ಬಸ್ರೂರು (ಸೆ, 29): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಬಸ್ರೂರಿನ ಪ್ರಮುಖ ಐತಿಹಾಸಿಕ ಸ್ಥಳಗಳಾದ ತುಳುವೇಶ್ವದ ಶಿವ ದೇಗುಲ ಹಾಗೂ ಗುಪ್ಪಿ ಸದಾನಂದ ದೇಗುಲಕ್ಕೆ ಇತ್ತೀಚೆಗೆ ಭೇಟಿ ನೀಡಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್ .ಎಸ್.ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ, ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ,ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ […]
Tag: bbhc
ಸಿಎ ಫೌಂಡೇಶನ್ನ ಪರೀಕ್ಷೆ ತೇರ್ಗಡೆ – ಸಮ್ಮಾನ
ಕುಂದಾಪುರ (ಸೆ,28): ಇನ್ಸ್ಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವ 11 ವಿದ್ಯಾರ್ಥಿಗಳು ಸಿಎ ಫೌಂಡೇಶನ್ನ ಪರೀಕ್ಷೆ ತೇರ್ಗಡೆ ಹೊಂದಿದ್ದಾರೆ. ಅವರನ್ನು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಪ್ರೊ. ಕರುಣಾಕರ ಕೊಟೇಗಾರ್ ಸಮ್ಮಾನಿಸಿ ಗೌರವಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಪ್ರಭಾ ಅಕಾಡೆಮಿಯ ಮುಖ್ಯಸ್ಥರಾದ […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ- (ಸಹವಾಸಗಳು ಸಾಮರ್ಥ್ಯ ಹಿಗ್ಗಿಸುವಂತಿರಲಿ – ಆರ್. ಉಪೇಂದ್ರ ಶೆಟ್ಟಿ)
ಕುಂದಾಪುರ (ಸೆ,27) :ನಿಮ್ಮನ್ನು ನೀವು ನಂಬಿ, ನಿಮ್ಮ ಸಾಮರ್ಥ್ಯವನ್ನು ನಂಬಿ, ಅದು ನಿಮ್ಮನ್ನು ಯಶಸ್ಸಿನತ್ತ ಸಾಗಿಸುತ್ತದೆ. ನಿಮ್ಮಿಂದ ಅಸಾಧ್ಯ ಎಂಬುದು ಯಾವುದು ಇಲ್ಲ. ಸಂಪರ್ಕವನ್ನು ಬೆಳೆಸಿ, ಸಾಮರ್ಥ್ಯವನ್ನು ಬಳಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ. ಹಾಗೆ ಸಹಾಯ ಪಡೆದ ಸಂಸ್ಥೆಯನ್ನು ಸ್ಮರಿಸಿ ಎಂದು ಯುನಿವರ್ಸಲ್ ಗ್ರೂಫ್ ಆಫ್ ಇನ್ಸ್ಟಿಟ್ಯೂಶನ್ಸ್ನ ಅಧ್ಯಕ್ಷರಾದ ಆರ್.ಉಪೇಂದ್ರ ಶೆಟ್ಟಿಯವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ […]
ಡಾ। ಬಿ. ಬಿ. ಹೆಗ್ಡೆ ಕಾಲೇಜು-ಎನ್.ಎಸ್.ಎಸ್ ಘಟಕ: ಬಸ್ರೂರಿನಲ್ಲಿ “ನಿರ್ಮಲ ದೇಗುಲ ” ಸ್ವಚ್ಚತಾ ಕಾರ್ಯಕ್ರಮ
ಬಸ್ರೂರು (ಸೆ, 26): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಸೆಪ್ಟೆಂಬರ್26 ರಂದು ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ , ನಿಕಟಪೂರ್ವ ಎನ್.ಎಸ್.ಎಸ್ ಯೋಜನಾಧಿಕಾರಿ […]
