ಕುಂದಾಪುರ (ಏ, 8): ಮಂಗಳೂರು ವಿಶ್ವವಿದ್ಯಾನಿಲಯವು ಸೆಪ್ಟೆಂಬರ್ 2020ರಲ್ಲಿ ನಡೆಸಿದ ಅಂತಿಮ ಬಿ.ಕಾಂ ಪರೀಕ್ಷೆಯಲ್ಲಿ ಐದನೇ ಹಾಗೂ ಆರನೇ ಸೆಮಿಸ್ಟರ್ಗಳ ‘ಪೈನಾನ್ಶಿಯಲ್ ಎಕೌಂಟಿಗ್’ ವಿಷಯದಲ್ಲಿ ಕಾಲೇಜಿನ ದೀಪಾ ದೇವಾಡಿಗ ಮತ್ತು ಜ್ಯೋತಿ ಇವರು 300 ರಲ್ಲಿ 300 ಅಂಕ ಗಳಿಸಿ ICAI ನೀಡುವ ಚಿನ್ನದ ಪದಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ. ಎಂ. ಸುಕುಮಾರ […]
Tag: bbhc
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಮಂಗಳೂರು ವಿ.ವಿ. ಅಂತರ್ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಸಂಪನ್ನ
ಕುಂದಾಪುರ (ಮಾ. 30) : ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರ್ ಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟದ ಸಮಾರೋಪ ಸಮಾರಂಭ ಮಾರ್ಚ್ 30ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಿತು. ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಕುಂದಾಪುರ ಇದರ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತ್ತಾಯ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುಂದಾಪುರದ ಪ್ರತಿಷ್ಠಿತ ಚಕ್ರವರ್ತಿ ಸ್ಫೋರ್ಟ್ಸ್ ಕ್ಲಬ್ ನ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಮಂಗಳೂರು ವಿ. ವಿ. ಅಂತರ್ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಉದ್ಘಾಟನೆ
ಕುಂದಾಪುರ (ಮಾ. 30): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಮಾರ್ಚ್ 30ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಉದ್ಘಾಟನೆಗೊಂಡಿತು. ಕುಂದಾಪುರದ ಪ್ರಸಿದ್ಧ ಟೋರ್ಪಡೋಸ್ ಕ್ರಿಕೆಟ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಗೌತಮ್ ಶೆಟ್ಟಿ ಪಂದ್ಯ ಕೂಟವನ್ನು ಉದ್ಘಾಟಿಸಿ ಶುಭಹಾರೈಸಿದರು.ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಡಾ| ಬಿ.ಬಿ. ಹೆಗ್ಡೆ ಕಾಲೇಜು : ಮಾರ್ಚ್ 30 ರಂದು ಮಂಗಳೂರು ವಿ.ವಿ. ಅಂತರ್ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ
ಕುಂದಾಪುರ (ಮಾ. 26) : ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟ ಇದೇ ಮಾರ್ಚ್ 30ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಪಂದ್ಯಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರಿನ ಶಾಸಕರು ಹಾಗೂ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷರಾದ ಶ್ರೀ ಬಿ.ಎಂ ಸುಕುಮಾರ ಶೆಟ್ಟಿಯವರು ವಹಿಸಲಿದ್ದು, ಕುಂದಾಪುರದ ಪ್ರಸಿದ್ಧ ಟೋರ್ಪಡೋಸ್ ಕ್ರಿಕೆಟ್ […]
ಡಾ| ಬಿ.ಬಿ. ಹೆಗ್ಡೆ ಕಾಲೇಜು: ಪ್ರಾಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ
