ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಭಾಗವಹಿಸುವಿಕೆ ಪ್ರಮುಖವಾದದ್ದು, ಆ ನಿಟ್ಟಿನಲ್ಲಿ ದೇಶದ ಸಂವಿಧಾನ ಜನತೆಗೆ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಪ್ರಜ್ಞಾವಂತರಾಗಿ ಚಲಾಯಿಸಿದಾಗ ಮಾತ್ರ ಸದೃಢ ಭಾರತವನ್ನು ನಿರ್ಮಿಸಲು ಸಾಧ್ಯ ಎಂದು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಮಹತ್ವದ […]
Tag: bbhc
ಡಾ ಬಿ.ಬಿ ಹೆಗ್ಡೆ ಕಾಲೇಜು: 72 ನೇ ಗಣರಾಜ್ಯೋತ್ಸವ
ಡಾ. ಬಿ.ಬಿ. ಹೆಗ್ಡೆ ಕಾಲೇಜಿನ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಬೈಂದೂರಿನ ಶಾಸಕರು ಹಾಗೂ ಕಾಲೇಜಿನ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ನೆರವೇರಿಸಿದರು.
ಅನುಬಂದ ಕಿರುಚಿತ್ರ – ಒಂದು ವಿಶ್ಲೇಷಣೆ
ಕುಂದಾಪುರದ ಡಾ|| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಅನುಬಂಧ – ಇದು ರಕ್ತದ ಸಂಬಂಧ ಎನ್ನುವ ಕಿರುಚಿತ್ರ ಇಂದು ಬಿಡುಗಡೆಗೊಂಡಿದೆ. ಒಮ್ಮೆ ಕಾಣುವ ತವಕದಲ್ಲಿದ್ದ ನಾನು ಹೊತ್ತು ಬಿಡುವು ಮಾಡಿ ನೋಡಿದೆ, ಮೊದಲರ್ಧ ಭಾಗ ನೋಡುತ್ತಿದ್ದಂತೆ ಕುತೂಹಲ ಹುಟ್ಟಿತ್ತು. ರಕ್ತದ ಅಗತ್ಯಕ್ಕೆ ಕರೆ ಬಂದ ಸಂಗತಿ ಕೇಳಿದ ಸ್ನೇಹಿತರು ನಿರ್ಲಕ್ಷಿಸಿ ಸಿನೆಮಾ ನೋಡಲು ಹೋದರೆ ಇಲ್ಲಿ ನಡೆದ ಘಟನೆಯೇ ಬೇರೆ. (ಪೂರ್ತಿ ಚಿತ್ರ ನೋಡಿದರೆ […]
ಡಾ.ಬಿ.ಬಿ ಹೆಗ್ಡೆ ಕಾಲೇಜು : ಅನುಬಂಧ ಕಿರುಚಿತ್ರಕ್ಕೆ ಜಿಲ್ಲಾ ಪ್ರಶಸ್ತಿ
ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ರಕ್ತದಾನದ ಮಹತ್ವದ ಕುರಿತು ರಚಿಸಿದ ಕಿರುಚಿತ್ರ ಅನುಬಂಧ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ಅನುಬಂಧ – ಇದು ರಕ್ತದ ಸಂಬಂಧ
Anubanda – Idu Rakthada Sambanda a short movie from Dr. B B Hegde First Grade College Students.
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಷನ್ ( ಸ್ಪೇಸ್ ) ಇದರ ವಿದ್ಯಾರ್ಥಿಗಳು ಕಂಪನಿ ಸೆಕ್ರೆಟರಿ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಜನೌಷಧಿ ಕುರಿತು ಅರಿವು ಕಾರ್ಯಕ್ರಮ
ಕುಂದಾಪುರ, ಜನವರಿ 16: ದುಬಾರಿ ಔಷಧಿ ಯಾವಾಗಲೂ ಗುಣಮಟ್ಟದ ಔಷಧಿಯಾಗಿರಬೇಕೆಂದಿಲ್ಲ, ಜನೌಷಧಿ ಕೇಂದ್ರದಲ್ಲಿ ಶೇಕಡಾ 50-90ರಷ್ಟು ಕಡಿಮೆ ದರದಲ್ಲಿ ದೊರೆಯುವ ಔಷಧಿಗಳು ಬೇರೆ ಕಡೆ ದೊರೆಯುವ ಔಷಧಿಗಳಿಗಿಂತ ಗುಣಮಟ್ಟದ್ದಾಗಿರುತ್ತದೆ” ಎಂದು ಇಂಡಿಯನ್ ರೆಡ್ಕ್ರಾಸ್ ಕುಂದಾಪುರ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿಯವರುಹೇಳಿದರು . ಅವರು ಕಾಲೇಜಿನಲ್ಲಿ ಜನವರಿ 16ರಂದು ಆಯೋಸಿದ್ದ ಜನೌಷಧಿ ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಯುವ ರೆಡ್ಕ್ರಾಸ್ […]
ಡಾ| ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರಾಷ್ಟ್ರೀಯ ಯುವ ದಿನಾಚರಣೆ:
ವಿವೇಕಾನಂದರ ಜಯಂತಿ ಕೇವಲ ಜಯಂತಿಗಷ್ಟೇ ಸೀಮಿತವಾಗಬಾರದು,ವಿದ್ಯಾರ್ಥಿಗಳು ವಿವೇಕಾನಂದರ ತತ್ವ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಆ ಮೂಲಕ ರಾಷ್ಟ್ರೀಯ ಯುವ ದಿನಾಚರಣೆ ಅರ್ಥಪೂರ್ಣವಾಗಬೇಕು ಎಂದು ಕೆನರಾ ಕಿಡ್ಸ್ನ ಸಂಚಾಲಕರಾದ ಶ್ರೀಸುಬ್ರಹ್ಮಣ್ಯ ಶೆಟ್ಟಿ ಹೇಳಿದರು.










