ಕುಂದಾಪುರ(ಮಾ.,08): ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರ ಸಿಟಿ ಜೆಸಿಐ ಹಾಗೂ ಕಾಲೇಜಿನ ಎನ್.ಎಸ್.ಎಸ್. ಘಟಕ, ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಶರ್ಮಿಳಾ ಬುತೆಲ್ಲೋ (ಉದ್ಯಮ ಕ್ಷೇತ್ರ), ಜ್ಯೋತಿ (ಕೃಷಿ ಮತ್ತು ಹೈನುಗಾರಿಕೆ), ಶ್ರೀನಿಧಿ ಖಾರ್ವಿ(ಸಾಂಸ್ಕೃತಿಕ), ಅಂಕಿತಾ ಸಿ. ಶೇಟ್ (ಬಹುಮುಖ ಪ್ರತಿಭೆ), ಪ್ರತೀಕ್ಷಾ (ಶೈಕ್ಷಣಿಕ), ದಿವ್ಯಾ (ಕ್ರೀಡೆ) ಇವರನ್ನು ಸನ್ಮಾನಿಸಲಾಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ […]
Tag: bbhc
ಡಾ| ಬಿ.ಬಿ.ಹೆಗ್ಡೆ ಕಾಲೇಜು: ವೈಯಕ್ತಿಕ ಹಣಕಾಸು ನಿರ್ವಹಣೆ ಕುರಿತು ಕಾರ್ಯಾಗಾರ
ಕುಂದಾಪುರ (ಫೆ ,28 ): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ವೈಯಕ್ತಿಕ ಹಣಕಾಸು ನಿರ್ವಹಣೆ’ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಸಲಾಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಎಮ್.ಎಸ್.ಎನ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು ಇದರ ಅಸಿಸ್ಟೆಂಟ್ ಪ್ರೊಫೆಸರಾದ ಡಾ| ಶರಣ್ ಕುಮಾರ್ ಶೆಟ್ಟಿಯವರು ಆಗಮಿಸಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಡಾ| ಬಿ.ಬಿ. ಹೆಗ್ಡೆ ಕಾಲೇಜು – ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ
ಕುಂದಾಪುರ (ಫೆ.06): ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಇಂಡಿಯನ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಯುವ ರೆಡ್ ಕ್ರಾಸ್ ಕಾರ್ಯವೈಕರಿಯಲ್ಲಿ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. […]
ಡಾ| ಬಿ. ಬಿ. ಹೆಗ್ಡೆ ಕಾಲೇಜಿಗೆ ಸಾಫ್ಟ್ ಬಾಲ್ ನಲ್ಲಿ ಬಿ.ಎಂ. ಸುಕುಮಾರ್ ಶೆಟ್ಟಿ ಪರ್ಯಾಯ ಪಾರಿತೋಷಕ ಪ್ರಶಸ್ತಿ
ಕುಂದಾಪುರ (ಫೆ.6): ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವುನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಫ್ಟ್ ಬಾಲ್ ಪಂದ್ಯಾಟದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಬಿ.ಎಂ.ಎಸ್. ಪರ್ಯಾಯ ಪಾರಿತೋಷಕವನ್ನು ಪಡೆದುಕೊಂಡಿದೆ. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ , ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ.ಎನ್. ತಂಡಕ್ಕೆ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಸಂಸ್ಕೃತ ಸಂಘ ಉದ್ಘಾಟನೆ
ಕುಂದಾಪುರ ( ಫೆ .04): ಸಂಸ್ಕೃತ ಭಾಷೆ ಭಾರತದ ಅತ್ಯಂತ ಹಳೆಯ ಭಾಷೆಯಾಗಿದ್ದು, ಭಾರತೀಯ ಸಂಸ್ಕೃತಿ ಪರಂಪರೆಯ ಸಂಕೇತವಾಗಿದೆ. ಈ ಭಾಷೆ ಹಲವು ಭಾಷೆಗಳ ತಾಯಿ. ಇದನ್ನು ಸಾಮಾನ್ಯ ಜನರ ಮುಂದೆ ತರಬೇಕು. ಇಂಗ್ಲೀಷ್ ಪದಗಳು ಸಂಸ್ಕೃತದ ಹಲವು ಪದಗಳಿಂದ ರೂಪುಗೊಂಡಿದೆ. ಹಾಗೇಯೇ ಭಾಷೆ ಕಲಿಯುವ ಅಗತ್ಯತೆಯ ಕುರಿತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ವಿದ್ವಾನ್ ವೆಂಕಟೇಶ್ ಮೂರ್ತಿ ಅವರು ಹೇಳಿದರು. ಅವರು ಡಾ| ಬಿ. […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಅಂತರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಖಾರ್ವಿಗೆ ಸನ್ಮಾನ
