ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ಸೆಪ್ಟೆಂಬರ್ 09 ಹಾಗೂ 10ರಂದು ನಡೆಯಲಿರುವ “ನೋವೆಷನ್” ಕಾರ್ಪೊರೇಟ್ ಬ್ಯಾಟಲ್ ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪನಿ ಸ್ಪರ್ಧೆಯನ್ನು ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉದ್ಘಾಟಿಸಿದರು. ಕಾಲೇಜಿನ ಡೀನ್ಸ್ಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀ ಗಿರಿರಾಜ್ ಭಟ್, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು: “ನೋವೆಷನ್”ಮ್ಯಾನೇಜ್ಮೆಂಟ್ ಫೆಸ್ಟ್ ಸಂಪನ್ನ
ಕುಂದಾಪುರ (ಸೆ.10): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪೆನಿ ಸ್ಪರ್ಧೆಯ ಸಮಾರೋಪ ಸಮಾರಂಭ ಸೆಪ್ಟೆಂಬರ್ 10ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಸಂಪನ್ನಗೊoಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಜಿ. ಎಸ್. ಹೆಗ್ಡೆ […]
ಬಿ.ಬಿ.ಹೆಗ್ಡೆಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ಕುಂದಾಪುರ (ಸೆ.06): ವಿದ್ಯಾರ್ಥಿಗಳ ಬದುಕು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುವ ಶಿಕ್ಷಕನ ಪಾತ್ರ, ಶಿಕ್ಷಣ ಪದ್ಧತಿ ಬದಲಾದ ಈ ಕಾಲಘಟ್ಟದಲ್ಲಿ ಅತೀಮುಖ್ಯ. ತಂತ್ರಜ್ಞಾನಗಳು ಮಾಹಿತಿಯನ್ನಷ್ಟೇ ನೀಡುತ್ತವೆ. ಆದರೆ ಶಿಕ್ಷಕ ಸಂಸ್ಕಾರಯುತವಾದ ವಿದ್ಯೆಯನ್ನು ಕಲಿಸುವಾತ. ಈ ನಿಟ್ಟಿನಲ್ಲಿ ತಂದೆ ತಾಯಿಯನ್ನು ಗೌರವಿಸುವಂತೆ ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸುವಂತಾಗಬೇಕು ಎಂದು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟರಮಣ ಬಿ. ನಾಯಕ್ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ […]
ಬಿ. ಬಿ. ಹೆಗ್ಡೆ ಕಾಲೇಜು :ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ( ಸೆ .10): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 03 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಕಾರ್ಯವೈಖರಿ ಕುರಿತು ಸಂಕ್ಷಿಪ್ತವಾಗಿ ವಿವರಿಸಿ ಕಾಲೇಜಿನ ರೆಡ್ ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ […]
ಸಿ.ಎಸ್ ಎಕ್ಸಿಕ್ಯೂಟಿವ್ ಮತ್ತು ಸಿ ಎಂ ಎ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾl ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಸೆ.1): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ ಎಸ್ ಎಕ್ಸಿಕ್ಯೂಟಿವ್ ಗ್ರೂಪ್-Iಮತ್ತು ಸಿ ಎಂ ಎ ಇಂಟರಮೀಡಿಯಟ್ ಗ್ರೂಪ್ -I ಜೂನ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಡಾl ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಶ್ರೇಯಾ, ಪೂಜಾ ಶೆಟ್ಟಿ, ಆಯುಶ್, ಪೃಥ್ವಿಶ್ ಹೆಬ್ಬಾರ್ ಸಿ.ಎಸ್ ಎಕ್ಸಿಕ್ಯೂಟಿವ್ ಗ್ರೂಪ್-I ರಲ್ಲಿ, ನಿಖಿತಾ ಆರ್ ಪೂಜಾರಿ ಗ್ರೂಪ್ 2 […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಬಿ.ಕಾಂ. ಕೋರ್ಸ್ ಜೊತೆ ಎಸ್.ಎಸ್.ಸಿ ಗೆ ಚಾಲನೆ
ಕುಂದಾಪುರ (ಆಗಸ್ಟ್ 16): ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ನಿರಂತರ ತರಬೇತಿ ನೀಡುವ ಹಾಗೂ ಪದವಿಪೂರ್ವ ಶಿಕ್ಷಣ ಅರ್ಹತೆಯ ಮೇರೆಗೆ ರಾಜ್ಯ ಸರ್ಕಾರ ಆಯೋಜಿಸುವ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜಿನ ಆವರಣದಲ್ಲಿಯೇ ತರಬೇತಿ ನೀಡುವ ದೃಷ್ಟಿಯಿಂದ ಪ್ರಸ್ತುತ ಶೈಕ್ಷಣಿಕ ವರ್ಷ 2025-26 ರಿಂದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹೊಸ ಕೋರ್ಸ್ B.Com (SSC)ಯನ್ನು ಆರಂಭಿಸಿದ್ದು, ಆಗಸ್ಟ್ 16 ರಂದು ವಿಧ್ಯುಕ್ತ ಚಾಲನೆ […]
ಸಾರ್ವಕಾಲಿ ಕಮೌಲ್ಯಸಾರಿದ ದಾರ್ಶನಿಕ ಕನಕದಾಸರು–ಡಾ| ಸುಧಾಕರ್ ದೇವಾಡಿಗ ಬಿ.