ಡಾ। ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಎನ್.ಎಸ್.ಎಸ್ ಘಟಕದ ವತಿಯಿಂದ ಸೆ,26 ರಂದು ಸ್ವಚ್ಚತಾ ಕಾರ್ಯಕ್ರಮ
ಕುಂದಾಪುರ (ಸೆ, 24):ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದ ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಇದೇ ಸೆಪ್ಟೆಂಬರ್ 26 ರ ಭಾನುವಾರದಂದು ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜು ವತಿಯಿಂದ ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತ ನೀತಿ – ಡಾ. ಕರುಣಾಕರ್. ಎ.ಕೋಟೆಗಾರ್
ಕುಂದಾಪುರ (ಸೆ,16): ರಾಷ್ಟ್ರೀಯ ಶಿಕ್ಷಣ ನೀತಿ 2021 – 22 ವಿದ್ಯಾರ್ಥಿ ಕೇಂದ್ರಿತ ನೀತಿಯಾಗಿದ್ದು, ಇದರಲ್ಲಿನ ಪ್ರತಿ ಅಂಶವನ್ನೂ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ರೂಪಿಸಲಾಗಿದೆ. ಹೊಸ ಶಿಕ್ಷಣ ನೀತಿಯ ಮೂಲಕ ಆಸಕ್ತಿ-ಕೌಶಲ್ಯ ಆಧಾರಿತ ಕಲಿಕೆ ಹಾಗೂ ದೇಶದ ಮಾನವ ಸಂಪನ್ಮೂಲದ ಸದ್ಬಳಕೆ ನಿಜಾರ್ಥದಲ್ಲಿ ಆಗಲಿದೆ ಎಂದು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಕರುಣಾಕರ ಕೊಟೇಗಾರ್ ಹೇಳಿದರು. ಅವರು ಗುರುವಾರ ಕುಂದಾಪುರದ ಡಾ. […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಕ್ಯಾಂಪಸ್ ವಾಯ್ಸ್ ವಾರ್ತಾ ಸಂಚಿಕೆ ಬಿಡುಗಡೆ
ಕುಂದಾಪುರ (ಸೆ. 10) : ಕುಂದಾಪುರದ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಅರ್ಧ ವಾರ್ಷಿಕ ವಾರ್ತಾ ಸಂಚಿಕೆಯಾದ ಕ್ಯಾಂಪಸ್ ವಾಯ್ಸ್ ನ್ನು ಸೆಪ್ಟೆಂಬರ್,5 ರಂದು ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕಾಳಾವರದ ಉದಯ್ ಕುಮಾರ್ ಶೆಟ್ಟಿಯವರು ಬಿಡುಗಡೆಗೊಳಿಸಿದರು. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣಕ್ಕೆ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸ್ಥಗಿತ ಉಂಟಾಗಿದೆ. ಆದರೆ ನಮಗೆ ಸಿಕ್ಕಿದ ದಿನಗಳನ್ನೆ ಬಳಸಿಕೊಂಡು, ವಿದ್ಯಾರ್ಥಿಗಳಿಗೆ ಕ್ರೀಡಾ ದಿನಾಚರಣೆ, ಎಥ್ನಿಕ್ ಡೇ ಆಯೋಜಿಸುವುದರ ಜೊತೆಗೆ […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ – ಸನ್ಮಾನ ಕಾರ್ಯಕ್ರಮ
