ಕುಂದಾಪುರ (ಡಿ,9): ಡಾ|. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ಮತ್ತು ಐ.ಟಿ. ಅಸೋಸಿಯೇಶನ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಅನುಪಮಾ ಕೋಟ, ವೈಸ್-ಪ್ರೆಸಿಡೆಂಟ್ ಡೆಲಿವರಿ, ಇನ್ಪೊಇನಪೈನಿಟ್ ಟೆಕ್ನೋಲಜಿ, ಉಡುಪಿ ಇವರು ಆಗಮಿಸಿ ಐ.ಟಿ. ಕಂಪನಿಯಲ್ಲಿನ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ವಿವರವಾಗಿ ತಿಳಿಸಿದರು. ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ ತರಗತಿಯಲ್ಲಿ ಕಲಿಯುವ ವಿಷಯವನ್ನು ನಿಜ ಜೀವನದಲ್ಲಿಯೂ ಕೂಡ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಗಣಕ […]
Tag: bbhc
ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ‘ಬೆಳದಿಂಗಳ ಚಿಂತನ’
ಕುಂದಾಪುರ(ಡಿ,9): ಕನ್ನಡ ವಿಭಾಗ ಆಯೋಜಿಸಿದ ‘ಬೆಳದಿಂಗಳ ಚಿಂತನ’ ವಿಶಿಷ್ಟ ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಹುಂತ್ರಿಕೆ ಸುಧಾಕರ್ ಶೆಟ್ಟಿಯವರು ಉದ್ಘಾಟಿಸಿದರು. ಬೆಳದಿಂಗಳ ಚಿಂತನ ಕಾರ್ಯಕ್ರಮದ ಮಾಲಿಕೆ – ೧ ‘ವೃತ್ತಿ ಧರ್ಮ’ ವಿಷಯದ ಕುರಿತು ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ವಿಶ್ವಸ್ಥ ಮಂಡಳಿಯ ಸದಸ್ಯರಾದ ಶ್ರೀ ಕಟ್ಕೆರೆ ಪ್ರೇಮಾನಂದ ಶೆಟ್ಟಿಯವರು ಉಪನ್ಯಾಸ ನೀಡಿದರು. ಶಿಕ್ಷಕರೆಂದರೆ ಕೇವಲ ಅಕ್ಷರ ಕಲಿಸುವವರಲ್ಲ, ಪಾಠ ಮಾಡುವವರಲ್ಲ, ಬುದ್ದಿವಾದ ಹೇಳುವವರಲ್ಲ, ಪದವಿ ನೀಡುವವರಲ್ಲ, […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಅoತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ-ಮಿಸ್ಟರ್ ಮಂಗಳೂರು ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿಗೆ ಪ್ರಶಸ್ತಿ
ಕುಂದಾಪುರ(ಡಿ,06): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ನಡೆದ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಗೌತಮ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾ ವಿಭಾಗದ ಸಹನಿರ್ದೇಶಕ ಶ್ರೀ ಹರಿದಾಸ ಕೂಳೂರು, ಹಿರಿಯ ದೇಹದಾರ್ಢ್ಯ ತರಬೇತುದಾರ ಶ್ರೀ ಪ್ರೇಮನಾಥ್ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಸಂಪನ್ನ
ಕುಂದಾಪುರ (ಡಿ,6): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಡಿ.05 ರಂದು ನಡೆದ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿಗೆ ಪ್ರಥಮ ಸ್ಥಾನ, ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ದ್ವಿತೀಯ ಸ್ಥಾನ ,ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೃತೀಯ ಸ್ಥಾನ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಏಡ್ಸ್ ಅರಿವು ಕಾರ್ಯಕ್ರಮ
ಕುಂದಾಪುರ: (ಡಿ,04) : ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಘಟಕ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ಕ್ರಾಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಎಚ್.ಐ.ವಿ. ಮತ್ತು ಏಡ್ಸ್ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀ ಮಹಾಬಲೇಶ್ ಅವರು ಎಚ್.ಐ.ವಿ. ಮತ್ತು ಏಡ್ಸ್ ಹರಡುವ ಬಗೆ, ತಡೆಗಟ್ಟುವ ಕ್ರಮಗಳು ಹಾಗೂ ಚಿಕಿತ್ಸೆಯ […]
