ಕುಂದಾಪುರ (ಏಪ್ರಿಲ್ 01): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘ ಕಾಲೇಜಿಗೆ ಕೊಡಮಾಡಿದ ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಮಷೀನ್ನನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ಶ್ರೀಮತಿ ವೀಣಾ ಭಟ್ ಹಾಗೂ ಡಾ| ದೀಪಾ, ಪ್ರಾಕ್ತನ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ವಿದ್ಯಾವತಿ […]
Tag: bbhc
ಡಾI ಬಿ. ಬಿ ಹೆಗ್ಡೆ ಕಾಲೇಜು : ಮತದಾನ ಜಾಗೃತಿ ಅಭಿಯಾನ
ಕುಂದಾಪುರ(ಏ.04):ಇಲ್ಲಿನ ಡಾI ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಹಾಗೂ ಚುನಾವಣಾ ಸಾಕ್ಷರತಾ ಸಂಘದ ಆಶ್ರಯದಲ್ಲಿ ನಮ್ಮ ಭೂಮಿ ಸಂಸ್ಥೆಯ ಸಹಯೋಗದೊಂದಿಗೆ ಮತದಾನ ಜಾಗೃತಿ ಅಭಿಯಾನ ಏಪ್ರಿಲ್ 04 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಮ್ಮ ಭೂಮಿ ಸಂಸ್ಥೆಯ ಗ್ರಾಮ ಮಟ್ಟದ ಸಂಯೋಜಕ ಗಣೇಶ್ ಶೆಟ್ಟಿ ಮಾತನಾಡಿ ಮತ ಚಲಾವಣೆ ನಮ್ಮ ಸಂವಿಧಾನಾತ್ಮಕ ಹಕ್ಕು, ನಾವು ಜವಾಬ್ದಾರಿಯುತವಾಗಿ […]
ಬಿ. ಬಿ. ಹೆಗ್ಡೆ ಕಾಲೇಜು: “ಜಲ ಜಾಗೃತಿ ತೇರು”
ಕುಂದಾಪುರ (ಮಾರ್ಚ್ 28) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಯುವ ರೆಡ್ಕ್ರಾಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಜಲ ಜಾಗೃತಿ ಅಭಿಯಾನದ ಅಂಗವಾಗಿ “ಜಲ ಜಾಗೃತಿ ತೇರು” ಎನ್ನುವ ವಿನೂತನ ಕಾರ್ಯಕ್ರಮ ಜರಗಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಜಲ ಜಾಗೃತಿ ರಥವನ್ನು ಸಾಂಕೇತಿಕವಾಗಿ ಎಳೆಯುವ ಮೂಲಕ ಉದ್ಘಾಟಿಸಿ, ಸಮಸ್ತ ಜೀವ ಜಗತ್ತಿನ ಜೀವಾಮೃತ ನೀರು, […]
ಬಿ. ಬಿ. ಹೆಗ್ಡೆ ಕಾಲೇಜು : ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಕೇಂದ್ರ
ಕುoದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಯಾಗಿರುವ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು (ಬಿಬಿಎಚ್ಸಿ) ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದ್ದು, ವಾಣಿಜ್ಯ (ಬಿ.ಕಾಂ.), ವ್ಯವಹಾರ ಆಡಳಿತ (ಬಿಬಿಎ) ಮತ್ತು ಗಣಕ ವಿಜ್ಞಾನ (ಬಿಸಿಎ) ವ್ಯಾಸಂಗ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಕೇಂದ್ರವಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟಿರುವ ಈ ವಿದ್ಯಾಸಂಸ್ಥೆ ಕಳೆದ 14 ವರ್ಷಗಳಿಂದ ಬಿ.ಕಾಂ., ಬಿ.ಬಿ.ಎ. ಮತ್ತು ಬಿ.ಸಿ.ಎ. ಪದವಿಗಳನ್ನು ಪಡೆಯಲಿಚ್ಛಿಸುವ ವಿದ್ಯಾರ್ಥಿಗಳ ವ್ಯಕ್ತಿತ್ವ […]
ಬಿ. ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ
ಕುಂದಾಪುರ (ಮಾರ್ಚ್ 20): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಮತ್ತು ರೋವರ್ಸ್-ರೇಂಜರ್ಸ್ ಘಟಕದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯನ್ನು ಮಾರ್ಚ್ 20 ರಂದು ಆನಗಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಸ್ವಯಂಸೇವಕರು ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವುದರ ಜೊತೆಗೆ ಮನೋರಂಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ, ರೇಂಜರ್ಸ್ […]
