ಕುಂದಾಪುರ(ಆ,26): ಅಂತರಾಷ್ಟ್ರೀಯಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ, ಬೆಂಗಳೂರು ಇವರು ಶೈಕ್ಷಣಿಕ ಮತ್ತು ಸಾಹಿತ್ಯಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅವರಿಗೆ ರಾಜ್ಯಮಟ್ಟದ ಶಿಕ್ಷಕರ ರತ್ನ ಪ್ರಶಸ್ತಿಯನ್ನು ಸೆಪ್ಟೆಂಬರ್ 26ರಂದು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಿದರು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ […]
Tag: bbhc
ಡಾIಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ
ಕುಂದಾಪುರ (ಅ.21) : ಸಾಂಪ್ರದಾಯಿಕವಾಗಿ ನಡೆಯುವ ದೀಪಾವಳಿ ಹಬ್ಬ ಕೃಷಿ ಸಂಬAಧಿಯಾಗಿದ್ದು, ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ದೀಪಾವಳಿಯ ಸಂದರ್ಭದಲ್ಲಿ ನಡೆಯುವ ಬಲೀಂದ್ರ ಪೂಜೆ, ಲಕ್ಷ್ಮಿ ಪೂಜೆ, ತುಳಸಿ ಪೂಜೆ, ಗೋಪೂಜೆ ಈ ಎಲ್ಲಾ ಆಚರಣೆಗಳು ವಿದ್ಯಾರ್ಥಿಗಳಿಗೆ ತಿಳಿದಿರಬೇಕೆಂದು ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಜಗದೀಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ದೀಪಾವಳಿ ಸಂಭ್ರಮ […]
ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ ಉದ್ಘಾಟನೆ
ಕುಂದಾಪುರ(ಅ.14): ಸನಾತನ ಧರ್ಮವನ್ನು ಹೊಂದಿದ ಭಾರತೀಯರಿಗೆ ಸಂಸ್ಕೃತಿಯ ಬೇರು ಗಟ್ಟಿಯಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು, ಮಾನವ ಧರ್ಮವನ್ನು ಅರ್ಥೈಸಿಕೊಳ್ಳುವ ಮೂಲಕ ಜೀವನದ ಅರ್ಥವನ್ನು ತಿಳಿಯಬಹುದು ಎಂದು ಉಡುಪಿಯ ಉಜ್ವಲ್ ಗ್ರೂಪ್ಸ್ ನ ಆಡಳಿತ ನಿರ್ದೇಶಕರಾದ ಶ್ರೀ ಅಜಯ್ ಪಿ. ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು. […]
ಬಿ. ಬಿ.ಹೆಗ್ಡೆ ಕಾಲೇಜು: ‘ವಿಧಿಕ್ತ-2025’ ಅಂತರ್ ತರಗತಿ ಸ್ಪರ್ಧೆ ಸಂಪನ್ನ
ಕುಂದಾಪುರ (ಅಕ್ಟೋಬರ್ 11): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ‘ವಿಧಿಕ್ತ 2025’ ಕಾನೂನಿನ ಅರಿವು ಮೂಡಿಸುವ ಮೂಟ್ಕೋರ್ಟ್ ಅಂತರ್-ತರಗತಿ ಸ್ಪರ್ಧೆಯು ಸಂಪನ್ನಗೊಂಡಿತು. ನಾವು ಎಲ್ಲರೂ ಭಾರತ ದೇಶದ ನಾಗರಿಕರು. ನಮ್ಮ ದೇಶದಲ್ಲಿ ಪ್ರತಿ ನಾಗರಿಕನಿಗೂ ಕೆಲವು ಹಕ್ಕುಗಳು ಮತ್ತು ಕರ್ತವ್ಯಗಳು ಇವೆ. ಈ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅರಿತುಕೊಳ್ಳುವುದೇ ಕಾನೂನಿನ ಅರಿವು ಎಂದು ಸಾರ್ವಜನಿಕ ಅಭಿಯೋಜಕರಾದ ಶ್ರೀ ರಾಜು […]
ಬಿ. ಬಿ. ಹೆಗ್ಡೆ ಕಾಲೇಜು : ವಾಣಿಜ್ಯ ವಿಭಾಗದ ವತಿಯಿಂದ ಪ್ರಾಂಶುಪಾಲರಿಗೆ ಸನ್ಮಾನ
ಕುಂದಾಪುರ (ಅಕ್ಟೋಬರ್ 11): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಡಾಕ್ಟರೇಟ್ ಪದವಿ ಪಡೆದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಅವರಿಗೆ ‘ವಿಧಿಕ್ತ-2025’ ಅಂತರ್-ತರಗತಿ ಮೂಟ್ಕೋರ್ಟ್ ಸ್ಪರ್ಧೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ವಿದ್ಯಾರ್ಥಿಗಳು ನೈತಿಕತೆ ಮತ್ತು ಶ್ರಮದ ಮೂಲಕ ಯಶಸ್ಸು ಸಾಧಿಸಬೇಕು ಎಂದು ಪ್ರೇರಣದಾಯಕ ಮಾತುಗಳನ್ನಾಡಿದರು. ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಶ್ರೀ […]