ಕುಂದಾಪುರ ( ಸೆ.7): ಎಲ್ಲಾ ವೃತ್ತಿಗಳಿಗಿಂತ ಶ್ರೇಷ್ಠವಾದ ವೃತ್ತಿ ಶಿಕ್ಷಕ ವೃತ್ತಿ. ಅದೆಷ್ಟೆ ಜನರಿದ್ದರೂ ಕೂಡ ನನಗೆ ಕಲಿಸಿದ ಶಿಕ್ಷಕರು ಎದುರಿಗೆ ಬಂದರೆ ಅವರ ಕಾಲಿಗೆರಗುತ್ತೇನೆ. ಶಿಕ್ಷಕರೆಂದರೆ ನನಗೆ ಅಪಾರ ಗೌರವ. ತಂದೆ ತಾಯಿಗೆ ಮೂರು ಮಕ್ಕಳಿದ್ದರೆ ಯಾವ ಮಗು ಬುದ್ಧಿವಂತ ಎಂದು ಗುರುತಿಸುವುದು ಕಷ್ಟ ಆಗಬಹುದು. ಆದರೆ ತರಗತಿಯಲ್ಲಿ ಸಾವಿರ ವಿದ್ಯಾರ್ಥಿಗಳಿದ್ದರೂ ಕೂಡ ಪ್ರತಿ ಮಗುವಿನ ಸಾಮರ್ಥ್ಯವನ್ನು ಅಧ್ಯಾಪಕರು ಗುರುತಿಸುವಲ್ಲಿ ಸಫಲರಾಗುತ್ತಾರೆ. ಕರೋನಾ ಕಾರಣದಿಂದಾಗಿ ಹದಗೆಟ್ಟ ವಿದ್ಯಾರ್ಥಿಗಳ ಶೈಕ್ಷಣಿಕ […]
ಕುಂದಾಪುರ : ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಕುಂದಾಪುರ (ಆ, 28 ): ಕ್ರೀಡೆಗಳಲ್ಲಿನ ವಿದ್ಯಾರ್ಥಿಗಳ ಆಸಕ್ತಿ ನಾಯಕತ್ವ ಗುಣವನ್ನು ಬೆಳೆಸುತ್ತದೆ. ಬದುಕಿನಲ್ಲಿ ಕ್ರೀಡಾ ಸ್ಪೂರ್ತಿ ಇದ್ದರೆ ಧೈರ್ಯಗೆಡದೆ ಕನಸುಗಳನ್ನು ಸಾಧಿಸಬಹುದು.ವಿದ್ಯಾರ್ಥಿಗಳು ಆರಂಭಿಕ ಹಂತದ ಕ್ರೀಡಾ ಪ್ರೋತ್ಸಾಹಗಳ ಮೂಲಕ ಒಲಿಂಪಿಕ್ಸ್ ನಂತಹ ಜಾಗತಿಕ ಕ್ರೀಡೆಗಳಲ್ಲಿ ಪಾಲ್ಗೊಳ್ಳುವಂತಾಗಲಿ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತಾಯ ರವರು ಶುಭ ಹಾರೈಸಿದರು. ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಆಚರಿಸಿದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. […]
ಡಾ.ಬಿ.ಬಿ.ಹೆಗ್ಡೆ ಕಾಲೇಜು, ಕುಂದಾಪುರ: ಓಣಂ ಸಂಭ್ರಮ
ಕುಂದಾಪುರ (ಆ,21): ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಕಾಲೇಜಿನ ಐಕ್ಯೂಎಸಿ ಘಟಕ ಹಾಗೂ ಹಿಂದಿ ವಿಭಾಗದ ಆಯೋಜನೆಯಲ್ಲಿ ಆಗಸ್ಟ್,21 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ ಉಮೇಶ್ ಶೆಟ್ಟಿ ಯವರು ದೀಪ ಬೆಳಗಿಸುವ ಮೂಲಕ ಓಣಂ ಆಚರಣೆಗೆ ಶುಭಹಾರೈಸಿದರು.ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ.ಚೇತನ್ ಶೆಟ್ಟಿ ಕೋವಾಡಿ,ಐಕ್ಯೂಎಸಿ ಘಟಕದ ಸಂಯೋಜಕಿ ಅವಿತಾ ಕೋರೆಯಾ,ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ದೀಪಾ ಹಾಗೂ ಕಾಲೇಜಿನ ಬೋಧಕ ,ಬೋಧಕೇತರ ವ್ರಂದ ಹಾಗೂ ವಿದ್ಯಾರ್ಥಿಗಳು […]










