ಕುಂದಾಪುರ( ಮಾ.9): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ, ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ) ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ ಮಾ .9 ರಂದು ಜರಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಚೇರ್ಮನ್ ಜಯಕರ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯದರ್ಶಿಗಳಾದ ಸೀತಾರಾಮ್ ಶೆಟ್ಟಿ, […]
Tag: bbhc
ಡಾ| ಬಿ. ಬಿ ಹೆಗ್ಡೆ ಕಾಲೇಜು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕುಂದಾಪುರ (ಮಾ.6) : ಇಲ್ಲಿನ ಡಾ|. ಬಿ. ಬಿ. ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ʼರಾಷ್ಟ್ರೀಯ ವಿಜ್ಞಾನ ದಿನʼ ಕಾರ್ಯಕ್ರಮ ಮಾರ್ಚ್ 3 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ಪ್ರಾಂಶುಪಾಲರಾದ ವಿಘ್ನೇಶ್ವರ ಭಟ್ ರವರು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ ಹಾಗೂ ಬಿ.ಎಸ್.ಸಿ ಪದವಿಯ ನಂತರದ ಉದ್ಯೋಗಾವಕಾಶಗಳನ್ನು ವಿದ್ಯಾರ್ಥಿ ಗಳಿಗೆ ವಿವರಿಸಿದರು. ಪ್ರಾಂಶುಪಾಲರಾದ ಫ್ರೋ. ಕೆ. ಉಮೆಶ್ ಶೆಟ್ಟಿ ಅಧ್ಯಕ್ಷತೆ […]
ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ: ಡಾ. ಬಿ.ಬಿ ಹೆಗ್ಡೆ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ (ಮಾ.3): ಮಂಗಳೂರು ವಿಶ್ವವಿದ್ಯಾಲಯ,ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ,ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ,ರೆಡ್ ರಿಬ್ಬನ್ ಕ್ಲಬ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ,ರೋಟರಿ ಕ್ಲಬ್ ಶಂಕರನಾರಾಯಣ,ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ […]
ಡಾ|ಬಿ. ಬಿ ಹೆಗ್ಡೆ ಕಾಲೇಜು : ಮಾತೃ ಭಾಷಾ ದಿನಾಚರಣೆ
ಕುಂದಾಪುರ (ಫೆ.25): ಡಾ| ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಆಯೋಜನೆಯಲ್ಲಿ ಮಾತೃ ಭಾಷಾ ದಿನಾಚರಣೆಯನ್ನು ಫೆ.25 ರಂದು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶ್ರೀ ಕ್ರಷ್ಣಮೂರ್ತಿ ಡಿ.ಬಿ ಮಾತನಾಡಿ ಸಂಸ್ಕೃತಿ ,ಸಂಪ್ರದಾಯ, ಆಚರಣೆಗಳು ಮರೆಯಾದಂತೆ ಭಾಷೆಯ ಪದಗಳು ಮರೆಯಾಗುತ್ತದೆ . ಆ ನಿಟ್ಟಿನಲ್ಲಿ ನಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸುವ […]
ಡಾI ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫೆ.28 ಹಾಗೂ ಮಾ.01 ರಂದು ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟ
ಕುಂದಾಪುರ (ಫೆ.23): ಡಾIಬಿ.ಬಿ. ಹೆಗ್ಡೆ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಾಕೂಟವು ಫೆಬ್ರವರಿ 28 ಮತ್ತು ಮಾರ್ಚ್ 01ರಂದು ಕಾಲೇಜಿನ ಬಿ.ಎಮ್.ಎಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕೊಳ್ಕೆಬೈಲು ದಿ. ಚಂದ್ರಶೇಖರ ಶೆಟ್ಟಿಯವರ ಸ್ಮರಣಾರ್ಥದ ಬೆಳ್ಳಿ ಟ್ರೋಫಿಯ ಈ ಪಂದ್ಯಾಟದಲ್ಲಿ 26 ಕಾಲೇಜಿನ ಮಹಿಳಾ ತಂಡಗಳು ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ. ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್ಎಸ್ ಶಿಬಿರದಲ್ಲಿ ನಡೆದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಸಂಪನ್ನ