ಡಾ. ಬಿ. ಬಿ . ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಕುಂದಾಪುರ( ಆ ,15): ಇಲ್ಲಿನ ಸುವರ್ಣ ಸಂಭ್ರಮದಲ್ಲಿರುವ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಯೋಗೀಶ್ ಶ್ಯಾನುಭೋಗ್ ಕಾವ್ರಾಡಿ, ಕಾರ್ಯದರ್ಶಿಯಾಗಿ ದೀಪಾ ಪೂಜಾರಿ, ಕೋಶಾಧಿಕಾರಿಯಾಗಿ ಸಚಿನ್ ಕುಮಾರ್, ಉಪಾಧ್ಯಕ್ಷರಾಗಿ ಜೋಸ್ಲಿನ್ ಆರ್. ಅಲ್ಮೇಡಾ, ಜೊತೆ ಕಾರ್ಯದರ್ಶಿಯಾಗಿ ವಿದ್ಯಾವತಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂಗೀತಾ, ಕ್ರೀಡಾ ಕಾರ್ಯದರ್ಶಿಯಾಗಿ ದರ್ಶನ್ ಹಾಗೂ ಕಾರ್ಯಕಾರಿ […]
ಬಿ. ಬಿ. ಹೆಗ್ಡೆ ಕಾಲೇಜು: ರೋವರ್ಸ್ ರೆಂಜರ್ಸ್ ಘಟಕ ಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ. 12):ಇಲ್ಲಿನ ಡಾ. ಬಿ ಬಿ. ಹೆಗ್ಡೆ ಕಾಲೇಜು, ಕುಂದಾಪುರ ಇದರ ರೋವರ್ಸ್ & ರೇಂಜರ್ಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್, 12 ರಂದು ಕಾಲೇಜಿನ ಎ. ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ […]
ಶಿಕ್ಷಕರಿಗೆ ಪ್ರತಿಯೊಂದು ಮಗು ಬಹು ಮುಖ್ಯ – ಮ್ಯಾಥ್ಯು ಸಿ ನೈನಾನ್
ಕುಂದಾಪುರ (ಅ.11) : ಶಿಕ್ಷಕರಿಗೆ ಪ್ರತಿಯೊಂದು ಮಗು ಬಹುಮುಖ್ಯ. ಮಕ್ಕಳಿಲ್ಲದೆ ಶಾಲೆಯನ್ನು ಊಹಿಸಲು ಸಾಧ್ಯವಿಲ್ಲ. ಶಿಕ್ಷಕರು ಪ್ರತಿಯೊಂದು ಮಗುವಿನ ಬಗ್ಗೆ ತಿಳಿದುಕೊಳ್ಳದಿದ್ದರೆ ತಾವು ಬೋಧಿಸುವ ವಿಷಯವನ್ನು ಮಗು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಂದು ಮಗುವಿನೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡರೆ ಆದರ್ಶ ಶಿಕ್ಷಕನಾಗಲು ಸಾಧ್ಯ ಎಂದು ಲಿಟಲ್ ರಾಕ್ ಇಂಡಿಯನ್ ಶಾಲೆಯ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಮ್ಯಾಥ್ಯು ಸಿ ನೈನಾನ್ ಅವರು ಸುವರ್ಣ ಸಂಭ್ರಮದ ಆಚರಣೆಯಲ್ಲಿರುವ ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ […]
ಬಿ. ಬಿ. ಹೆಗ್ಡೆ ಕಾಲೇಜು: ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ
ಕುಂದಾಪುರ (ಅ.02): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ -1 ಹಾಗೂ 2 ಮತ್ತು ರೋವರ್ಸ್-ರೇಂಜರ್ಸ್, ಘಟಕದ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜೀವನ […]
ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಿಗೆ ಸನ್ಮಾನ
ಕುಂದಾಪುರ (ಅ.04): ನಿರಂತರ ಕಲಿಕೆ ಸಾಧ್ಯವಾದಾಗ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ. ಅದರಲ್ಲಿಯೂ ಸಂಶೋಧನಾತ್ಮಕ ಕಲಿಕೆಗೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಸಂಸ್ಥೆಯಲ್ಲಿ ಸಂಶೋಧನಾರ್ಥಿಗಳು ಹೆಚ್ಚಾದಷ್ಟು ಸಂಸ್ಥೆಯ ಮೌಲ್ಯ ಹೆಚ್ಚುತ್ತದೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿ ಅವರು ಹೇಳಿದರು ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. […]