ಕೌಶಲ್ಯಗಳೊಂದಿಗೆ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ : ಚೇತನ್ ಶೆಟ್ಟಿ ಕೋವಾಡಿ
ಕುಂದಾಪುರ (ನ,30): ವಿದ್ಯಾರ್ಥಿ ದೆಸೆಯಲ್ಲಿಯೇ ಮಾನವೀಯ ಮೌಲ್ಯ, ಆತ್ಮವಿಮರ್ಶೆ, ಆತ್ಮವಿಶ್ವಾಸ, ಸಮಯಪ್ರಜ್ಞೆ ,ಪುಸ್ತಕ ಪ್ರೀತಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ವ್ಯಕ್ತಿಗತ ಬದುಕಿನೊಂದಿಗೆ ಸಾಮಾಜಿಕ ಜವಾಬ್ದಾರಿ ಬಹಳ ಮುಖ್ಯ. ವರ್ತಮಾನದ ತಲ್ಲಣಗಳಿಗೆ ಸ್ಪಂದಿಸುತ್ತಾ, ಸಮಾಜದ ಕಡೆ ಗಮನಕೊಡಬೇಕು. ವಿದ್ಯಾರ್ಥಿಗಳು ಕೌಶಲ್ಯಗಳನ್ನು ವರ್ದಿಸಿಕೊಳ್ಳುವುದರ ಜೊತೆಗೆ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ ಎಂದು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಹೇಳಿದರು. ಅವರು […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಡಿ.05 ರಂದು ಅoತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ
ಕುಂದಾಪುರ (ನ,29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಡಿಸೆಂಬರ್ 05 ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣ ಕನ್ನಡ, ಕೊಡಗು ವ್ಯಾಪ್ತಿಯ ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ನೆತ್ತರ ನೆರವು ಅಭಿಯಾನದ ಉದ್ಘಾಟನಾ ಸಮಾರಂಭ
ಕುಂದಾಪುರ(ನ,26) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ನೆತ್ತರ ನೆರವು ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 23 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದ ವರ್ಗೀಕರಣ ಮಹತ್ವವನ್ನು ಮತ್ತು ರಕ್ತದ ಅನಿವಾರ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಯುವ ರೆಡ್ಕ್ರಾಸ್ […]
ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ: ಪ್ರೊ.ಕೆ.ಉಮೇಶ್ ಶೆಟ್ಟಿ
ಕುಂದಾಪುರ (ನ,26): ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿರುವ ನಾವು ಸಿಕ್ಕ ಅವಕಾಶವನ್ನು ಎಂದಿಗೂ ಬಿಡದೆ ಸದುಪಯೋಗಪಡಿಸಿಕೊಳ್ಳ ಬೇಕು.ಇದರಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ಯಶಸ್ಸನ್ನು ಸಾಧಿಸಬಹುವುದು ಎಂದು ಡಾ|ಬಿ.ಬಿ .ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಕೆ ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಪ್ರವೀಣಾ ಪೂಜಾರಿ ವಂದಿಸಿ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಸಂವಿಧಾನ ದಿನಾಚರಣೆ ಹಾಗೂ ಯುವ ಮತದಾರರ ಸೇರ್ಪಡೆ ಅಭಿಯಾನ
ಕುಂದಾಪುರ (ನ,26): ದೇಶದ ಮೂಲಭೂತ ಕಾನೂನಾದ ಸಂವಿಧಾನವನ್ನು ಶಾಸನಬದ್ಧವಾಗಿ ಸಮರ್ಪಿಸಿಕೊಂಡ ನವಂಬರ್ 26ನೇ ದಿನವನ್ನು ದೇಶದಾದ್ಯಂತ ಸಂವಿಧಾನ ದಿನಾಚರಣೆ ಎಂದು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ ಮಹತ್ವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಯು ತಿಳಿದುಕೊಳ್ಳಬೇಕು ಎಂದು ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನಲ್ಲಿ ಎನ್ .ಎಸ್ . ಎಸ್ ಘಟಕ ಹಾಗೂ ಚುನಾವಣಾ ಸಾಕ್ಷಾರತ ಸಂಘದ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಸಂವಿಧಾನ […]










