ಕುಂದಾಪುರ (ಮೇ.07): ಮಹಾಭಾರತ ಮತ್ತು ರಾಮಾಯಣದಲ್ಲಿ ಬರುವ ಉದಾತ್ತವಾದ ಮೌಲ್ಯಗಳು ಮತ್ತು ಪಾತ್ರಗಳ ಕುರಿತು ವಿದ್ಯಾರ್ಥಿಗಳು ತರ್ಕಬದ್ಧವಾಗಿ ಚಿಂತಿಸಬೇಕು. ವಿಕಾಸಶೀಲ ಮಹಾಕಾವ್ಯಗಳಾದ ಈ ಕೃತಿಗಳಲ್ಲಿ ಬರುವ ಪಾತ್ರಗಳ ಆದರ್ಶಗಳಲ್ಲಿ ಮೌಲ್ಯ ಅಡಗಿದೆ. ಈ ಮೌಲ್ಯಗಳೇ ಬದುಕಿಗೆ ದೀವಿಗೆ. ವಿದ್ಯಾರ್ಥಿಗಳು ಸಂವೇದನಾಶೀಲ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಹೊಸಂಗಡಿ ಪದವಿ – ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಣಜಿತ್ ಶೆಟ್ಟಿ ಮೂಡುಬಗೆ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ […]
Tag: bbhc
ಮೌಲ್ಯ ಶಿಕ್ಷಣದ ಆಶಾಕಿರಣ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು
ಕುಂದಾಪುರ : ಇತ್ತೀಚಿಗೆ ಸುವರ್ಣ ಸಂಭ್ರಮವನ್ನು ಆಚರಿಸಿಕೊಂಡ ಕುಂದಾಪುರ ಎಜುಕೇಶನ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಪಂಚಮುಖಿ ಶಿಕ್ಷಣದಡಿಯಲ್ಲಿ ಪ್ರಾಯೋಗಿಕ ಕಲಿಕೆ ಮತ್ತು ಮೌಲ್ಯ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವ ಈ ಸಂಸ್ಥೆ ಪದವಿ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದೆ. 2022ರಲ್ಲಿ ನ್ಯಾಕ್ನಿಂದ ಅನುದಾನ ರಹಿತ ಕಾಲೇಜ್ ಆಗಿ ತನ್ನ […]
ಡಾl ಬಿ.ಬಿ ಹೆಗ್ಡೆ ಕಾಲೇಜು : ಪ್ರಾಕ್ತನ ವಿದ್ಯಾರ್ಥಿಗಳೊಂದಿಗೆ ಸಂವಾದ
ಕುಂದಾಪುರ (ಮಾ. 20): ಇಲ್ಲಿನ ಡಾ ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ರ್ಯಾಂಕ್ ವಿಜೇತ ಪ್ರಾಕ್ತನ ವಿದ್ಯಾರ್ಥಿಗಳಾದ ಸುಹಾನಿ ಹಾಗೂ ಶ್ರದ್ದಾ ಯವರು ಕಾಲೇಜಿಗೆ ಆಗಮಿಸಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬಿ. ಬಿ. ಎ ಪದವಿಯ ಪ್ರಯೋಜನಗಳು ಹಾಗೂ ಭವಿಷ್ಯದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಪೂರಕವಾಗುವ ಅಂಶಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾರೈ ಹಾಗೂ […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿ-ಗ್ರೋ 2026 ವಾಣಿಜ್ಯ ಹಬ್ಬ ಸಂಪನ್ನ
