ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ‘ಹರಿಕಥಾ ಕಲಾಕ್ಷೇಪ’ ಎನ್ನುವ ಹರಿಕಥಾ ಪ್ರವಚನ ಕಾರ್ಯಕ್ರಮ ಮಾರ್ಚ್ 02 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
Tag: bbhc
ಡಾ|ಬಿ.ಬಿ. ಹೆಗ್ಡೆ ಕಾಲೇಜು : ಯಕ್ಷಗಾನ ಮ್ಯೂಸಿಯಂಗೆ ಭೇಟಿ
ಕುಂದಾಪುರ (ಮಾ.1): ಡಾ| ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ ಇದರ ಯಕ್ಷಗಾನ ಸಂಘದ ವತಿಯಿಂದ ಫೆಬ್ರವರಿ 27ರಂದು ಸಮೀಪದ ಭಂಡಾರ್ಕಾರ್ಸ್ ಕಾಲೇಜಿನ ಯಕ್ಷಗಾನ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಯಕ್ಷಗಾನ ವಸ್ತುಸಂಗ್ರಹಾಲಯದ ಸಂಯೋಜಕರು ಹಾಗೂ ಇಂಗ್ಲಿಷ್ ಉಪನ್ಯಾಸಕ ಶಶಾಂಕ ಪಟೇಲ್ ಯಕ್ಷಗಾನದ ವಿವಿಧ ಮಾದರಿ ಮತ್ತು ಪರಿಕರಗಳ ಬಗ್ಗೆ ಮಾಹಿತಿ ನೀಡಿದರು. ಬಡಗು, ಬಡಾಬಡಗು ಹಾಗೂ ತೆಂಕುತಿಟ್ಟು ಯಕ್ಷಗಾನದ ವೈಶಿಷ್ಟತೆ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಡಾ.ಬಿ.ಬಿ […]
ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನದ ಪಾತ್ರ ಅತಿಮುಖ್ಯ : ಪ್ರೊ. ಕೆ. ಉಮೇಶ್ ಶೆಟ್ಟಿ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಅನೇಕ ಅವಕಾಶಗಳಿದ್ದು ವಿದ್ಯಾರ್ಥಿಗಳು ತಮಗೆ ಲಭ್ಯವಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಅಂತರ್ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಕೂಟ- ಸಮಾರೋಪ ಸಮಾರಂಭ
ಕುಂದಾಪುರ(ಫೆ.25): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಮಂಗಳೂರು ವಿ. ವಿ. ಕುಂದಾಪುರ ವಲಯ ಮಟ್ಟದ ಅಂತರ್ಕಾಲೇಜು ಮಹಿಳಾ ತ್ರೋಬಾಲ್ ಪಂದ್ಯಕೂಟದ ಸಮಾರೋಪ ಸಮಾರಂಭ ಫೆ. 24ರ ಸಂಜೆ 4.30ಕ್ಕೆ ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ನಡೆಯಿತು. ತ್ರೋಬಾಲ್ ಪಂದ್ಯಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಇದರ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತ್ತಾಯ ವಹಿಸಿದ್ದರು. ಮುಖ್ಯ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ – ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟ ಉದ್ಘಾಟನೆ
ಕ್ರೀಡೆಯಿಂದ ಅದೆಷ್ಟೋ ಯುವಜನತೆ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯನ್ನು ಮೆರೆಯುವುದರ ಜೊತೆಗೆ ತಮ್ಮ ವ್ಯಕ್ತಿತ್ವ ಮತ್ತು ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಲೆಕ್ಕಪರಿಶೋಧಕರು ಹಾಗೂ ತರಿಗೆ ಸಲಹೆಗಾರರಾದ ಶ್ರೀ ಗಣೇಶ್ ಶೆಟ್ಟಿ ಮೊಳಹಳ್ಳಿ ಹೇಳಿದರು.
ಡಾ. ಬಿ. ಬಿ. ಹೆಗ್ಡೆ ಕಾಲೇಜು – ಫೆ.24 ರಂದು ಅಂತರ್ ಕಾಲೇಜು ಮಹಿಳಾ ವಿಭಾಗದ ತ್ರೋಬಾಲ್ ಪಂದ್ಯಾಕೂಟ
ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಪ್ರವರ್ತಿತ ಡಾl ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಕುಂದಾಪುರ ವಲಯ ಮಟ್ಟದ ಮಹಿಳಾ ವಿಭಾಗದ ತ್ರೋಬಾಲ್ ಪಂದ್ಯಾಕೂಟ ಇದೇ ಫೆಬ್ರವರಿ 24ರಂದು ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ನಡೆಯಲಿದೆ.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ರಕ್ಷಕ – ಶಿಕ್ಷಕ ಸಭೆ
ಸಭೆಯ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಮಾತನಾಡಿ, ಶಿಸ್ತುಬದ್ಧ ಶೈಕ್ಷಣಿಕ ವಾತಾವರಣದಿಂದ ಕೂಡಿರುವ ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.