ಮಾರಣಕಟ್ಟೆ(ಫೆ.21): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್ಎಸ್ ವಾರ್ಷಿಕ ಶಿಬಿರವು ಫೆ.12ರಿಂದ 18 ರ ತನಕ ಮಾರಣಕಟ್ಟೆಯಲ್ಲಿ ನಡೆದಿದ್ದು, ಕ್ಯಾಂಪನಲ್ಲಿ ಶಿಬಿರಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಉಪಯೋಗವಾಗುವಂತೆ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರವನ್ನು ಫೆ.14 ರಂದುಮಾರಣಕಟ್ಟೆಯ ಮಹಾಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಮತ್ತು ಕಾಲೇಜು, ಕುತ್ಪಾಡಿ ಉದ್ಯಾವರ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ,ಇನ್ನರ್ ವಿಲ್ ಕ್ಲಬ್ ಕುಂದಾಪುರ ದಕ್ಷಿಣ ,ಧರ್ಮಸ್ಥಳ […]
ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಮಾರಣಕಟ್ಟೆ, (ಫೆಬ್ರವರಿ 13) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ 2021- 22 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಫೆ.12ರಂದು ಶ್ರೀ ಕ್ಷೇತ್ರ ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಜರಗಿತು. ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಮಾರಣಕಟ್ಟೆ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಸದಾಶಿವ ಶೆಟ್ಟಿ ಯವರು ದೀಪ ಪ್ರಜ್ವಲಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು […]
ಡಾI ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ
ಕುಂದಾಪುರ (ಫೆ.10): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಇದೇ ಫೆ.12 ರಿಂದ 18 ರ ತನಕ ಶ್ರೀ ಕ್ಷೇತ್ರ ಮಾರಣಕಟ್ಟೆಯಲ್ಲಿ ನಡೆಯಲಿದೆ. ಫೆ.12 ರ ಬೆಳಿಗ್ಗೆ 11:00 ಕ್ಕೆ ಮಾರಣಕಟ್ಟೆಯ ಮಹಾಲಿಂಗೇಶ್ವರ ಸಭಾ ಭವನದಲ್ಲಿ ಶಿಬಿರದ ಉದ್ಘಾಟನೆ ನಡೆಯಲಿದ್ದು ,ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಕುಂದಾಪುರ ಇದರ ಅಧ್ಯಕ್ಷರು ಹಾಗೂ ಬೈಂದೂರಿನ ಶಾಸಕ ಶ್ರೀ. […]
ಡಾ.ಬಿ.ಬಿ ಹೆಗ್ಡೆ ಕಾಲೇಜು: ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ (ಫೆ:03): ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಇದರ ಜಿಲ್ಲಾ ತರಬೇತಿ ಆಯುಕ್ತರಾದ ಆನಂದ ಅಡಿಗ ರವರು ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ 2021 -2022 ನೇ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹೆಚ್ಚಾಗಬೇಕು, ಪ್ರತಿಫಲದ ಅಪೇಕ್ಷೆ ಇಲ್ಲದೇ ಕಾರ್ಯಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಕಾರಕ್ಕೆ ಸ್ಪಂದಿಸಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ರಕ್ಷಕ- ಶಿಕ್ಷಕ ಸಭೆ
ಕುಂದಾಪುರ (ಫೆ.1):ಈಗಿನ ಆಹಾರ ಪದ್ಧತಿ, ಮೊಬೈಲ್ ಬಳಕೆಗಳ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ದುರ್ಬಲ ಮನಸ್ಸಿನ ಮಕ್ಕಳ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು. ಇಂತಹ ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಸಾಮೂಹಿಕವಾಗಿ ವಿಚಾರಿಸುವುದಕ್ಕಿಂತ ಸಾಧ್ಯವಾದಷ್ಟು ಪ್ರತ್ಯೇಕವಾಗಿ ವಿಚಾರಣೆ ಅತಿ ಅವಶ್ಯಕ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ ಭಂಡಾರಿಯವರು ಹೇಳಿದರು. ಅವರು ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭೆಯ […]










