ಕುಂದಾಪುರ (ಜುಲೈ 05): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಜುಲೈ 5 ರಂದು ತಲ್ಲೂರು ಸಮೀಪದ ನಮ್ಮ ಭೂಮಿ ಸಂಸ್ಥೆಗೆ ವಿಸ್ತರಣಾ ಚಟುವಟಿಕೆ ಹಿನ್ನೆಲೆಯಲ್ಲಿ ಭೇಟಿ ನೀಡಲಾಯಿತು. ನಮ್ಮ ಭೂಮಿ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಶ್ರೀ ಶಿವಾನಂದ ಶೆಟ್ಟಿ ಯವರು ಸಂಸ್ಥೆಯ ಹಿನ್ನಲೆ ಮತ್ತು ಸಂಸ್ಥೆಯ ಉದ್ದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ನಮ್ಮ ಭೂಮಿ ಸಂಸ್ಥೆಯ […]
Tag: bbhc
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ
ಕುಂದಾಪುರ (ಜುಲೈ 04): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತಕಲಾ ಸಂಘ ಹಾಗೂ ಕನ್ನಡ ಸಂಘದ ಸಂಯೋಜಕತ್ವದಲ್ಲಿ ಮಂಗಳೂರು ಆಕಾಶವಾಣಿ ಕೇಂದ್ರಕ್ಕೆ ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ ಕಾರ್ಯಕ್ರಮವನ್ನು ಜುಲೈ 04ರಂದು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಯುವವಾಣಿ ಕಾರ್ಯಕ್ರಮಕ್ಕೆ ವಿವಿಧ ಕಾರ್ಯಕ್ರಮ ನೀಡಿದರು. ಈ ಸಂದರ್ಭ ಆಕಾಶವಾಣಿ ಮಂಗಳೂರಿನ ಕಾರ್ಯಕ್ರಮ ಅಧಿಕಾರಿ ದೇವು ಹನೆಹಳ್ಳಿ, ಕಾಲೇಜಿನ ಕನ್ನಡ ಸಂಘದ ಸಂಘದ ಸಂಯೋಜಕಿ ಶ್ರೀಮತಿ ರೇಷ್ಮಾ ಶೆಟ್ಟಿ, ಲಲಿತಕಲಾ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಕುಂದಗನ್ನಡ ನೆಲಪರ ಆಚರಣೆ ಮತ್ತು ಸಂಸ್ಕೃತಿ-ವಿಶೇಷ ಉಪನ್ಯಾಸ
ಕುಂದಾಪುರ (ಜುಲೈ 04): ಕುಂದಾಪುರ ಭಾಷಿಕ ಮತ್ತು ಸಾಂಸ್ಕೃತಿಕವಾಗಿ ಅನನ್ಯವಾದ ಪ್ರದೇಶ. ಕೃಷಿ ಪ್ರಧಾನವಾದ ಈ ಭಾಗದಲ್ಲಿ ಕೃಷಿಯೊಂದಿಗೆ ಅನೇಕ ನೆಲಪರವಾದ ಆಚರಣೆಗಳು ಹೆಣೆದುಕೊಂಡಿದೆ’. ಆಚರಣೆಗಳು ಮರೆಯಾದಂತೆ ಭಾಷೆ, ಸಂಸ್ಕೃತಿ ತಮ್ಮ ನೆಲೆಯನ್ನು ಕಳೆದುಕೊಳ್ಳುತ್ತದೆ. ಆ ನಿಟ್ಟಿನಲ್ಲಿ ನಮ್ಮ ಪ್ರಾದೇಶಿಕ ಆಚರಣೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವುದು ತುರ್ತು ಎಂದು ಸಿದ್ದಾಪುರದ ವೈದ್ಯರಾದ ಡಾ| ಜಗದೀಶ್ ಶೆಟ್ಟಿ ಹೇಳಿದರು. ಅವರು ದಿನಾಂಕ ಜು.04 ರಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಸಿಬ್ಬಂದಿಗಳಿಗೆ ಬೀಳ್ಕೊಡುಗೆ
ಕುಂದಾಪುರ (ಜುಲೈ 03) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸ್ಟಾಫ್ ವೆಲ್ಫೇರ್ ಅಸೋಸಿಯೇಶನ್ ಆಯೋಜಿಸಿದ ಸಿಬ್ಬಂದಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಿದ ಇಬ್ಬರು ಉಪಾನ್ಯಾಸಕರನ್ನು ಶ್ಲಾಘಿಸಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಬೀಳ್ಕೋಡುಗೆ ಸ್ವೀಕರಿಸಿದ ಗಣಿತ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ನಿರುಷಾ ಆನಂದ ಶೆಟ್ಟಿ ಮತ್ತು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ವಿಸ್ತರಣಾ ಚಟುವಟಿಕೆ
ಕುಂದಾಪುರ (ಜು,4): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘ ಹಾಗೂ ಕನ್ನಡ ಸಂಘದ ವಿದ್ಯಾರ್ಥಿ ಗಳಿಂದ ವಿಸ್ತರಣಾ ಚಟುವಟಿಕೆ ಕಾರ್ಯಕ್ರಮವನ್ನು ಜೂನ್ 26ರಂದು ಕೊಳ್ಕೆಬೈಲ್ ಸೂರಪ್ಪ ಶೆಟ್ಟಿ ಸರ್ಕಾರಿ ಪ್ರೌಢಶಾಲೆ, ಹಕ್ಲಾಡಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕುಂದಗನ್ನಡ ಸಂಘ ಹಾಗೂ ಕನ್ನಡ ಸಂಘದ ವಿದ್ಯಾರ್ಥಿಗಳು ನಡೆಸಿಕೊಟ್ಟ ಈ ಕಾರ್ಯಕ್ರಮದಲ್ಲಿ ಹಕ್ಲಾಡಿ ಪ್ರೌಢಶಾಲೆಯ ವಿದ್ಯರ್ಥಿಗಳ ಸಹಯೋಗದೊಂದಿಗೆ ಅನೇಕ ಪಠ್ಯೇತರ ಕರ್ಯ ಚಟುವಟಿಕೆಗಳನ್ನು ನಡೆಸುವುದರ ಮೂಲಕ ವಿಜೇತ ವಿದ್ಯಾರ್ಥಿಗಳಿಗೆ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಲಲಿತ ಕಲಾ ಸಂಘದ ವತಿಯಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಜು,3): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಲಲಿತ ಕಲಾಸಂಘದ ವತಿಯಿಂದ ವಿಸ್ತರಣಾ ಚಟುವಟಿಕೆಯನ್ನು ಅಂಪಾರು ಮೂಡುಬಗೆ ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಾಗೂ ಕಲೆಯ ಮಹತ್ವವನ್ನು ತಿಳಿಸುವ ಸಲುವಾಗಿ ಲಲಿತಾ ಕಲಾಸಂಘದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ, ಯಕ್ಷಗಾನ, ಭರತನಾಟ್ಯ, ಜಾನಪದ ನೃತ್ಯ ಹಾಗೂ ಅರೆ ಶಾಸ್ತ್ರೀಯ ನೃತ್ಯ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಯಿತು. ಇದರ ಜೊತೆಗೆ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಬಿ ಸಿ ಎ ವಿಭಾಗದಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಜು ,02): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಗಳಿಂದ ವಿಸ್ತರಣಾ ಚಟುವಟಿಕೆಯನ್ನು ನಿವೇದಿತಾ ಪ್ರೌಢಶಾಲೆ ಬಸ್ರೂರಿನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಗಳು ನಡೆಸಿಕೊಟ್ಟ ಈ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗಣಕಯಂತ್ರ ಮತ್ತು ಅದರ ಉಪಯೋಗಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಕಂಪ್ಯೂಟರ್ ಹೇಗೆ ತನ್ನ ಕಾರ್ಯ ನಿರ್ವಹಿಸುತ್ತದೆ ಮತ್ತು ಕಂಪ್ಯೂರ ನ ಅಗತ್ಯತೆ ಮತ್ತು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಪ್ರಿ ಪ್ಲೇಸ್ಮೆಂಟ್ ಟಾಕ್
ಕುಂದಾಪುರ (ಜೂನ್ 17): ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ಅಂತಿಮ ವರ್ಷದ ಬಿಸಿಎ ಮತ್ತು ಬಿಎಸ್ಸಿ. ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ Smart Sight Innovations ವತಿಯಿಂದ ಕಾಲೇಜಿನಲ್ಲಿ ಪ್ರಿ ಪ್ಲೇಸ್ಮೆಂಟ್ ಟಾಕ್ ನೆರವೇರಿತು. Smart Sight Innovations ಸಂಸ್ಥೆಯ ಸಿಬ್ಬಂದಿಗಳಾದ ಶ್ರೀ ರಾಘವೇಂದ್ರ ಆಚಾರ್ಯ, ಶ್ರೀ ಶ್ರೀವತ್ಸ್, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಗಳಾದ […]
ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ವಿಶೇಷ ಉಪನ್ಯಾಸ
ಕುಂದಾಪುರ(ಜೂ,29): ದೇಶದಾದ್ಯಂತ ಡ್ರಗ್ಸ್, ಮಧ್ಯಪಾನ, ಧೂಮಪಾನ ಮುಂತಾದ ಮಾದಕ ವ್ಯಸನಗಳಿಂದ ಮುಕ್ತವಾದ ಸ್ವಚ್ಛ ವ್ಯಕ್ತಿತ್ವ, ಸ್ವಚ್ಛ ಕ್ಯಾಂಪಸ್ಗಳ ಮೂಲಕ ಸ್ವಚ್ಛ ಸಮಾಜ ನಿರ್ಮಾಣ ಮಾಡಲು ವಿದ್ಯಾರ್ಥಿ ಯುವ ಜನಾಂಗದ ಪಾತ್ರ ನಿರ್ಣಾಯಕವಾದುದು. ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ಮೆದುಳಿನಲ್ಲಿ ಬದಲಾವಣೆ ತಂದು ಅಪರಾಧಿ ಕೃತ್ಯಗಳಿಗೆ ಪ್ರಚೋದನೆ ನೀಡುತ್ತದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುಧಾಕರ್ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಕ್ಯಾಂಪಸ್ ನೇಮಕಾತಿ ಡ್ರೈವ್
ಕುಂದಾಪುರ (ಜೂನ್ 26): ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ಜೂ.26 ರಂದು ಅಂತಿಮ ವರ್ಷದ ಬಿಸಿಎ, ಬಿಎಸ್ಸಿ. ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ Cognitive Solutions ಕಂಪೆನಿ ವತಿಯಿಂದ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೈವ್ ನಡೆಯಿತು. Cognitive Solutions ಸಂಸ್ಥೆಯ ಸಿಬ್ಬಂದಿಯಾದ ಶ್ರೀ ಸಾಗರ್ ಆಳ್ವ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಗಳಾದ ಶ್ರೀ ಮಹೇಶ್ […]










