ಕುಂದಾಪುರ (ನ,15): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರಿಸರ್ಚ್ ಎಂಡ್ ಟ್ರೈನಿಂಗ್ , ಎಮ್.ಡಿ.ಎನ್. ಲ್ಯಾಬ್ಸ್, ಮಣಿಪಾಲ್ನ ಡೈರೆಕ್ಟರ್ರಾದ ಡಾ| ನಿರಂಜನ್ ಯು.ಸಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳನ್ನುದ್ಧೇಶಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀಮತಿ ಎಮ್.ಎಸ್. ಸುಪರ್ಣಾ ಶೆಟ್ಟಿ ಉದ್ಯೋಗಾಧಾರಿತ ಕೌಶಲ್ಯಗಳ ಬಗ್ಗೆ […]
Tag: bbhc
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಡಾ| ಬಿ. ಬಿ. ಹೆಗ್ಡೆಯವರ ಸಂಸ್ಮರಣೆ ಕಾರ್ಯಕ್ರಮ
ಕುಂದಾಪುರ (ನ.14): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ.ಬಿ. ಹೆಗ್ಡೆ ಅವರು ಅಗ್ರಪಂಕ್ತಿ ಯಲ್ಲಿ ಗುರುತಿಸಿ ಕೊಂಡಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಅವಕಾಶ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ.ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಎನ್.ಎಸ್.ಎಸ್ ಘಟಕದ ವತಿಯಿಂದ ಕ್ಯಾಂಪಸ್ ಕ್ಲೀನ್
ಕುಂದಾಪುರ (ನ.14): ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕ್ಯಾಂಪಸ್ ಸ್ವಚ್ಛತೆ ಅಭಿಯಾನ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಕಾಲೇಜಿನ ಭದ್ರತಾ ಸಿಬ್ಬಂದಿ ರೇಮಂಡ್ ನಜರತ್ ಹಾಗೂ ಎನ್.ಎಸ್.ಎಸ್. ಸ್ವಯಂ ಸೇವಕರು ಉಪಸ್ಥಿತರಿದ್ದರು.
ಓದಿನೊಂದಿಗೆ ಜೀವನ ಕೌಶಲ್ಯ ಬೆಳೆಸಿಕೊಳ್ಳಿ: ಡಾ.ಶ್ರೀಕಾಂತ್ ರಾವ್ ಸಿದ್ದಾಪುರ
ಕುಂದಾಪುರ (ನ,10): ಶಿಕ್ಷಣವೆoದರೆ ಕೇವಲ ಓದು, ಪರೀಕ್ಷೆ, ಅಂಕಗಳಿಕೆ ಮಾತ್ರವಲ್ಲ ಅದು ಕಲಿಕೆಯೊಂದಿಗೆ ಜೀವನ ಕೌಶಲ್ಯವನ್ನು ಬೆಳೆಸಿಕೊಳ್ಳವ ಕಲೆ ಎಂದು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಸಾಂಸ್ಕೃತಿಕ ಚಿಂತಕ ಡಾ.ಶ್ರೀಕಾಂತ್ ರಾವ್ ಸಿದ್ದಾಪುರ ಅಭಿಪ್ರಾಯಪಟ್ಟರು. ಅವರು ಡಾIಬಿ.ಬಿ.ಹೆಗ್ಡೆ ಕಾಲೇಜಿನ 2022-23 ನೇ ಸಾಲಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಗಳನ್ನು ಮುಖ್ಯವಾಹಿನಿಗೆ ತರಲು ಇರುವ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಕ್ರಮ
ಕುಂದಾಪುರ( ನ,8) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಐಎಎಸ್ & ಕೆಎ ಎಸ್ ಮತ್ತು ಇತರೆ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಯುನಿವರ್ಸಲ್ ಕೋಚಿಂಗ್ ಸೆಂಟರ್ನ ತರಬೇತುದಾರರಾದ ಶ್ರೀ ಅಖಿಲೇಶ್ ಶೆಟ್ಟಿ ಮಾತನಾಡಿ, ಸರ್ಕಾರಿ […]
ವಿದ್ಯಾರ್ಥಿಗಳೇ ದೇಶದ ಶಕ್ತಿ: ಡಾ.ಎಸ್.ಭಾಸ್ಕರ್ ಶೆಟ್ಟಿ
ಕುಂದಾಪುರ (ನ,7): ವಿದ್ಯಾರ್ಥಿಗಳೇ ದೇಶದ ಆಸ್ತಿ. ಯುವ ಸಮುದಾಯವು ಕಲಿಕೆಯ ಜೊತೆಗೆ ಬದುಕಿನ ಕೌಶಲ್ಯಗಳನ್ನು ಬೆಳೆಸಿಕೊಂಡು ಸತ್ಪ್ರಜೆಗಳಾಗ ಬೇಕು. ವಿದ್ಯಾರ್ಥಿಗಳು ದೇಶದ ಶಕ್ತಿ ಇದ್ದಂತೆ,ಆ ನಿಟ್ಟಿನಲ್ಲಿ ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿ ಕೊಳ್ಳಬೇಕು ಎಂದು ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ,ಉಡುಪಿ ಇದರ ಪ್ರಾಂಶುಪಾಲರಾದ ಡಾ.ಎಸ್.ಭಾಸ್ಕರ್ ಶೆಟ್ಟಿಯವರು ಹೇಳಿದರು. ಅವರು ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23 ನೇ ಸಾಲಿನ […]