ಕುಂದಾಪುರ (ಆ. 25): ಕನಕದಾಸರ ಭಕ್ತಿಯ ಸ್ವರೂಪ, ಸಮಾನತೆಯ ಪ್ರಜ್ಞೆ, ಅಹಿಂಸಾನೆಲೆ, ಧಾರ್ಮಿಕ ಆಚರಣೆಗಳ ನಿರಾಕರಣೆ, ಅವರ ಸಮಾಜ ಸುಧಾರಣೆಯ ಅಂಶಗಳು ಇಂದಿಗೂ ಪ್ರಸ್ತುತ. ಕನಕದಾಸರು ತಮ್ಮ ಕೃತಿಗಳ ಮೂಲಕ ಕುಲಕ್ಕಿಂತ ಗುಣಕ್ಕೆ ಪ್ರಾಮುಖ್ಯತೆ ನೀಡಿ, ಜಾತಿಬೇಧ, ಸಾಮಾಜಿಕ ಅಸಮಾನತೆಗಳನ್ನು ವಿರೋಧಿಸಿ, ಸಮಾನತೆ, ಮಾನವೀಯತೆ, ನೈತಿಕತೆ ಮುಂತಾದ ಸಾರ್ವಕಾಲಿಕ ಮೌಲ್ಯಗಳನ್ನು ಸಾರಿದ ಮಹಾನ್ ದಾರ್ಶನಿಕ ಎಂದು ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ| ಸುಧಾಕರ್ […]
ಬಿ.ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
ಕುಂದಾಪುರ (ಆ. 26): ಶಿಕ್ಷಣ ಸಂಸ್ಥೆಯೊAದಕ್ಕೆ ವಿದ್ಯಾರ್ಥಿಗಳು, ಬೋಧಕ ವರ್ಗ ಮತ್ತು ಆಡಳಿತ ಮಂಡಳಿಗಳು ಆಧಾರ ಸ್ಥಂಭವಾಗಿದ್ದು ಈ ಮೂರರ ನಡುವೆ ಸೇತುವೆಯಾಗಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯನಿರ್ವಹಿಸಬೇಕು. ಈ ಸಮಿತಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದಷ್ಟು ಶೈಕ್ಷಣಿಕ ಸಂಸ್ಥೆ ಸೃಜನಶೀಲವಾಗಿರುತ್ತದೆ ಎಂದು ಬೆಹರಿನ್ ಕಿಂಗ್ಡಮ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಡಾ. ಇಕ್ಬಾಲ್ ಹವಾಲ್ದಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ […]
ಬಿ. ಬಿ. ಹೆಗ್ಡೆ ಕಾಲೇಜು: ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನಾ ಸ್ಪರ್ಧೆ
ಕುಂದಾಪುರ (ಆ.25): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಾಗೂ ರೋವರ್ಸ್ & ರೇಂಜರ್ಸ್ ಘಟಕದ ಜಂಟಿ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಆಗಸ್ಟ್ 25ರಂದು ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ […]
ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಿಗೆ ಡಾಕ್ಟರೇಟ್ ಪದವಿ
ಕುಂದಾಪುರ(ಆ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ಮಂಡಿಸಿದ “ಕರಾವಳಿ ಕರ್ನಾಟಕದಲ್ಲಿರುವ ಗ್ರಾಮೀಣ ಮಹಿಳಾ ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕೊಯಮುತ್ತೂರಿನ ಭಾರತೀಯಾರ್ ವಿಶ್ವ ವಿದ್ಯಾನಿಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಇವರ ಸಂಶೋಧನೆಗೆ ಉಡುಪಿ ಜಿಲ್ಲೆಯ ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ನಿವೃತ್ತ ವಾಣಿಜ್ಯ ಪ್ರಾಧ್ಯಾಪಕರಾದ […]










