
ಕುಂದಾಪುರ, (ಜೂ,1 ): ಇಲ್ಲಿನ ಡಾl ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಆಶ್ರಯದಲ್ಲಿ, ಸ್ವರಾಜ್ಯ 75 ತಂಡದ ಸಂಯೋಜನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಮತ್ತು ಕುಂದಾಪುರ ತಾಲೂಕು ಘಟಕ, ಜನ ಸೇವಾ ಟ್ರಸ್ಟ್ ಮೂಡು ಗಿಳಿಯಾರು, ಹಸ್ತ ಚಿತ್ರ ಫೌಂಡೇಷನ್ ವಕ್ವಾಡಿ, ಉಸಿರು ಕೋಟ ಸಹಕಾರದೊಂದಿಗೆ ಹೊಂಬೆಳಕು ಕಾರ್ಯಕ್ರಮ ಮೊಳಹಳ್ಳಿ ಬಡಾಮನೆಯಲ್ಲಿ ನಡೆಯಿತು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ […]
ಡಾl ಬಿ.ಬಿ.ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಕಪಿಲೆ ಗೋಸಮೃದ್ಧಿ ಟ್ರಸ್ಟ್ ಗೆ ಭೇಟಿ
ಕುಂದಾಪುರ,(ಜೂ, 1): ಇಲ್ಲಿನ ಡಾl ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆ ಭಾಗವಾಗಿ ವಿದ್ಯಾರ್ಥಿಗಳು ಬೀಜಾಡಿಯ ಕಪಿಲೆ ಗೋ ಸಮೃದ್ಧಿ ಟ್ರಸ್ಟಿಗೆ ಭೇಟಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ, ಕಪಿಲೇ ಗೋಸಮೃದ್ಧಿ ಟ್ರಸ್ಟ್ ಪ್ರವರ್ತಕ ಕುಮಾರ್ ಕಾಂಚನ್ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ವಿದ್ಯಾರ್ಥಿಗಳಿಗೆ ದೇಸಿ ಗೋ ಉತ್ಪನ್ನಗಳ ಮಹತ್ವದ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮ
ಕುಂದಾಪುರ, ಮೇ 28: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದಲ್ಲಿ ಮೇ 28, 2025 ರಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಪದವಿಯ ನಂತರ ಉದ್ಯೋಗದಲ್ಲಿ ಪ್ರವೇಶಿಸಬೇಕೆ ಅಥವಾ ಹೆಚ್ಚಿನ ಅಧ್ಯಯನ ಮಾಡಬೇಕೆಂಬ ಮಹತ್ವದ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ MITE, ಮೂಡಬಿದ್ರಿಯ ಉದ್ಯೋಗ, […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಬ್ರಹತ್ ರಕ್ತ ದಾನ ಶಿಬಿರ
ಕುಂದಾಪುರ(ಮೇ ,23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಹಾಗೂ ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ, ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಮೇ 23 ರಂದು ಜರಗಿತು. ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಘಟಕದ ಸಭಾಪತಿ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದಾನದ […]
ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಹಾಗೂ ದತ್ತಿ ಪುರಸ್ಕಾರ ಪ್ರದಾನ
ಕುಂದಾಪುರ(ಮೇ, 21): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕುಂದಾಪುರ ತಾಲೂಕು ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ದಿ. ಪುಳಿಮಾರು ಎಂ ಕೃಷ್ಣಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ ಕಾರ್ಯಕ್ರಮ ಕಾಲೇಜಿನ ಶ್ರೀ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಖ್ಯಾತ ಸಾಹಿತಿ, ಅಂಕಣ ಬರಹಗಾರ್ತಿ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ರಕ್ಷಕ -ಶಿಕ್ಷಕರ ಸಭೆ
ಕುಂದಾಪುರ (ಮೇ 17): ಇಲ್ಲಿನ ಡಾ. ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎರಡನೇ ಅವಧಿಗೆ ರಕ್ಷಕ- ಶಿಕ್ಷಕ ಸಭೆಯನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ, ವರ್ತಮಾನದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳು ವಿದ್ಯಾರ್ಥಿಗಳ ಮೇಲೆ ಬಹಳ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ. ರಕ್ಷಕರು, ಪೋಷಕರು ಈ ಕುರಿತು ಗಮನಕೊಡಬೇಕು . ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಹೆತ್ತವರ ಪಾತ್ರ […]