ಕುಂದಾಪುರ (ಜ.04): ನಗರದ ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ಅಂತರಾಷ್ಟ್ರೀಯ ಪವರ್ ಲಿಫ್ಟರ್ ಕುಂದಾಪುರದ ಸತೀಶ್ ಖಾರ್ವಿಗೆ ಸನ್ಮಾನಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ , ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು, ಕೊಲ್ಲೂರಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕೇಶ್ ಶೆಟ್ಟಿ ಹೊಸಮಠ, ಏಕಲವ್ಯ ಪ್ರಶಸ್ತಿ ವಿಜೇತ ಶ್ರೀ ಸಾಕ್ಷತ್, ಹೆಚ್.ಎಮ್.ಎಮ್. […]
ಅಧ್ಯಾಪನ ವೃತ್ತಿಯನ್ನು ಪ್ರೀತಿಸಿ – ಶ್ರೀ ವಸಂತ್ ಶೆಟ್ಟಿ
ಕುಂದಾಪುರ (ಜ.30): ಸಮರ್ಥ ಶಿಕ್ಷಕನೊಬ್ಬ ಮಾತ್ರ ಮಗುವಿನ ಮನಸ್ಸನ್ನು ತಲುಪಲು ಸಾಧ್ಯ. ಮಗುವಿಗೆ ಸ್ಫೂರ್ತಿ ತುಂಬಿ ಪ್ರಭಾವ ಬೀರುವ ಶಿಕ್ಷಕ ತನ್ನ ವೃತ್ತಿಯನ್ನು ಪ್ರೀತಿಸುವುದರೊಂದಿಗೆ ಬೋಧಿಸುವ ವಿಷಯದಲ್ಲಿ ಆಳವಾದ ಜ್ಞಾನವನ್ನು ಹೊಂದಿರಬೇಕು. ವಿದ್ಯಾರ್ಥಿಗಳಲ್ಲಿನ ಅದ್ಭುತ ಶಕ್ತಿಯನ್ನು ಹೊರತೆಗೆಯಬಲ್ಲ ಅಭೂತಪೂರ್ವ ಅವಕಾಶವಿರುವ ವೃತ್ತಿಯೇ ಅಧ್ಯಾಪನ ವೃತ್ತಿ ಎಂದು ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಕುದಿ ವಸಂತ್ ಶೆಟ್ಟಿ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ […]
ಡಾI ಬಿ. ಬಿ. ಹೆಗ್ಡೆ ಕಾಲೇಜು : ಮತದಾನದ ಪ್ರತಿಜ್ಞಾ ವಿಧಿ ಸ್ವೀಕಾರ
ಕುಂದಾಪುರ( ಜ,26): ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನದ ಆಚರಣೆಯಲ್ಲಿ ನಿಕಟ ಪೂರ್ವ ಕಾರ್ಯಕ್ರಮಾಧಿಕಾರಿ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಇವರು ರಾಷ್ಟ್ರೀಯ ಮತದಾರರ ದಿನದ ಆಚರಣೆಯ ಮೂಲ ಉದ್ದೇಶ ಮತದಾನದ ಬಗ್ಗೆ ಜಾಗೃತಿ ಮತ್ತು ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಅರಿವು ಮೂಡಿಸಿ ಸ್ವಯಂಸೇವಕರಿಗೆ ಪ್ರತಿಜ್ಞೆ ಬೋಧಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. […]
ಶ್ರೀ ಚೇತನ್ ಶೆಟ್ಟಿ ಕೊವಾಡಿಯವರಿಗೆ ಯುವರತ್ನ ಪ್ರಶಸ್ತಿ
ಕುಂದಾಪುರ (ಜ,13): ಸಾಹಿತ್ಯ, ಸಾಂಸ್ಕೃತಿಕ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಯಲ್ಲಿ ನಿರತರಾಗಿರುವ ಕುಂದಾಪುರದ ಪ್ರತಿಷ್ಠಿತ ಡಾ|ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಯಾದ ಶ್ರೀಚೇತನ್ ಶೆಟ್ಟಿ ಕೊವಾಡಿಯವರಿಗೆ ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಯುವ ರತ್ನ ಪ್ರಶಸ್ತಿಯನ್ನು ಜ.12 ರಂದು ವಿವೇಕಾನಂದ ಜಯಂತಿಯ ಪ್ರಯುಕ್ತ ಹಮ್ಮಿಕೊಂಡ ಯುವ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ ಶೆಟ್ಟಿ ವಹಿಸಿದ್ದರು. […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಬವಳಾಡಿಯಲ್ಲಿ ಸಂಪನ್ನ
ಕುಂದಾಪುರ( ಜ,6): ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬವಳಾಡಿಯಲ್ಲಿ ಡಿಸೆಂಬರ್ 25ರಿಂದ ಆರಂಭಗೊoಡ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಡಿಸೆಂಬರ್ರಂ31ದು ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರು ಸಮಾರೋಪ ಭಾಷಣ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ […]










