ಕುಂದಾಪುರ( ಜ,02): ಶಿಸ್ತು, ಸಮಯಪಾಲನೆ, ಶ್ರಮದಾನ, ಊಟೋಪಚಾರ, ಶೈಕ್ಷಣಿಕ, ಸಾಂಸ್ಕೃತಿಕ ಈ ಎಲ್ಲಾ ವಿಚಾರಗಳನ್ನು ಸವಿಸ್ತಾರವಾಗಿ ಕಲಿಯುವ ವೇದಿಕೆಯಾದ ಎನ್.ಎಸ್.ಎಸ್. ಗರಡಿಮನೆಯಂತೆ ವಿದ್ಯಾರ್ಥಿಗಳನ್ನು ಪಳಗಿಸುವುದು ಈ ಎನ್.ಎಸ್.ಎಸ್. ವಾರ್ಷಿಕ ಶಿಬಿರದ ವಿಶೇಷತೆ ಎಂದು ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಪ್ರಸಾದ್ ಪಿ. ಬೈಂದೂರು ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ‘ಎನ್.ಎಸ್.ಎಸ್. ಎಂಬ […]
Tag: bbhc
ವಿದ್ಯಾರ್ಥಿಗಳಿಗೆ ಸೂಕ್ತ ಕಾನೂನು ಮಾಹಿತಿ ಇದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ಶ್ರೀ ವಿಶ್ವನಾಥ ಶೆಟ್ಟಿ ಗಂಟಿಹೊಳೆ
ಕುಂದಾಪುರ( ಜ,3): ವಿದ್ಯಾರ್ಥಿಗಳಿಗೆ ಸೂಕ್ತ ಕಾನೂನು ಮಾಹಿತಿ ಇದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲರೂ ಪೂರ್ಣವಾದ ಕಾನೂನಿನ ಅರಿವು ಪಡೆಯಲು ಸಾಧ್ಯವಿಲ್ಲ ಆದರೂ ನಿಯಮಿತ ಕಾನೂನಿನ ಅರಿವು ಕ್ಲಪ್ತ ಸಮಯದಲ್ಲಿ ನೀಡುವುದು ಅವಶ್ಯಕ ಎಂದು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರದ ನ್ಯಾಯವಾದಿಗಳಾದ ಶ್ರೀ ವಿಶ್ವನಾಥ ಶೆಟ್ಟಿ ಗಂಟಿಹೊಳೆ ಹೇಳಿದರು. ಇವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ […]
ಡಾ| ಬಿ. ಬಿ.ಹೆಗ್ಡೆ ಕಾಲೇಜು: ಕೆಸರಲ್ಲೊoದಿನ – ಕಂಬಳ ಅಣಕು ಪ್ರದರ್ಶನ
ಕುಂದಾಪುರ( ಜ,03): ವಿದ್ಯಾರ್ಥಿ ಸಮುದಾಯಕ್ಕೆ ನೆಲಪರ ಬದುಕಿನ ಸೊಗಡನ್ನು ಪರಿಚಯಿಸುವ ಉದ್ದೇಶದಿಂದ ಸ.ಹಿ.ಪ್ರಾ. ಶಾಲೆ, ಬವಳಾಡಿಯಲ್ಲಿ ನಡೆದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಶ್ರೀ ವಿವೇಕಾನಂದ ಯುವಕ ಮಂಡಲ, ಗಂಟಿಹೊಳೆ, ಬವಳಾಡಿ, ಶ್ರೀ ಜಟ್ಟಿಗೇಶ್ವರ ಕಲಾ ಮತ್ತು ಕ್ರೀಡಾ ಸಂಘ, ಬವಳಾಡಿ ಇವರ ಸಹಯೋಗದೊಂದಿಗೆ ‘ಕೆಸರಲ್ಲೊಂದಿನ’ ಮತ್ತು ‘ಕಂಬಳ ಅಣಕು ಪ್ರದರ್ಶನ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬಿಜೂರು ಗ್ರಾಮ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಹಿoದಿ ಸಂಘ ಉದ್ಘಾಟನೆ
