ಕುಂದಾಪುರ (ಮಾರ್ಚ್ 04): ಕಾಲೇಜಿನ ಗಣಕ ವಿಜ್ಞಾನ ವಿಭಾಗದಿಂದ ಮಾರ್ಚ್ 04 ರಂದು ಅಂತಿಮ ವರ್ಷದ ಬಿಸಿಎ ಹಾಗೂ ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ Soft Skills Development Centre-MIT, Manipal ವತಿಯಿಂದ ಪ್ರಾಜೆಕ್ಟ್ ಓರಿಯಂಟೇಶನ್ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಾಫ್ಟ್ ಸ್ಕಿಲ್ಸ್ ಟ್ರೈನರ್ ಶ್ರೀಮತಿ ರಾಜಲಕ್ಷ್ಮೀ, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಮುಖ್ಯಸ್ಥರಾದ ಶ್ರೀ […]
Tag: bbhc
ಡಾ| ಬಿ.ಬಿ. ಹೆಗ್ಹೆ ಕಾಲೇಜಿನ ಪವಿತ್ರಾ ಪೈರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಭಾಗಿ
ಕುಂದಾಪುರ (ಫೆ,26): ಕರ್ನಾಟಕ ರಾಜ್ಯ ಸೇವಾ ಯೋಜನಾ ಕೋಶದ ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ಇವರ ಸಹಯೋಗದಲ್ಲಿ ಫೆಬ್ರವರಿ 20 ರಿಂದ 24ರವರೆಗೆ ಎನ್.ಎಸ್.ಎಸ್. ಭವನ, ಸರಸ್ವತಿಪುರಂ ಮೈಸೂರು ಇಲ್ಲಿ ನಡೆದ ರಾಜ್ಯ ಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಕುಂದಾಪುರ ಡಾ| ಬಿ.ಬಿ. ಹೆಗ್ಹೆ ಪ್ರಥಮ ದರ್ಜೆ ಕಾಲೇಜಿನ ಸ್ವಯಂಸೇವಕಿ ಪವಿತ್ರಾ ಪೈ ಪ್ರತಿನಿಧಿಸಿದ್ದಾರೆ. ಯುವಜನೋತ್ಸವದಲ್ಲಿ ನಡೆದ ಸಾಂಸ್ಕೃತಿಕ ಮೆರವಣಿಗೆ, ಪ್ರಹಸನ, ವಸ್ತು […]
ಬಿ.ಬಿ. ಹೆಗ್ಡೆ ಕಾಲೇಜು: ಪ್ರಾಕ್ತನ ವಿದ್ಯಾರ್ಥಿಗಳ ಸಮ್ಮಿಲನ
ಕುಂದಾಪುರ (ಫೆಬ್ರವರಿ 24): ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಆಯಾಯ ಶಿಕ್ಷಣ ಸಂಸ್ಥೆಗಳ ರಾಯಭಾರಿಗಳಿದ್ದ ಹಾಗೆ. ತಾವು ಕಲಿತ ಶಿಕ್ಷಣ ಸಂಸ್ಥೆಗಳ ಕಾರ್ಯಶೀಲತೆ, ಘನತೆ ಗೌರವಗಳನ್ನು ಸಮಾಜಕ್ಕೆ ಬಿಂಬಿಸುವ ಶಕ್ತಿ ಹುದುಗಿರುವುದು ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಹೊರಗೆ ಬಂದ ವಿದ್ಯಾರ್ಥಿಗಳಿಗಿದೆ ಅನ್ನುವುದು ನಾವು ಮರೆಯಬಾರದು. ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ| […]
ಬಿ.ಬಿ. ಹೆಗ್ಡೆ ಕಾಲೇಜು – ಪ್ರೊಫೆಷನಲ್ ಕೋರ್ಸ್ ಕಾರ್ಯಾಗಾರ
ಕುಂದಾಪುರ (ಫೆಬ್ರವರಿ 23): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಪ್ರೊಫೆಷನಲ್ ಕೋರ್ಸ್ಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಪ್ರತಿಭಾನ್ವಿತ ವಿದ್ಯಾರ್ಥಿನಿ ಪ್ರತೀಕ್ಷಾ, ಪ್ರಥಮ ಬಿ.ಕಾಂ. (ಡಿ) ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಪ್ರೊಫೆಷನಲ್ ವಿದ್ಯಾರ್ಥಿಗಳಿಗೆ, ಓದಿನ ಬಗ್ಗೆ ಇರಬೇಕಾದ ಶ್ರದ್ಧೆ, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲೇ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಮೊಳಹಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕುಂದಾಪುರ (ಫೆಬ್ರವರಿ 15): ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಳಹಳ್ಳಿಯಲ್ಲಿ ನಡೆಯುತ್ತಿರುವ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ-ಉಡುಪಿ, ಲಯನ್ಸ್ ಕ್ಲಬ್ ಶಿವಶಾಂತಿ ಮೊಳಹಳ್ಳಿ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಪ್ರಥಮ […]
