ಕುಂದಾಪುರ,(ಜೂನ್ 20): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ನಡೆದ ಸಿ.ಎಮ್.ಎ. – ಯು.ಎಸ್. ಪ್ರೋಗ್ರಾಂ ಮತ್ತು ಸ್ಕಾಲರ್ಶಿಪ್ನ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಾಫ್ಟ್ ಸ್ಕಿಲ್ ತರಬೇತುದಾರರು ಮತ್ತು ‘ಕೋಕೋ ಕಾರ್ಟ್’ನ ಕೋ-ಫೌಂಡರ್ ಆಗಿರುವ ಶ್ರೀ ಸಚಿನ್ ಕುಮಾರ್ ಮತ್ತು ‘ಸಾಯಿ ವಿಶಿಷ್ಠ’ ಅಕಾಡೆಮಿಯ ಸಂಸ್ಥಾಪಕರು ಮತ್ತು ನಿರ್ದೇಶಕರು ಆಗಿರುವ ಶ್ರೀ […]
Tag: bbhc
ಡಾ| ಬಿ.ಬಿ. ಹೆಗ್ಡೆ ಕಾಲೇಜು: ಡಿಮ್ಯಾಟ್ ಅಕೌಂಟ್ ಓಪನಿಂಗ್ ಡ್ರೈವ್
ಕುಂದಾಪುರ,(ಜೂನ್ 17): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ ಸಂಯುಕ್ತ ಆಶ್ರಯದಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಕಾರ್ಯಗಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿ ಗಳಿಗೆ ಶಿಕ್ಷಣದ ಜೊತೆಗೆ ಹೂಡಿಕೆಯ ಅರಿವು ಮತ್ತು ಅದರ ಮಹತ್ವ ಅತ್ಯವಶ್ಯಕ ಎಂದು ತಿಳಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ […]
ಕುಂದಾಪುರದ ಮೂಲದ ವೈದ್ಯ ಡಾ| ಅಸೋಡು ಅನಂತರಾಮ ಶೆಟ್ಟಿ ಕೆಂಟ್ ನ ಲಾರ್ಡ್ ಲೆಫ್ಟಿನೆಂಟ್ ಆಗಿ ಆಯ್ಕೆ
ಕುಂದಾಪುರ (ಜೂ,15): ಕುಂದಾಪುರ ಮೂಲದ ಅಂತರಾಷ್ಟ್ರೀಯ ಖ್ಯಾತಿಯ ವೈದ್ಯ ಡಾ| ಅಸೋಡು ಅನಂತರಾಮ ಶೆಟ್ಟಿಯವರನ್ನು ಇಂಗ್ಲೆಂಡಿನ 3 ನೇ ಕಿಂಗ್ ಚಾರ್ಲ್ಸ್ ರವರು ಕೆಂಟ್ನ ಲಾರ್ಡ್ ಲೆಫ್ಟಿನೆಂಟ್ (ಗವರ್ನರ್) ಆಗಿ ನೇಮಕ ಮಾಡಿರುತ್ತಾರೆ. ಇದು ಗೌರವಾನ್ವಿತ ಮತ್ತು ಸಾಂವಿಧಾನಿಕ ಹುದ್ದೆಯಾಗಿದ್ದು, 3 ಸ್ಟಾರ್ ಜನರಲ್ ಶ್ರೇಣಿಯಾಗಿದೆ ಮತ್ತು ಭಾರತದಿಂದ ಆಯ್ಕೆಯಾದ ಎಕೈಕ ವ್ಯಕ್ತಿ ಇವರಾಗಿದ್ದಾರೆ.ಈ ಹಿಂದೆ ಡಾ ಎ.ಎ ಶೆಟ್ಟಿಯವರು ವೈದ್ಯಕೀಯ ಕ್ಷೇತ್ರದ ಉತ್ಕೃಷ್ಟ ಮನ್ನಣೆಯಾದ ಸರ್ಜಿಕಲ್ ನೋಬೆಲ್ ಪ್ರಶಸ್ತಿಯನ್ನು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಪಾನ್ ಕಾರ್ಡ್ ಮೇಳ
ಕುಂದಾಪುರ,(ಜೂನ್ 15): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ಪಾನ್ ಕಾರ್ಡ್ ಮೇಳ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಮಹಲಾಸ ಕಂಪ್ಯೂಟರ್ ಅಕಾಡೆಮಿ, ಕುಂದಾಪುರ ಇದರ ಮಾಲೀಕರಾದ ಶ್ರೀ ಸಂತೋಷ್, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಂಘಟಕರಾದ ಶ್ರೀ ರಾಜೇಶ್ ಶೆಟ್ಟಿ ವಕ್ವಾಡಿ, ಶ್ರೀ ರಜತ್ ಬಂಗೇರ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ:ವಿಶ್ವ ರಕ್ತದಾನ ದಿನಾಚರಣೆ
ಕುಂದಾಪುರ(ಜೂ,15): ಕಾಲೇಜಿನ ಯುವ ರೆಡ್ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ, ಜೆಸಿಐ ಕುಂದಾಪುರ ಸಿಟಿ ಹಾಗೂ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನ ದಿನಾಚರಣೆಯ ಪ್ರಯುಕ್ತ ನಡೆದ ರಕ್ತದಾನ ಶಿಬಿರವನ್ನು ಕುಂದಾಪುರದ ತಹಶೀಲ್ದಾರರಾದ ಶ್ರೀಮತಿ ಶೋಭಲಕ್ಷ್ಮೀ ಉದ್ಘಾಟಿಸಿದರು. ಈ ಸಂದರ್ಭ ರಕ್ತದಾನದ ಮಹತ್ವದ ಕುರಿತು ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ವಾರ್ಷಿಕ ಸಂಚಿಕೆ “ಶಿಖರ” ಅನಾವರಣ