ಕುಂದಾಪುರ (ಮಾ, 25) : ರಾಷ್ಟ್ರೀಯ ಶಿಕ್ಷಣ ನೀತಿಯೇ ತಿಳಿಸಿರುವಂತೆ ಪದವಿಯ ಸಂದರ್ಭದಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಿಂತ ಮೊದಲು ಉಪನ್ಯಾಸಕರು ಹೆಚ್ಚು ಸಂಶೋಧನೆಯಲ್ಲಿ ತೊಡಗುವಂತಾಗಬೇಕು. ಸಂಶೋಧನಾತ್ಮಕ ಲೇಖನಗಳನ್ನು ಹೇಗೆ ಮತ್ತು ಎಲ್ಲಿ ಪ್ರಕಟಿಸಬೇಕು ಎನ್ನುವುದನ್ನು ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ|.ನಾಗೇಂದ್ರ ಎಸ್ ತಿಳಿಸಿಕೊಟ್ಟರು. ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಮಾರ್ಚ್ 24ರಂದು ನಡೆದ “ಪ್ರಾಧ್ಯಾಪಕರ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಅಂತರ್ ಕಾಲೇಜು ಸಾಂಪ್ರದಾಯಿಕ ಕ್ರೀಡೆಗಳ ಸಂಪನ್ನ
ಕುಂದಾಪುರ (ಮಾ,22): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಸಾಂಪ್ರದಾಯಿಕ ಕ್ರೀಡೆಗಳ ಸಮಾರೋಪ ಸಮಾರಂಭ ಮಾರ್ಚ್ 19ರಂದು ನಡೆಯಿತು. ಕಾರ್ಯಕ್ರಮದಲ್ಲಿ ಬ್ರಹ್ಮಾವರದ ಎಸ್.ಎಮ್.ಎಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೆಂಕಟೇಶ್ ಭಟ್, ಕುಂದಾಪುರದ ಭಂಡಾರ್ಕಾರ್ ಆರ್ಟ್ಸ್ ಎಂಡ್ ಸಾಯನ್ಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶಂಕರನಾರಾಯಣ, ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ […]
ಡಾ| ಬಿ.ಬಿ. ಹೆಗ್ಡೆ ಕಾಲೇಜು : ಸಾಂಪ್ರದಾಯಿಕ ದಿನಾಚರಣೆ
ಸಂಸ್ಕೃತಿ, ಆಚರಣೆಗಳು ಕೇವಲ ಒಂದು ದಿನಕ್ಕಷ್ಟೇ ಸೀಮಿತವಾಗಬಾರದು. ಧಾರ್ಮಿಕ ಕಾರ್ಯಕ್ರಮಗಳಿಗಾದರೂ ಸಾಂಪ್ರದಾಯಿಕ ಉಡುಗೆ ತೊಡುವಂತಾಗಬೇಕು. ಆ ಮೂಲಕ ನಮ್ಮ ಸಂಸ್ಕೃತಿ ಆಚಾರ ವಿಚಾರಗಳು ಉಳಿಯುವಂತಾದರೆ ಈ ದಿನದ ಆಚರಣೆ ಅರ್ಥಪೂರ್ಣವಾಗುತ್ತದೆ.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರಿಗೆ ನುಡಿನಮನ
ಬರಿ ಪದಕ್ಕೆ ಪದ ಸೇರಿಸಿ ಹಾಡು ಕಟ್ಟಿ, ಒಂದೊಂದು ಅಕ್ಷರವನ್ನೂ ತುಂಬಾ ಅನುಭವಿಸಿ ಭಾವಗಳನ್ನೇ ಎದೆಗಿಳಿಸಿದ ಕವಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಗೀತೆಗಳು ಬದುಕಿನ ಗೀತೆಗಳು ಎಂದು ಸಾಂಸ್ಕೃತಿಕ ಚಿಂತಕ ಶ್ರೀ ಮುಸ್ತಾಕ್ ಹೆನ್ನಾಬೈಲು ಹೇಳಿದರು.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ ಮತ್ತು ನಿಪುಣ ಪರೀಕ್ಷೆ ತರಬೇತಿ
ಭಾರತ್ ಸೈಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಘಟಕರಾದ ಶ್ರೀಮತಿ ಸುಮನ ಶೇಖರ್ ಮಾರ್ಚ್ 16ರಂದು ಡಾ.ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೂವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು.
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಎನ್ . ಎಸ್. ಎಸ್. ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ(ಮಾ.15): ಭಾರತ ಕರ್ಮಭೂಮಿ, ಈ ದೇಶದಲ್ಲಿ ಜನಿಸಿರುವುದೇ ನಮ್ಮೆಲ್ಲರ ಸೌಭಾಗ್ಯ. ಭಾರತದಂತಹ ದೇಶದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಎನ್.ಎಸ್.ಎಸ್. ಪ್ರಮುಖ ಪಾತ್ರವಹಿಸುತ್ತಿದೆ. ವಿದ್ಯಾರ್ಥಿಗಳು ಎನ್.ಎಸ್.ಎಸ್. ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಶಿಸ್ತು-ಸಂಯಮ, ಸಹಬಾಳ್ವೆಯೊಂದಿಗೆ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು,ಜೊತೆಗೆ ದೇಶ ಕಟ್ಟುವ ಕಾರ್ಯದಲ್ಲಿ ಪ್ರವೃತ್ತರಾಗಬೇಕೆಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ಶ್ರೀ ಸಂಜೀವ ಗುಂಡ್ಮಿ ಹೇಳಿದರು. ಅವರು ಡಾ| ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ […]