ಬಿ. ಬಿ. ಹೆಗ್ಡೆ ಕಾಲೇಜು : ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಾಬ್ಲಾ ರಿಂದ ಸ್ಟಾರ್ಟ್ ಆಪ್ಗಳಿಗೆ ಚಾಲನೆ
ಕುಂದಾಪುರ (ಮಾ.21): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನ ನಡುವಿನ ಶೈಕ್ಷಣಿಕ ಒಡಂಬಡಿಕೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನ ಮುಖ್ಯಸ್ಥರಾದ ಬ್ರಿಗೇಡಿಯರ್ ಡಾ| ಸುರ್ಜಿತ್ ಸಿಂಗ್ ಪಾಬ್ಲಾ ಅವರು ಕಾಲೇಜಿನ ವಿದ್ಯಾರ್ಥಿಗಳು ಪ್ರಾರಂಭಿಸಿದ 4 ಸ್ಟಾರ್ಟ್ ಅಪ್ ಗಳಿಗೆ ವಿಧ್ಯುಕ್ತ ಚಾಲನೆ ನೀಡಿದರು. ಕಾಲೇಜಿನ […]
ಬಿ . ಬಿ. ಹೆಗ್ಡೆ ಕಾಲೇಜು: ಆವಿಷ್ಕಾರ ಆಧಾರಿತ ಉದ್ಯಮಶೀಲತೆ ಇಂದಿನ ತುರ್ತು-ಶ್ರೀ ಸಂಪತ್ ಶೆಟ್ಟಿ
ಕುಂದಾಪುರ (ಮಾ.20): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಆವಿಷ್ಕಾರ ಮತ್ತು ಉದ್ಯಮಶೀಲತೆ ಘಟಕ (Innovation & Entrepreneurship Development Cell) ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಕೃಷ್ಣ ಪ್ರಸಾದ್ ಕ್ಯಾಶ್ಯೂ ಇಂಡಸ್ಟ್ರೀಸ್, ವಂಡಾರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಸಂಪತ್ ಶೆಟ್ಟಿ, ಆವಿಷ್ಕಾರ ಆಧಾರಿತ ಉದ್ಯಮಶೀಲತೆ ದೇಶದ ಇಂದಿನ ತುರ್ತು, […]
ಬಿ . ಬಿ. ಹೆಗ್ಡೆ ಕಾಲೇಜು:“ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಸಮಾರೋಪ
ಕುಂದಾಪುರ (ಮಾ.16): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” – ಮ್ಯಾನೇಜ್ಮೆಂಟ್ ಫೆಸ್ಟ್ ಅಂತರ್-ತರಗತಿ ಸ್ಪರ್ಧೆಯು ಮಾರ್ಚ್ 16ರಂದು ಕಾಲೇಜಿನ ಸಭಾಂಗಣದಲ್ಲಿ ಸಂಪನ್ನಗೊoಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ […]
ಬಿ. ಬಿ. ಹೆಗ್ಡೆ ಕಾಲೇಜು : “ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಉದ್ಘಾಟನೆ
ಕುಂದಾಪುರ (ಮಾ.15): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ಮಾರ್ಚ್ 15ರಂದು ಕಾಲೇಜಿನ ಸಭಾಂಗಣದಲ್ಲಿ ನಡೆದ “ನೋವೆಷನ್” – ಮ್ಯಾನೇಜ್ಮೆಂಟ್ ಫೆಸ್ಟ್ ಅಂತರ್-ತರಗತಿ ಸ್ಪರ್ಧೆಯ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ನೆರವೇರಿಸಿ, ನೋವೆಷನ್ ಪರ್ಯಾಯ ಪಾರಿತೋಷಕವನ್ನು ಅನಾವರಣಗೈದರು. ಮಾರ್ಚ್ 15 ಮತ್ತು 16ರಂದು ನಡೆಯಲಿರುವ ಈ ಅಂತರ್-ತರಗತಿ ಸ್ಪರ್ಧೆ ಯಶಸ್ವಿಯಾಗಲಿ, ವಿದ್ಯಾರ್ಥಿಗಳು […]
ಬಿ. ಬಿ. ಹೆಗ್ಡೆ ಕಾಲೇಜು: ಕಡಲಾಮೆಗಳ ಸಂರಕ್ಷಣೆಯ ಕುರಿತು ಬೀದಿ ನಾಟಕ ಪ್ರದರ್ಶನ
ಕುಂದಾಪುರ (ಮಾ.15): ಇಲ್ಲಿನ ಪ್ರತಿಷ್ಠಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೇಚರ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2, ಹೆಚ್.ಸಿ.ಎಲ್. ಫೌಂಡೇಶನ್, ರೀಫ್ ವಾಚ್ ಮರಿನ್ ಕರ್ನ್ಸ್ವೇಶನ್ ಹಾಗೂ ಅರಣ್ಯ ಇಲಾಖೆ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕಡಲಾಮೆಗಳ ಸಂರಕ್ಷಣೆಯ ಕುರಿತು ಬೀದಿನಾಟಕ ಪ್ರದರ್ಶನ ನಡೆಯಿತು. ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ, ಬೈಕಾಡಿ ಇವರು ಅಳಿವಿನಂಚಿನಲ್ಲಿರುವ ಕಡಲಾಮೆಗಳ ಸಂರಕ್ಷಣೆಯಿoದ ಪರಿಸರಕ್ಕಾಗುವ […]