ಕುoದಾಪುರ (ಮಾರ್ಚ್ 20): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಆಯೋಜಿಸಲಾದ ವಿ-ಗ್ರೋ 2026 ಬಿಸಿನೆಸ್ ಡೇ ವಾಣಿಜ್ಯ ಹಬ್ಬವು ಯಶಸ್ವಿಯಾಗಿ ಸಂಪನ್ನಗೊoಡಿತು. ಅಂತಿಮ ಹಾಗೂ ದ್ವಿತೀಯ ಬಿ.ಕಾಂ. ವಿದ್ಯಾರ್ಥಿಗಳಿಗೆ ಆಯೋಜಿಸಿದ ಈ ಅಂತರ್-ತರಗತಿ ಸ್ಪರ್ಧೆಯನ್ನು ಮೂರು ಹಂತಗಳಲ್ಲಿ ಆಯೋಜಿಸಲಾಯಿತು. ಮೊದಲನೇ ಹಂತದಲ್ಲಿ ವ್ಯವಹಾರ ಯೋಜನೆಯ ಪ್ರಸ್ತುತಿ, ಎರಡನೇ ಹಂತದಲ್ಲಿ ವ್ಯವಹಾರ ಮೇಳದ ಭಾಗವಾಗಿ ವಿದ್ಯಾರ್ಥಿಗಳೇ ತಯಾರಿಸಿದ ಉತ್ಪನ್ನಗಳೊಂದಿಗೆ ಇತರ ವಸ್ತುಗಳ ಮಾರಾಟ, ಹಾಗೂ […]
ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ
ಕುಂದಾಪುರ (ಮಾರ್ಚ್ 7): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳು ಕೋಟದಲ್ಲಿರುವ ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಭೇಟಿ ನೀಡಿದರು. ವಿದ್ಯಾರ್ಥಿಗಳು ಥೀಮ್ ಪಾರ್ಕ್ ನಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳ ಕುರಿತು ಮಾಹಿತಿ ಪಡೆದರು. ಕಾರಂತರ ಸಾಹಿತ್ಯ ಕೃಷಿಯ ಕುರಿತು ಉಪನ್ಯಾಸಕರ ಜೊತೆ ಸಂವಾದ ನಡೆಸಿದರು. ಈ ಸಂದರ್ಭ ಸಂಸ್ಥೆಯ ಉಪ-ಪ್ರಾಂಶುಪಾಲ […]
ಬಿ. ಬಿ. ಹೆಗ್ಡೆ ಕಾಲೇಜು: ಮಾರ್ಚ್ 14 ರಿಂದ ‘ವಿ-ಗ್ರೋ’ಬ್ಯುಸಿನೆಸ್ ಡೇ
ಕುಂದಾಪುರ (ಮಾರ್ಚ್ 09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ವಿ-ಗ್ರೋ ಬ್ಯುಸಿನೆಸ್ ಡೇ ಕಾರ್ಯಕ್ರಮ ಮಾರ್ಚ್ 14, 17 ಮತ್ತು 20 ರಂದು ಮೂರು ಹಂತದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದ ಜೊತೆಗೆ, ಉದ್ಯಮಶೀಲತಾ ಕೌಶಲ್ಯಗಳನ್ನು ಬೆಳೆಸಿಕೊಂಡು ಜಾಗತಿಕ ಮಾರುಕಟ್ಟೆಯ ಪ್ರಾಯೋಗಿಕ ಜ್ಞಾನವನ್ನು ಪಡೆದರೆ ಭವಿಷ್ಯದಲ್ಲಿ ದೊಡ್ಡ ಉದ್ಯಮಿಗಳಾಗಬಹುದು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮೊದಲನೇ ಹಂತ ವ್ಯವಹಾರ […]
ಪದವಿ ಫಲಿತಾಂಶ : ಬಿ. ಬಿ. ಹೆಗ್ಡೆ ಕಾಲೇಜಿಗೆ 4 ರ್ಯಾಂಕ್ ಗಳು
ಕುಂದಾಪುರ (ಮಾ.03): ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಿ.ಕಾಂ., ಬಿ.ಬಿ.ಎ. ಮತ್ತು ಬಿ.ಸಿ.ಎ. ಪದವಿಯಲ್ಲಿ ಒಟ್ಟು 4 ರ್ಯಾಂಕ್ಗಳನ್ನು ಗಳಿಸುವ ಮೂಲಕ ಉತ್ಕೃಷ್ಟ ಸಾಧನೆಗೈದಿದ್ದಾರೆ. ಕೊಲ್ಲೂರು ಸಮೀಪದ ಮುದೂರಿನ ಶ್ರೀ ಶೀನ ಪೂಜಾರಿ ಹಾಗೂ ಶ್ರೀಮತಿ ವಿಶಾಲು ದಂಪತಿಗಳ ಪುತ್ರಿ ಶ್ರೇಯಾ ಬಿ.ಕಾಂ. ಪದವಿಯಲ್ಲಿ 2ನೇ ರ್ಯಾಂಕ್, ಕೋಣಿಯ ಶ್ರೀ ಶಂಕರ್ ಮೊಗವೀರ ಹಾಗೂ […]
ಮೌಲ್ಯವೇ ಜೀವನ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ, ಉತ್ತಮ ಅಂಕಗಳು ಮತ್ತು ಉನ್ನತ ಹುದ್ದೆಗಳತ್ತ ದೌಡಾಯಿಸುತ್ತಿದ್ದಾರೆ. ಆದರೆ ಮಾನವೀಯ ಮೌಲ್ಯಗಳಿಲ್ಲದ ಶಿಕ್ಷಣವು ಸಮಾಜಕ್ಕೆ ಅಪೂರ್ಣವಾದ ಕೊಡುಗೆಯಷ್ಟೇ. ಈ ಹಿನ್ನೆಲೆಯಲ್ಲಿಯೇ ಡಾ. ಬಿ. ಬಿ ಹೆಗ್ಡೆ ಕಾಲೇಜು ಕುಂದಾಪುರವು ನಿಜವಾದ ಅರ್ಥದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ. ಈ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಪದವಿ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣವನ್ನು ವಿಶೇಷವಾಗಿ ಕಲಿಸಲಾಗುತ್ತಿದೆ. ಪ್ರತಿ ತರಗತಿಗೂ “ಮೌಲ್ಯ ಶಿಕ್ಷಣ” ಪೀರಿಯಡ್ ಅನ್ನು […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಮಿನಿ ರಿಸರ್ಚ್ ಪ್ರಾಜೆಕ್ಟ್ ಕಾರ್ಯಾಗಾರ
ಕುಂದಾಪುರ (ಫೆ.19): ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಪ್ರಾಕ್ತನ ಸಂಘದ ಜಂಟಿ ಆಶ್ರಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಅಂತಿಮ ಬಿ.ಕಾಂ. ವಿದ್ಯಾರ್ಥಿಗಳಿಗೆ ಎನ್.ಇ.ಪಿ. ಪಠ್ಯಕ್ರಮದ ಅಡಿಯಲ್ಲಿ ಮಿನಿ ರಿಸರ್ಚ್ ಪ್ರಾಜೆಕ್ಟ್ನ ಬಗ್ಗೆ ರಿಸರ್ಚ್ ಕಾರ್ಯಾಗಾರ ಪ್ರಾಕ್ತನ ಯಾನ ಶೀರ್ಷಿಕೆಯಡಿ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾಲೇಜಿನ 2023–24ನೇ ಸಾಲಿನ ಮಂಗಳೂರು ವಿಶ್ವವಿದ್ಯಾಲಯದಲ್ಲಿ 6ನೇ ರ್ಯಾಂಕ್ ಪಡೆದ ಪ್ರಾಕ್ತನ ವಿದ್ಯಾರ್ಥಿನಿ ಕುಮಾರಿ ರಶ್ಮಿ ಉಡುಪ ಮೊಳಹಳ್ಳಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ರಿಸರ್ಚ್ ಪ್ರಾಜೆಕ್ಟ್ಗಳು ಹೇಗೆ […]
ಎನ್ನೆಸ್ಸೆಸ್ ಶಿಬಿರ :‘ಸ್ಮರಣಶಕ್ತಿಯ ತಂತ್ರಗಳು ’-ಉಪನ್ಯಾಸ
ಕುಂದಾಪುರ (ಫೆ.7): ಇಲ್ಲಿನ ಯಡಾಡಿ-ಮತ್ಯಾಡಿಯಲ್ಲಿ ನಡೆದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಸ್ಮರಣ ಶಕ್ತಿಯ ತಂತ್ರಗಳು’ಎನ್ನುವ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜೆ.ಸಿ.ಐ. ತರಬೇತುದಾರರು ಹಾಗೂ ಶಿಕ್ಷಕರಾದ ಶ್ರೀ ಅಶೋಕ್ ತೆಕ್ಕಟ್ಟೆ ಅವರು ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸ್ಮರಣ ಶಕ್ತಿಯ ವಿವಿಧ ತಂತ್ರಗಳನ್ನು ಮನವರಿಕೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್, […]










