ಕುಂದಾಪುರ (ಅ.11) : ಶಿಕ್ಷಕರಿಗೆ ಪ್ರತಿಯೊಂದು ಮಗು ಬಹುಮುಖ್ಯ. ಮಕ್ಕಳಿಲ್ಲದೆ ಶಾಲೆಯನ್ನು ಊಹಿಸಲು ಸಾಧ್ಯವಿಲ್ಲ. ಶಿಕ್ಷಕರು ಪ್ರತಿಯೊಂದು ಮಗುವಿನ ಬಗ್ಗೆ ತಿಳಿದುಕೊಳ್ಳದಿದ್ದರೆ ತಾವು ಬೋಧಿಸುವ ವಿಷಯವನ್ನು ಮಗು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಂದು ಮಗುವಿನೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡರೆ ಆದರ್ಶ ಶಿಕ್ಷಕನಾಗಲು ಸಾಧ್ಯ ಎಂದು ಲಿಟಲ್ ರಾಕ್ ಇಂಡಿಯನ್ ಶಾಲೆಯ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಮ್ಯಾಥ್ಯು ಸಿ ನೈನಾನ್ ಅವರು ಸುವರ್ಣ ಸಂಭ್ರಮದ ಆಚರಣೆಯಲ್ಲಿರುವ ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು: ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ
ಕುಂದಾಪುರ (ಅ.02): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ -1 ಹಾಗೂ 2 ಮತ್ತು ರೋವರ್ಸ್-ರೇಂಜರ್ಸ್, ಘಟಕದ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜೀವನ […]
ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಿಗೆ ಸನ್ಮಾನ
ಕುಂದಾಪುರ (ಅ.04): ನಿರಂತರ ಕಲಿಕೆ ಸಾಧ್ಯವಾದಾಗ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ. ಅದರಲ್ಲಿಯೂ ಸಂಶೋಧನಾತ್ಮಕ ಕಲಿಕೆಗೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಸಂಸ್ಥೆಯಲ್ಲಿ ಸಂಶೋಧನಾರ್ಥಿಗಳು ಹೆಚ್ಚಾದಷ್ಟು ಸಂಸ್ಥೆಯ ಮೌಲ್ಯ ಹೆಚ್ಚುತ್ತದೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿ ಅವರು ಹೇಳಿದರು ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ
ಕುಂದಾಪುರ (ಸೆ.27): ಶ್ರೀ ಕೃಷ್ಣನ ತತ್ವಗಳು ಅನನ್ಯವಾದುದು. ರಂಗೋಲಿ ಹಾಕುವಲ್ಲಿ ಕೈ ಬೆರಳ ವಿನ್ಯಾಸಗಳಲ್ಲಿ ಕೃಷ್ಣನ ತತ್ವಗಳು ಅಡಗಿವೆ. ಈ ತತ್ವಗಳನ್ನು ಅರ್ಥೈಸಿಕೊಂಡರೆ ಬದುಕು ಅರ್ಥವತ್ತಾಗುತ್ತದೆ ಎಂದು ವಿದ್ವಾಂಸರಾದ ಉಡುಪಿಯ ಶ್ರೀ ಆಯನೂರು ಮಧುಸೂಧನ ಆಚಾರ್ಯ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಆಯೋಜಿಸಿದ ಶ್ರೀ ಕೃಷ್ಣ ಜನ್ಮಾಷ್ಠಮಿಯ ಸಭಾ ಕಾರ್ಯಕ್ರಮದ ಮುಖ್ಯ […]
ಬಿ.ಬಿ. ಹೆಗ್ಡೆ ಕಾಲೇಜು: ತ್ರಾಸಿ ಬೀಚ್ ಕ್ಲೀನಿಂಗ್
ಕುಂದಾಪುರ (ಸೆ.20): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ತ್ರಾಸಿ ಗ್ರಾಮ ಪಂಚಾಯತ್, ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆ ಗಂಗೊಳ್ಳಿ ಹಾಗೂ ಸಿಬ್ಬಂದಿ ವರ್ಗ, ಸ್ವಚ್ಛ ಕರಾವಳಿ ಮಿಷನ್ ಸದಸ್ಯರು, ಎಸ್.ವಿ. ಪದವಿ ಪೂರ್ವ ಕಾಲೇಜು, ಗಂಗೊಳ್ಳಿ ಎನ್.ಎಸ್.ಎಸ್. ಸ್ವಯಂಸೇವಕರು ಮತ್ತು ಖಾರ್ವಿ ಆನ್ಲೈನ್ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಹಾಗೂ ಸ್ವಚ್ಛತಾ ಹೀ […]
ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಅಗತ್ಯ – ವಸಂತ್ ರಾಮ್ ಆಚಾರ್ಯ
ಕುಂದಾಪುರ (ಸೆ.20): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಪೊಲೀಸ್ ಠಾಣೆ, ಗಂಗೊಳ್ಳಿಗೆ ಭೇಟಿ ನೀಡಿ ಅಲ್ಲಿ ನಡೆದ ವಿವಿಧ ಆಯುಧಗಳ ಪ್ರಾಯೋಗಿಕ ಪ್ರದರ್ಶನದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕರಾವಳಿ ಕಾವಲುಪಡೆಯ ಪೊಲೀಸ್ ಇನ್ಸ್ಪೆಕ್ಟರ್ ವಸಂತ್ ರಾಮ್ ಆಚಾರ್ಯ ಅವರು ಪೋಕ್ಸೋ ಕಾಯಿದೆ, ಡ್ರಗ್ಸ್ ನಿಯಂತ್ರಣ ಹಾಗೂ ಸಾಮಾಜಿಕ ಜಾಲತಾಣದ ದುಷ್ಪರಿಣಾಮಗಳ ಬಗ್ಗೆ ಉದಾಹರಣೆಗಳೊಂದಿಗೆ ವಿವರಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳು […]
ರಾಷ್ಟ ಮಟ್ಟದ ಯೋಗಾಸನ ಸ್ಪರ್ಧೆ: ಸಂದೀಪ್ ಪೂಜಾರಿ ತ್ರಾಸಿ ಉತ್ತಮ ಸಾಧನೆ
ಕುಂದಾಪುರ (ಸೆ.15): ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಮತ್ತು ಯೋಗಾಸನ ಭಾರತ್ ಹಮ್ಮಿಕೊಂಡ 2025-26 ನೇ ಸಾಲಿನ 6ನೇ ರಾಷ್ಟ್ರೀಯ ಯೋಗಾಸನ ಚಾಂಪಿಯನ್ ಶಿಪ್ ಛತ್ತೀಸ್ ಘಡ ಅಗ್ರಸೇನ್ ಭವನದಲ್ಲಿ ನಡೆದ್ದಿದ್ದು ಬ್ಯಾಕ್ ಬೆಂಡಿಂಗ್ ಯೋಗಾಸನದಲ್ಲಿ ಕುಂದಾಪುರ ತಾಲೂಕಿನ ತ್ರಾಸಿ ಪಂಚಾಯತ್ ಸಿಬ್ಬಂದಿ ಸಂದೀಪ್ ಪೂಜಾರಿ ತ್ರಾಸಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಸೆಮಿ ಫೈನಲ್ ನಲ್ಲಿ 4 ನೇ ಸ್ಥಾನ ಹಾಗೂ ಫೈನಲ್ ನಲ್ಲಿ 5 ನೇ […]
ಬಿ.ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ ಹಾಗೂ ಶೈಕ್ಷಣಿಕ ಒಡಂಬಡಿಕೆ
ಕುಂದಾಪುರ (ಆ.23): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ವಂಡಾರಿನ ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಗೇರುಬೀಜ ಕಾರ್ಖಾನೆಗೆ ಕೈಗಾರಿಕಾ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಈ ಸಂಪತ್ ಕುಮಾರ್ ಶೆಟ್ಟಿ ಗೇರು ಉದ್ಯಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ವ್ಯವಹಾರ […]
ಬಿ .ಬಿ ಹೆಗ್ಡೆ ಕಾಲೇಜು : ಸ್ವಾಸ್ತ್ಯ ಸಂಕಲ್ಪ – ಆರೋಗ್ಯಅರಿವು ಕಾರ್ಯಕ್ರಮ
ಕುಂದಾಪುರ (ಸೆ. 12): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಆರೋಗ್ಯ ಅರಿವು ಕಾರ್ಯಕ್ರಮವನ್ನು ಸೆಪ್ಟೆಂಬರ್ 12ರಂದು ಕಾಲೇಜಿನ ಎ.ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ & ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ. 12):ಇಲ್ಲಿನ ಡಾ. ಬಿ ಬಿ. ಹೆಗ್ಡೆ ಕಾಲೇಜು, ಕುಂದಾಪುರ ಇದರ ರೋವರ್ಸ್ & ರೇಂಜರ್ಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್, 12 ರಂದು ಕಾಲೇಜಿನ ಎ. ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ […]