ಡಾIಬಿ.ಬಿ.ಹೆಗ್ಡೆ ಕಾಲೇಜು: ತರಬೇತಿ ಕಾರ್ಯಕ್ರಮ
ಕುಂದಾಪುರ (ಫೆ.05) : ಇಲ್ಲಿನ ಪ್ರತಿಷ್ಠಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ವಿಭಾಗವು, ಐಸಿಟಿ ಅಕಾಡೆಮೆಯ ಮತ್ತು ಪೇ ಪಾಲ್ ಇಂಡಿಯಾ ಇದರ ಸಹಯೋಗದೊಂದಿಗೆ 15 ದಿನಗಳ AWS ಸರ್ಟಿಫೈಡ್ ಕ್ಲೌಡ್ ಪ್ರಾಕ್ಟೀಷನರ್ ಕೋರ್ಸ್ ಮತ್ತು ಸಾಫ್ಟ್ ಸ್ಕಿಲ್ಸ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬ್ಯಾರೀಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಸುರೇಶ್ ಶೆಟ್ಟಿ ವೈ. ಅವರು […]
ಡಾ.ಬಿ. ಬಿ ಹೆಗ್ಡೆ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ
ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಭಾಗವಹಿಸುವಿಕೆ ಪ್ರಮುಖವಾದದ್ದು, ಆ ನಿಟ್ಟಿನಲ್ಲಿ ದೇಶದ ಸಂವಿಧಾನ ಜನತೆಗೆ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಪ್ರಜ್ಞಾವಂತರಾಗಿ ಚಲಾಯಿಸಿದಾಗ ಮಾತ್ರ ಸದೃಢ ಭಾರತವನ್ನು ನಿರ್ಮಿಸಲು ಸಾಧ್ಯ ಎಂದು ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ರೋವರ್ಸ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನ ಎನ್ ಎಸ್ ಎಸ್ ಘಟಕ , […]
ಡಾ| ಬಿ.ಬಿ.ಹೆಗ್ಡೆ ಕಾಲೇಜಿನ ರೋವರ್ಸ್ ಸ್ವಯಂ ಸೇವಕ ವಿನಯ್ ಗೆ ರಾಜ್ಯಪಾಲರಿಂದ ರಾಜ್ಯ ಪುರಸ್ಕಾರ
ಕುಂದಾಪುರ (ಜ.27): ಬೆಂಗಳೂರಿನ ರಾಜಭವನದಲ್ಲಿ ಇತ್ತೀಚೆಗೆ ನಡೆದ ಸ್ಕೌಟ್ ಹಾಗೂ ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಸ್ವಯಂ ಸೇವಕ ವಿನಯ್ ಇವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಪ್ರಶಸ್ತಿ ಪತ್ರ ಪ್ರದಾನ ಮಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರಾದ ಶ್ರೀ ಬಿ.ಎಮ್ ಸುಕುಮಾರ್ ಶೆಟ್ಟಿ ,ಪ್ರಾಂಶುಪಾಲರು, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿಗಳು ಅಭಿನಂದನೆ […]
ಡಾIಬಿ. ಬಿ.ಹೆಗ್ಡೆ ಕಾಲೇಜು ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ವಾರ್ಷಿಕ ಸಭೆ
ಕುಂದಾಪುರ (ಜ,26) : ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಸಮಾನ ಮನಸ್ಕರಾಗಿ ಕರ್ತವ್ಯ ನಿರ್ವಹಿಸುವುದರೊಂದಿಗೆ ತಮ್ಮ ನೋವು-ನಲಿವುಗಳಲ್ಲಿ ಸ್ಪಂದಿಸುವoತಾದಾಗ ಮಾನಸಿಕವಾಗಿ ಒಂದುಗೂಡಿ ಕೆಲಸ ಮಾಡಲು ಸಾಧ್ಯ. ಹೀಗಾಗಿ ಇಂತಹ ಸಂಘಗಳು ನಮ್ಮೊಳಗಿನ ಯೋಚನೆಯನ್ನು ಪ್ರಚುರಪಡಿಸುತ್ತದೆ ಎಂದು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಣಿತಶಾಸ್ತ್ರ ಉಪನ್ಯಾಸಕಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: 75ನೇ ಗಣರಾಜ್ಯೋತ್ಸವ
ಕುಂದಾಪುರ (ಜ,26) : ದೇಶದ ಅಭಿವೃದ್ಧಿ ಜನರ ಏಕತೆ ಮತ್ತು ದೇಶಾಭಿಮಾನದಿಂದ ಸಾಧ್ಯ. ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮ ಬೆಳೆಸಿಕೊಳ್ಳಬೇಕು ಆ ಮೂಲಕ ಬಲಿಷ್ಟ ರಾಷ್ಟ್ರ ನಿರ್ಮಾಣವಾಗಬೇಕು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಫಥ ಸಂಚಲನದ ಗೌರವವನ್ನು ಸ್ವೀಕರಿಸಿ, ಧ್ವಜಾರೋಹಣ ಮಾಡಿ ಮಾತನಾಡಿದರು. ಈ […]