ಕುಂದಾಪುರ, (ಮೇ, 29): ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ ಸಂಚಿಕೆಯನ್ನು ಕಾಲೇಜು ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರು ಅನಾವರಣಗೊಳಿಸಿ ಶುಭಹಾರೈಸಿದರು. ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಎಮ್. ಬಾಲಕೃಷ್ಣ ಶೆಟ್ಟಿ ಹಾಗೂ ಬೆಂಗಳೂರಿನ […]
ಮಂಗಳೂರು ವಿ.ವಿ. ಮಟ್ಟದ ಚೆಸ್ ಪಂದ್ಯಾಟದಲ್ಲಿ ಡಾ| ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಕುಂದಾಪುರ, (ಮೇ,29 ): ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಟೂರ್ನಿಯಲ್ಲಿ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಪುರುಷರ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ತರಬೇತಿ ನೀಡಿದ ಕುಂದಾಪುರದ ಕಶ್ವಿ ಚೆಸ್ ಸ್ಕೂಲ್ನ ಶ್ರೀ ನರೇಶ್ ಬಿ., ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ವಿಸ್ತರಣಾ ಚಟುವಟಿಕೆ – ಬೀಚ್ ಕ್ಲಿನಿಂಗ್
ಕುಂದಾಪುರ(ಮೇ 29): ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ ಮತ್ತು ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮೇ 21 ಆದಿತ್ಯವಾರ ಕೋಡಿ ಕಡಲ ಕಿನಾರೆಯಲ್ಲಿ ಬೀಚ್ ಕ್ಲಿನಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಎನ್.ಎಸ್.ಎಸ್ ಸಹಕಾರ್ಯಕ್ರಮಧಿಕಾರಿ ದೀಪಾ ಪೂಜಾರಿ, ಉಪನ್ಯಾಸಕರಾದ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಭಾರತೀಯ ಸಂವಿಧಾನ ಪುಸ್ತಕ ಬಿಡುಗಡೆ
ಕುಂದಾಪುರ, (ಮೇ, 29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಶ್ರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಉಡುಪಿಯ ಎಮ್.ಜಿ.ಎಮ್. ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕಿ ಶ್ರೀಮತಿ ಸ್ಫೂರ್ತಿ ಎಸ್. ಫೆರ್ನಾಂಡಿಸ್ರವರು ರಚಿಸಿದ ಭಾರತೀಯ ಸಂವಿಧಾನ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಮ್.ಜಿ.ಎಮ್. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ| ಕೆ. ಸುರೇಂದ್ರನಾಥ ಶೆಟ್ಟಿ ಬಿಡುಗಡೆಗೊಳಿಸಿದರು. ಈ ಪುಸ್ತಕವನ್ನು ನೂತನ ರಾಷ್ಟ್ರೀಯ ಶಿಕ್ಷಣಾ ನೀತಿಯ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ವಾರ್ಷಿಕೋತ್ಸವ ಸಂಭ್ರಮ
ಕುಂದಾಪುರ,(ಮೇ, 29): ಬದುಕಿನಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ವಿದ್ಯಾರ್ಥಿ ದೆಸೆಯಲ್ಲೇ ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕವಾದುದು ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎಮ್. ಬಾಲಕೃಷ್ಣ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ 2022-23ನೇ ಸಾಲಿನ ವಾರ್ಷಿಕೋತ್ಸವದ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಬೆಂಗಳೂರಿನ ಟೊಯೊಟಾ ಕಿರ್ಲೊಸ್ಕರ್ ಮೋಟಾರ್ಸ್ ಗ್ರೂಪ್ ಡಿಪಾರ್ಟ್ಮೆಂಟ್ ಮುಖ್ಯಸ್ಥರಾದ ಶ್ರೀ ದೀಪಕ್ ಶೆಟ್ಟಿ […]