ಕುಂದಾಪುರ (ಜ,03) : ಆಡಳಿತ ಭಾಷೆಯಾಗಿ ಮಾನ್ಯತೆ ಪಡೆದ ಹಿಂದಿ ಭಾಷೆ ದೇಶದಲ್ಲಷ್ಟೇ ಅಲ್ಲದೇ, ವಿದೇಶಗಳಲ್ಲಿಯೂ ವ್ಯವಹಾರದ ಸಂದರ್ಭದಲ್ಲಿ ಅತಿಮುಖ್ಯ ಭಾಷೆಯಾಗಿ ಬಳಸಲ್ಪಡುತ್ತದೆ. ಹಿಂದಿ ಭಾಷೆಯನ್ನು ಕಲಿಯುವ ಮೂಲಕ ಸಂವಹನ ಕೌಶಲ್ಯವನ್ನು ಬೆಳೆಸಿಕೊಳ್ಳಿ ಎಂದು ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಶ್ರೀಮತಿ ಜಯಶೀಲ ಪೈ ಹೇಳಿದರು. ಇವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ಸಂಘ ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭ ಕಾಲೇಜಿನ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ನಿರ್ಮಲ ನಗರ ಅಭಿಯಾನ
ಕುಂದಾಪುರ:(ಜ,02): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ‘ನಿರ್ಮಲ ನಗರ ಅಭಿಯಾನ’ ಜನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಉಪ್ಪುಂದದ ಶಾಲೆಬಾಗಿಲಿನಿಂದ ಬಿಜೂರಿನ ಗ್ರಾಮ ಪಂಚಾಯತ್ ವರೆಗೆ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ನಗರವನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವ ಕುರಿತು ಘೋಷವಾಕ್ಯಗಳನ್ನು ಹೇಳುವುದರ ಜೊತೆಗೆ ಎನ್.ಎಸ್.ಎಸ್. ಸ್ವಯಂ ಸೇವಕರು ಸ್ವಚ್ಛತೆಯಲ್ಲಿ ತೊಡಗಿದರು. ಲಯನ್ಸ್ ಕ್ಲಬ್ ನಾವುಂದದ ಕಾರ್ಯದರ್ಶಿ […]
ಡಾ|ಬಿ. ಬಿ. ಹೆಗ್ಡೆ ಕಾಲೇಜು: ರೋವರ್ಸ ಮತ್ತು ರೇಂಜರ್ಸ್ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ(ಡಿ,23): ರೋವರ್ಸ ಮತ್ತು ರೇಂಜರ್ಸ್ ಎನ್ನುವುದು ಹೊರಾಂಗಣ ಕೌಶಲ್ಯ ಆಧಾರಿತ ಮತ್ತು ಸಾಹಸ ಚಟುವಟಿಕೆಗಳ ಆಧಾರಿತ ಘಟಕವಾಗಿದ್ದು, ಕಾನೂನು ಪಾಲಿಸುವ ನಾಗರೀಕರಾಗಲು, ಪ್ರಕೃತಿಯ ರಕ್ಷಣೆ, ಮಾನವೀಯತೆಯ ಸೇವೆ ಮೈಗೂಡಿಸಿಕೊಳ್ಳಲು ರೋವರ್ಸ ಮತ್ತು ರೇಂಜರ್ಸ್ ಘಟಕದಿಂದ ಸಾದ್ಯವಿದೆ ಎಂದು ಉಡುಪಿ ಪೂರ್ಣ ಪ್ರಜ್ಞಾ ಕಾಲೇಜಿನ ಸಹಾಯಕ ಪ್ರಾದ್ಯಾಪಕಿ ಶ್ರೀಮತಿ ಜ್ಯೋತಿ ಆಚಾರ್ಯ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರೋವರ್ಸ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಾಗಾರ
ಕುಂದಾಪುರ ( ಡಿ,23) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಯಶಸ್ಸಿನ ತಂತ್ರಗಳ ಕುರಿತು ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಶ್ರಯದಲ್ಲಿ ನಡೆಯುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಯಶಸ್ವಿಯಾಗಿ ತೇರ್ಗಡೆಗೊಳ್ಳಲು ಬೇಕಾದ ತಂತ್ರಗಳ ಕುರಿತು ಸಂಪನ್ಮೂಲ ವ್ಯಕ್ತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇದರ ರಾಜ್ಯಶಾಸ್ತ್ರ ಉಪನ್ಯಾಸಕ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬೃಹತ್ ರಕ್ತದಾನ ಶಿಬಿರ
ಕುಂದಾಪುರ (ಡಿ,23): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್.ಎಸ್. ಎಸ್., ಎನ್. ಸಿ. ಸಿ. ಘಟಕ ಹಾಗೂ ಇಂಡಿಯನ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ, ಹೆಚ್. ಡಿ. ಎಫ್. ಸಿ. ಬ್ಯಾಂಕ್ ಕುಂದಾಪುರ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ ಡಿಸೆಂಬರ್ 17 ರಂದು […]
ಸುಧಾಕರ್ ಪಾರಂಪಳ್ಳಿಯವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
ಕುಂದಾಪುರ(ಡಿ,18): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ಉಪನ್ಯಾಸಕರಾದ ಶ್ರೀ ಸುಧಾಕರ್ ಪಾರಂಪಳ್ಳಿಯವರಿಗೆ ಗ್ಲೋಬಲ್ ಮ್ಯಾನೆಜ್ಮೆಂಟ್ ಕೌನ್ಸಿಲ್ ಅಹಮದಾಬಾದ್ ಸಂಸ್ಥೆ ರಾಷ್ಟ್ರ ಮಟ್ಟದ ಆದರ್ಶ ವಿದ್ಯಾ ಸರಸ್ವತಿ ರಾಷ್ಟ್ರೀಯ ಪುರಸ್ಕಾರ- ನ್ಯಾಷನಲ್ ಎಕ್ಸ್ ಲೆನ್ಸ್ ಅವಾರ್ಡ್-2022 ಪ್ರಶಸ್ತಿ ನೀಡಿ ಗೌರವಿಸಿದೆ. ಮಂಗಳೂರು ವಿ.ವಿ.ಅರ್ಥಶಾಸ್ತ್ರ ಸಂಘದ ಕಾರ್ಯದರ್ಶಿಯಾಗಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸಹ ಇವರು ಸೇವೆ ಸಲ್ಲಿಸಿದ್ದಾರೆ.
ಕುಂದಾಪುರದ ಕುವರಿ ದಿವ್ಯಾ ಶೆಟ್ಟಿಯಿಂದ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಸಾಧನೆ
ಕುಂದಾಪುರ (ಡಿ,18); ಕುಂದಾಪುರದ ಕುವರಿ ಯೋಗ ಪಟು ದಿವ್ಯಾ ಶೆಟ್ಟಿ ಸತತ 20 ನಿಮಿಷಗಳ ಕಾಲ ಪದ್ಮಾ ಶಿರ್ಶಾಸನವನ್ನು ಯಶಸ್ವಿಯಾಗಿ ಪ್ರದರ್ಶನ ನೀಡಿ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಸಾಧನೆಗೈದಿದ್ದಾರೆ. ನವೆಂಬರ್ 30 ರಂದು ಬೆಂಗಳೂರಿನಲ್ಲಿ ನಡೆದ GWR-GLOBAL WORLD RECORD ಯೋಗ ಪ್ರದರ್ಶನದಲ್ಲಿ ಭಾಗಿಯಾಗಿ ಈ ಸಾಧನೆಗೈದಿದ್ದಾರೆ. ಇವರು ಕುಂದಾಪುರದ ಡಾIಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಯಾಗಿದ್ದಾರೆ.










