ಕುಂದಾಪುರ, ಜನವರಿ 28 : ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋಅದಕ್ಕಿಂತ ಹೆಚ್ಚಿನ ಜವಾಬ್ದಾರಿ ಹೆತ್ತವರ ಮೇಲಿದೆ ಎಂದು ಡಾ.ಅತುಲ್ ಕುಮಾರ್ ಶೆಟ್ಟಿ ಹೇಳಿದರು.ಅವರು ಡಾ.ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನವರಿ 28ರಂದು ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುವ […]
Tag: bbhc
ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪ್ರಬಂಧ ಸ್ಪರ್ಧೆ – ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ರಾಜೇಶ್ ಪ್ರಥಮ ಸ್ಥಾನ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಉಡುಪಿ ಜಿಲ್ಲೆ ಶಾಖೆ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಜಿಲ್ಲಾ ಶಾಖೆಯ ಸಹಯೋಗದೊಂದಿಗೆ ಯೂಥ್ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನದ ಪ್ರಯುಕ್ತ ಜನವರಿ 12 ರಂದು ರವೀಂದ್ರ ಕಲಾಭವನ, ವಿಶ್ವವಿದ್ಯಾನಿಲಯ ಕಾಲೇಜು, ಹಂಪ್ಪನಕಟ್ಟೆ, ಮಂಗಳೂರು ಇಲ್ಲಿ ನಡೆಸಿದ “ನ್ಯಾಷನಲ್ ಯೂಥ್ ಡೇ” ಮಂಗಳೂರು […]
ಡಾ. ಬಿ ಬಿ ಹೆಗ್ಡೆ ಕಾಲೇಜು: ನಿವೃತ್ತ ಯೋಧ ಗಣಪತಿ ಖಾರ್ವಿಯವರಿಗೆ ಸನ್ಮಾನ
ಕಾಲೇಜಿನ 72ನೇ ಗಣರಾಜ್ಯೋತ್ಸವ ಸಂಭ್ರಮ ಹಾಗೂ ಎನ್. ಸಿ.ಸಿ. ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಗಿಲ್ ವೀರ, ಗಡಿ ಭಧ್ರತಾ ಪಡೆಯ ನಿವೃತ್ತ ಯೋಧ ಶ್ರೀ ಗಣಪತಿ ಖಾರ್ವಿ ಬಸ್ರೂರು ಇವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ದೇಶಭಕ್ತಿ ಬೆಳೆಸುವಲ್ಲಿ ಎನ್.ಸಿ.ಸಿ. ಯ ಪಾತ್ರ ಮಹತ್ವದ್ದಾಗಿದೆ – ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ
ಯುವಜನತೆಯಲ್ಲಿ ಶಿಸ್ತು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವಲ್ಲಿ ಎನ್.ಸಿ.ಸಿ. ಯ ಪಾತ್ರ ಬಹುಮುಖ್ಯವಾದದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಎನ್.ಸಿ.ಸಿ. ಗೆ ಸೇರ್ಪಡೆಗೊಂಡು ದೇಶದ ಸೈನ್ಯದಲ್ಲಿ ಗುರುತಿಸಿಕೊಳ್ಳಬೇಕು ಹಾಗೂ ದೇಶಸೇವೆಗೆ ಸದಾ ಸಿದ್ದರಾಗಬೇಕು ಎಂದು ಬೈಂದೂರಿನ ಶಾಸಕರು ಹಾಗೂ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಅಧ್ಯಕ್ಷರಾಗಿರುವ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು.
ಡಾ. ಬಿ ಬಿ ಹೆಗ್ಡೆ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ
ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಭಾಗವಹಿಸುವಿಕೆ ಪ್ರಮುಖವಾದದ್ದು, ಆ ನಿಟ್ಟಿನಲ್ಲಿ ದೇಶದ ಸಂವಿಧಾನ ಜನತೆಗೆ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಪ್ರಜ್ಞಾವಂತರಾಗಿ ಚಲಾಯಿಸಿದಾಗ ಮಾತ್ರ ಸದೃಢ ಭಾರತವನ್ನು ನಿರ್ಮಿಸಲು ಸಾಧ್ಯ ಎಂದು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಮಹತ್ವದ […]
ಡಾ ಬಿ.ಬಿ ಹೆಗ್ಡೆ ಕಾಲೇಜು: 72 ನೇ ಗಣರಾಜ್ಯೋತ್ಸವ
ಡಾ. ಬಿ.ಬಿ. ಹೆಗ್ಡೆ ಕಾಲೇಜಿನ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಬೈಂದೂರಿನ ಶಾಸಕರು ಹಾಗೂ ಕಾಲೇಜಿನ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ನೆರವೇರಿಸಿದರು.
ಅನುಬಂದ ಕಿರುಚಿತ್ರ – ಒಂದು ವಿಶ್ಲೇಷಣೆ
ಕುಂದಾಪುರದ ಡಾ|| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಅನುಬಂಧ – ಇದು ರಕ್ತದ ಸಂಬಂಧ ಎನ್ನುವ ಕಿರುಚಿತ್ರ ಇಂದು ಬಿಡುಗಡೆಗೊಂಡಿದೆ. ಒಮ್ಮೆ ಕಾಣುವ ತವಕದಲ್ಲಿದ್ದ ನಾನು ಹೊತ್ತು ಬಿಡುವು ಮಾಡಿ ನೋಡಿದೆ, ಮೊದಲರ್ಧ ಭಾಗ ನೋಡುತ್ತಿದ್ದಂತೆ ಕುತೂಹಲ ಹುಟ್ಟಿತ್ತು. ರಕ್ತದ ಅಗತ್ಯಕ್ಕೆ ಕರೆ ಬಂದ ಸಂಗತಿ ಕೇಳಿದ ಸ್ನೇಹಿತರು ನಿರ್ಲಕ್ಷಿಸಿ ಸಿನೆಮಾ ನೋಡಲು ಹೋದರೆ ಇಲ್ಲಿ ನಡೆದ ಘಟನೆಯೇ ಬೇರೆ. (ಪೂರ್ತಿ ಚಿತ್ರ ನೋಡಿದರೆ […]
ಡಾ.ಬಿ.ಬಿ ಹೆಗ್ಡೆ ಕಾಲೇಜು : ಅನುಬಂಧ ಕಿರುಚಿತ್ರಕ್ಕೆ ಜಿಲ್ಲಾ ಪ್ರಶಸ್ತಿ
ಡಾ. ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ರಕ್ತದಾನದ ಮಹತ್ವದ ಕುರಿತು ರಚಿಸಿದ ಕಿರುಚಿತ್ರ ಅನುಬಂಧ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ಅನುಬಂಧ – ಇದು ರಕ್ತದ ಸಂಬಂಧ
Anubanda – Idu Rakthada Sambanda a short movie from Dr. B B Hegde First Grade College Students.
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಷನ್ ( ಸ್ಪೇಸ್ ) ಇದರ ವಿದ್ಯಾರ್ಥಿಗಳು ಕಂಪನಿ ಸೆಕ್ರೆಟರಿ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.