ಡಾ| ಬಿ. ಬಿ. ಹೆಗ್ಡೆ ಕಾಲೇಜು – ರಕ್ತದಾನ ಶಿಬಿರ
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ , ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಹಾಗೂ ಲಯನ್ಸ್ ಕ್ಲಬ್, ಕುಂದಾಪುರದ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 10 ರಂದು ರಕ್ತದಾನ ಶಿಬಿರ ಜರುಗಿತು.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ : ರಸ್ತೆ ಸುರಕ್ಷತಾ ಜಾಗೃತಿ
ಕುಂದಾಪುರ, (ಫೆಬ್ರವರಿ 12) : ರಸ್ತೆ ಅಪಘಾತದಲ್ಲಿ ಯುವಜನತೆಯೇ ಹೆಚ್ಚು ಸಾವಿಗೀಡಾಗುತ್ತಿರುವುದು ವಿಷಾದನೀಯ. ರಸ್ತೆಯ ಸಾಮಾನ್ಯ ನಿಯಮಗಳಾದ ಹೆಲೈಟ್, ಸೀಟ್ಬೆಲ್ಟ್ ಧರಿಸುವುದು,ವೇಗದ ಮಿತಿ ಕಡಿಮೆಗೊಳಿಸುವುದು ಇಂತಹ ಸರಳ ನಿಯಮಗಳ ಮೂಲಕ ಅಮೂಲ್ಯವಾದ ಜೀವನ ರಕ್ಷಣೆಯಾಗಬೇಕು ಎಂದು ಕುಂದಾಪುರ ಸಂಚಾರಿ ಪೊಲೀಸ್ ಅಧಿಕಾರಿಯಾದ ಶ್ರೀ ಸುದರ್ಶನ್ ಡಿ.ಎನ್ ಹೇಳಿದರು.ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನಾ ಘಟಕ ಆಯೋಜಿಸಿದ “ರಸ್ತೆ ಸುರಕ್ಷತಾ ಜಾಗೃತಿ” ಕಾರ್ಯಕ್ರಮದಲ್ಲಿ […]
ಡಾ. ಬಿ. ಬಿ. ಹೆಗ್ಡೆ ಕಾಲೇಜು : ಬಿ. ಕಾಂ. ಪ್ರೋಫೆಷನಲ್ ಕೋರ್ಸುಗಳ ಉದ್ಘಾಟನೆ
ಕುಂದಾಪುರ: ವಿದ್ಯಾರ್ಥಿಗಳು ಬದುಕಿನ ಸವಾಲುಗಳನ್ನು ಸಮಚಿತ್ತದಿಂದ ಎದುರಿಸಬೇಕು. ಸಿ.ಎ. ಹಾಗೂ ಸಿ.ಎಸ್. ಕೋರ್ಸುಗಳ ಜೊತೆಗೆ ತಮ್ಮ ಬಿ.ಕಾಂ ವ್ಯಾಸಂಗವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಿದ್ದಲ್ಲಿ ಮುಂದಿನ ಶೈಕ್ಷಣಿಕ ಗುರಿಯನ್ನು ಯಶಸ್ವಿಯಾಗಿ ತಲುಪಬಹುದು ಎಂದು ಕಾಮತ್ & ಕೋ ಚಾರ್ಟರ್ಡ್ ಅಕೌಂಟೆಂಟ್ ಉಡುಪಿ ಇದರ ಪಾಲುದಾರರಾದ ಎಮ್ ಶ್ರೀಧರ್ ಕಾಮತ್ ಹೇಳಿದರು. ಅವರು ಕಾಲೇಜಿನ 2020-21 ನೇ ಸಾಲಿನಲ್ಲಿ ನೂತನವಾಗಿ ಪ್ರಾರಂಭಿಸಿರುವ ಬಿ.ಕಾಂ ಪ್ರೋಫೆಷನಲ್ (ಸಿ.ಎ. & ಸಿ.ಎಸ್.) ಕೋರ್ಸುಗಳನ್ನು ಉದ್ಘಾಟಿಸಿ ಮಾತನಾಡಿದರು. […]