ಡಾ|ಬಿ.ಬಿ.ಹೆಗ್ಡೆ ಕಾಲೇಜಿಗೆ ಖ್ಯಾತ ಉದ್ಯಮಿ ಸುನೀಲ್ ಆರ್.ಎನ್ ಶೆಟ್ಟಿ ಭೇಟಿ
ಕುಂದಾಪುರ (ನ,4): ಇಲ್ಲಿನ ಪ್ರತಿಷ್ಠಿತ ಡಾ|ಬಿ.ಬಿ. ಹೆಗ್ಡೆ ಕಾಲೇಜಿಗೆ ಆರ್.ಎನ್.ಶೆಟ್ಟಿ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಸುನೀಲ್ ಆರ್.ಎನ್ . ಶೆಟ್ಟಿಯವರು ನ.04 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬೈಂದೂರಿನ ಶಾಸಕ,ಕುಂದಾಪುರ ಎಜುಕೇಶನ್ ಸೊಸೈಟಿ(ರಿ), ಕುಂದಾಪುರ ಹಾಗೂ ಕಾಲೇಜಿನ ಅಧ್ಯಕ್ಷರಾದ ಶ್ರೀ ಬಿ.ಎಮ್.ಸುಕುಮಾರ ಶೆಟ್ಟಿ ಯವರು ಶ್ರೀ ಸುನೀಲ್. ಆರ್.ಶೆಟ್ಟಿ ಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು. ಕಾಲೇಜಿನ ಬೆಳವಣಿಗೆ ಹಾಗೂ ಶಿಸ್ತಿನ ಶೈಕ್ಷಣಿಕ ವಾತಾವರಣದ ಕುರಿತು ಶ್ರೀ ಸುನೀಲ್. ಆರ್.ಶೆಟ್ಟಿ […]
ಡಾ | ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು:ಏಕತಾ ದಿವಸ ಆಚರಣೆ
ಕುಂದಾಪುರ(ಅ,31) : ಸ್ವತಂತ್ರ ಭಾರತವನ್ನು ಒಗ್ಗೂಡಿಸಿದ ದೇಶದ ಉಕ್ಕಿನ ಮನುಷ್ಯ ಹಾಗೂ ದೇಶದ ಮೊದಲ ಗೃಹ ಮಂತ್ರಿ ಸರ್ದಾರ ವಲ್ಲಭಬಾಯಿ ಪಟೇಲರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ಏಕತಾ ದಿವಸ ಎಂದು ಆಚರಿಸಲಾಗುತ್ತಿದೆ. ಆ ಹಿನ್ನಲೆಯಲ್ಲಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಸರ್ದಾರ ವಲ್ಲಭಬಾಯಿ ಪಟೇಲ್ರವರ ಕೊಡುಗೆಯನ್ನು ಸ್ಮರಿಸುತ್ತಾ ಏಕತಾ ದಿವಸವನ್ನು ಆಚರಿಸಲಾಯಿತು. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪ್ರವೀಣ ಮೊಗವೀರ ಗಂಗೊಳ್ಳಿ ಏಕತಾ ಪ್ರತಿಜ್ಞಾ ವಿಧಿಯನ್ನು […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಇ-ಮ್ಯಾಗಜಿನ್ ಬಿಡುಗಡೆ
ಕುಂದಾಪುರ(ನ,3):ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಅಂತರ್ಜಾಲ ಪತ್ರಿಕೆ ‘Digi-Campus ” ಇ-ಮ್ಯಾಗಜಿನ್ ನ ನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಂಗಳೂರಿನ ಗ್ಲೋಬಲ್ ಲಾಜಿಕ್ ಹಿಟಾಚಿ ಗ್ರೂಪ್ ಕಂಪೆನಿಯ ಮ್ಯಾನೇಜರಾದ ಶ್ರೀ ವಿಪಿನ್ ಕುಮಾರ್ ನಿಟ್ಟೂರು, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಉದ್ಯೋಗ ಮಾಹಿತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ
ಕುಂದಾಪುರ(ನ,03): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಭಾಗದ ವತಿಯಿಂದ ಅಂತಿಮ ವರ್ಷದ ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಐಟಿ ಕಂಪೆನಿಗಳಲ್ಲಿ ದೊರೆಯುವ ಉದ್ಯೋಗ ಮಾಹಿತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ನ,02 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಗ್ಲೋಬಲ್ ಲಾಜಿಕ್ ಹಿಟಾಚಿ ಗ್ರೂಪ್ ಕಂಪೆನಿಯ ಮ್ಯಾನೇಜರಾದ ಶ್ರೀ ವಿಪಿನ್ ಕುಮಾರ್ ನಿಟ್ಟೂರು ಇವರು ಐ.ಟಿ. ಕಂಪೆನಿಗಳಲ್ಲಿ ವಿದ್ಯಾರ್ಥಿಗಳಿಗೆ ಇರುವಂತಹ ವಿಪುಲ ಅವಕಾಶಗಳ […]










